corona

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20 […]

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಎಐಯುಟಿಯುಸಿ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರು, ಸರ್ಕಾರಕ್ಕೆ ದುಡಿಯುವ ವರ್ಗದ ನೋವು ತಿಳಿಸಲು ಬೀದಿಗಿಳಿಯಲಿದ್ದಾರೆ. ಮಾಸಿಕ ವೇತನ 12 ಸಾವಿರ ನಿಗದಿ ಪಡಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್​ನಲ್ಲಿ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!! Read More »

ಕರಾವಳಿ

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು , ಸೆ. 21:  ಆರೋಗ್ಯ ಇಲಾಖೆಯ ಕೊರೋನಾ ಅಪ್‍ಡೇಟ್ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಮಾತ್ರ ಕೊರೊನಾ ಪತ್ತೆಯಾಗಿದ್ದು, ತಾಲೂಕಿನಲ್ಲಿ ಮೂವರಿಗೆ ಕೋವಿಡ್ 19 ದೃಢಗೊಂಡಿದೆ. ಬನ್ನೂರು ನಿವಾಸಿ 62 ವರ್ಷದ ವ್ಯಕ್ತಿ , ಸರ್ವೆಯ 46 ವರ್ಷದ ಮಹಿಳೆ, 21 ವರ್ಷದ ಯುವಕನಲ್ಲಿ ಕೊರೋನಾ ಇಂದು ಪತ್ತೆಯಾಗಿದೆ.  

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಗುರುವಾರ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದರು. ‌     ಈಚೆಗೆ ಕೋವಿಡ್- 19 ನಿಂದ ಗುಣಮುಖರಾಗಿರುವ ಅವರು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದರು. ಪ್ಲಾಸ್ಮಾ ದಾನಕ್ಕಾಗಿ ಅವರು ಬುಧವಾರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದು, ವೈದ್ಯರ ಒಪ್ಪಿಗೆ ಪತ್ರ ಪಡೆದುಕೊಂಡಿದ್ದರು.ಕೋವಿಡ್‌-19 ನೆಗೆಟಿವ್ ಬಂದು ಗುಣಮುಖರಾಗಿರುವ

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ Read More »

ಕರಾವಳಿ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು  31 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಬಲ್ಯದ 59 ವರ್ಷದ ಪುರುಷ, ಆಲಂಕಾರಿನ 40 ವರ್ಷದ ಮಹಿಳೆ, ಬಿಳಿನೆಲೆಯ 24ವರ್ಷದ ಯುವತಿ, ಶಿರಾಡಿಯ 43 ವರ್ಷದ ಮಹಿಳೆ, 63 ವರ್ಷದ ವ್ಯಕ್ತಿ, 50 ವರ್ಷದ ಮಹಿಳೆ, 60 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ, ಕೌಕ್ರಾಡಿ ಯ 68 ವರ್ಷದ ವ್ಯಕ್ತಿ, ನೆಲ್ಯಾಡಿಯ ವರ್ಷದ 27 ವರ್ಷದ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ Read More »

ಕರಾವಳಿ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.16:  ಉಭಯ ತಾಲೂಕಿನಲ್ಲಿ ದಿನದಿಂದ ದಿನದಿಂದ ದಿನಕ್ಕೆ ಕೋವಿಡ್- 19 ಹೆಚ್ಚಾಗುತ್ತಲೇಯಿದೆ. ಇಂದು ಸುಳ್ಯದ ಅಂಚೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಚೇರಿ ಸ್ಯಾನಿಟೈಸ್ ಮಾಡುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.  

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.! Read More »

ಕರಾವಳಿ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕೊರೊನಾ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ, ಕಡಬದ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿಯೋರ್ವರು ಪ್ಲಾಸ್ಮಾದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.   ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ರಾಧೇಶ್ ನಿಡ್ಡೋ ರವರು ನಿವೃತ್ತ ಅರಣ್ಯ ರಕ್ಷಕರಾದ ಗೋಳಿತ್ತೊಟ್ಟು ನಿವಾಸಿ ಜತ್ತಣ್ಣ ಗೌಡರಿಗೆ o+ ಪ್ಲಾಸ್ಮಾ ದಾನ ಮಾಡಿದ್ದಾರೆ. ಜತ್ತಣ್ಣ ಗೌಡರು ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ದಿನ ಪ್ಲಾಸ್ಮಾದಾನ ಮಾಡಿದ್ದಾರೆ. ಇವರು ಮಾಡಿದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ Read More »

ಕರಾವಳಿ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ Read More »

ಕರಾವಳಿ
Scroll to Top