corona

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ […]

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ?

(ನ್ಯೂಸ್ ಕಡಬ) newskadaba.com ಅ. 22. ಕೊರೋನಾಗೆ ಕಾರಣವಾದ ವೈರಸ್ SARS-CoV-2, ಇದು ವೈರಸ್‌ಗಳ ವಿರುದ್ಧ ಜೀವಕೋಶದ ಸಹಜ ರಕ್ಷಣಾ ಕಾರ್ಯವಿಧಾನದ ವಿರುದ್ಧ ಕಾರ್ಯನಿರ್ವಹಿಸಬಲ್ಲ ಕಿಣ್ವವನ್ನು ಒಯ್ಯುತ್ತದೆ ಎಂದು ಜಪಾನಿನ ಸಂಶೋಧಕರು ಕಂಡುಹಿಡಿದಿದ್ದಾರೆ. ಹಿಂದಿನ SARS ಮತ್ತು MERS ಉಂಟುಮಾಡುವ ವೈರಸ್‌ ಗಳಿಗಿಂತ ಕೋವಿಡ್ -19 ಏಕೆ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ಇದು ಉತ್ತರಿಸಬಹುದು ಎಂದು ಕೋಬ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿರುವುದಾಗಿ ತಿಳಿದುಬಂದಿದೆ. ಕೋವಿಡ್ ವೈರಸ್‌ ನಲ್ಲಿ “ISG15” ಎಂಬ ಆಣ್ವಿಕ ಟ್ಯಾಗ್‌ ನ ಪಾತ್ರದ ಮೇಲೆ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ? Read More »

ಆರೋಗ್ಯ ಮಾಹಿತಿ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ Read More »

ಕರಾವಳಿ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್ Read More »

ಕರ್ನಾಟಕ

ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ➤ ಒಂದೇ ದಿನ 800 ಕೇಸ್ ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರುವಾಗಿದ್ದು, ಒಂದೇ ದಿನ 796 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಒಂದೇ ದಿನ 796 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,000 ಗಡಿ ದಾಟಿದ್ದು, ಇದು 109 ದಿನದ ಗರಿಷ್ಠ ಪ್ರಕರಣಗಳಾಗಿವೆ. ದೇಶದಲ್ಲಿ ಈವರೆಗೂ

ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ ➤ ಒಂದೇ ದಿನ 800 ಕೇಸ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳನ್ನು ನಡೆಸಿದ್ದು, ಅದರನ್ವಯ ಕೋವಿಡ್-19ರ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಂದರ್ಭ: ರೋಗ

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ Read More »

ಕರ್ನಾಟಕ

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನಾ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದ್ದ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂದುಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೋಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚುತ್ತಿರು ಕೊರೋನಾ ಪ್ರಕರಣವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದಲ್ಲದೇ, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶೀ ಪ್ರಯಾಣಿಕರನ್ನು

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..! Read More »

ಕರಾವಳಿ

ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 27. ರಾಜ್ಯದಲ್ಲಿ ಕೊರೊನಾ ಉಪಪ್ರಭೇದ ಬಿ.ಎಫ್ 7 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎಲ್ಲಾ ಶಂಕಿತ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್, ಐಸಿಯು, ವೆಂಟಿಲೇಟರ್ ಹಾಗೂ ಪೈಪ್ ಲೈನ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್ Read More »

ಕರಾವಳಿ

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವು ಮುಂಜಾಗೃತಾ ಕ್ರಮ ಕೈಗೊಂಡು ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು.   ,

ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ Read More »

ಕರಾವಳಿ

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ         

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ          Read More »

ಕರಾವಳಿ
Scroll to Top