corona

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ […]

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.! Read More »

ಕರಾವಳಿ

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿಯ ಆತಂಕವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.    

ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಿಗೆ ಕೋರೋನಾ ಪಾಸಿಟಿವ್ Read More »

ಕರಾವಳಿ

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.05: ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಕಟ್ಟು ನಿಟ್ಟಾಗಿ ಆದೇಶಗಳನ್ನು  ಹೊರಡಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದ್ದು, ಕೊರೋನಾ ಮಾರ್ಗಸೂಚಿಯನ್ನು ಉಲ್ಲಂಘಿಸುವವರು ಇನ್ನು ಮುಂದೆ ಬಹಳ ಎಚ್ಚರವಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೇ ಇಂದಿನಿಂದ, ಭಾರೀ ದಂಡ ಪಾವತಿಸಬೇಕಾಗುತ್ತದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಜನರಿಗೆ 1,000 ರೂ.ಗಳ ದಂಡ ಮತ್ತು ಇತರ ಸ್ಥಳಗಳಲ್ಲಿ ಮಾಸ್ಕ್‌ ಹಾಕದವರಿಗೆ 500 ರೂ. ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನುಂದೆ ಮಾಸ್ಕ್‌ ಹಾಕದೆ ಸಿಕ್ಕಿಬಿದ್ದರೆ ಎಷ್ಟು ಮೊತ್ತದ ದಂಡ ಗೊತ್ತೇ..!!? Read More »

ಕರಾವಳಿ

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

 (ನ್ಯೂಸ್ ಕಡಬ) newskadaba.com ಕಾರ್ಕಳ, ಅ. 04. ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ ಆರ್ಯ(46)ಎಂಬವರು ಆತ್ಮಹತ್ಯೆ ಮಾಡಿಕೊಂಡವರು.   ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಅವಿವಾಹಿತರಾಗಿದ್ದು ಒಬ್ಬಂಟಿಯಾಗಿ ಮನೆಯಲ್ಲಿ ವಾಸವಿದ್ದರು. ಕಳೆದ ನಾಲ್ಕು ದಿನದಿಂದ ಜ್ವರ ಹಾಗೂ ಬೇಧಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದರು. ಇವರಿಗೆ ಕೊರೊನಾ ಸೋಂಕು

ಕಾರ್ಕಳ : ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಅ. 04. ಕೋವಿಡ್ -19 ರ ಚಿಕಿತ್ಸೆಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ಕಳೆದ 24 ಗಂಟೆಗಳಿಂದ ಚಿಂತಾಜನಕವಾಗಿದೆ.‌ ಅವರ ಚಿಕಿತ್ಸೆಯ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿದೆ ಎಂದು ಮೂಲಗಳು ತಿಳಿಸಿವೆ. ‌ಆದರೆ ಟ್ರಂಪ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರ ವೈದ್ಯರು ಶನಿವಾರ ಹೇಳಿದ್ದರು. ಆದರೆ ಟ್ರಂಪ್ ಇನ್ನೂ ಪೂರ್ಣ ಚೇತರಿಕೆಯ ಸ್ಪಷ್ಟ ಹಾದಿಯಲ್ಲಿಲ್ಲ ಎಂದು ಮೂಲಗಳು ತಿಳಿಸಿವೆ.‌ ಟ್ರಂಪ್ ಅವರ ಸ್ಥಿತಿಯ ಬಗ್ಗೆ ತಿಳಿದಿರುವ ವ್ಯಕ್ತಿಯ ಪ್ರಕಾರ,

ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.   ಖುದ್ದಾಗಿ ಡೊನಾಲ್ಡ್ ಟ್ರಂಪ್ ಅವರೇ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ ಕೊರೊನಾ ಸೋಂಕು ತಗುಲಿದೆ, ಇಬ್ಬರೂ ಒಟ್ಟಾಗಿ ರೋಗವನ್ನು ಎದುರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟಿದೆ. ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಖು ತಗುಲಿದ್ದ ಕಾರಣ ಟ್ರಂಪ್ ಹಾಗೂ ಮೆನಾಲಿಯಾ ಟ್ರಂಪ್ ಕ್ವಾರಂಟೈನ್‌ಗೆ ಒಳಗಾಗುವುದಾಗಿ ತಿಳಿಸಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ Read More »

ಕರಾವಳಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ

 (ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿಗೆ ತಗುಲಿರುವುದಾಗಿ ತಿಳಿದುಬಂದಿದೆ.   ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು, ಅದರ ವರದಿ ಬಂದಿದ್ದು, ಅದರಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಇದೀಗ ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.  

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ದೃಢ Read More »

ಕರಾವಳಿ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.   ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25:  ಕೊರೊನಾದಿಂದ ಬೀದರ್ ನ ಬಸವಕಲ್ಯಾಣದ ಶಾಸಕ ಬಿ.ನಾರಾಯಣರಾವ್ ಅವರು ತಮ್ಮ 65 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.   ಅಗಸ್ಟ್ 31 ರಂದು ನಾರಾಯಣ್ ರಾವ್ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿತ್ತು.ತದನಂತರ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ದಿನ ವಿಧಿವಶರಾಗಿದ್ದಾರೆ. ಶಾಸಕರ ನಿಧನಕ್ಕೆ ಸಿಎಂ

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ Read More »

ಕರಾವಳಿ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 24:  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.     ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top