corona

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.14:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ಸೋಮವಾರ) 70 ಕೊರೋನ ಪ್ರಕರಣಗಳು ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 1,244 ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ಸವಣೂರಿನ 42ರ ಪುರುಷ, 40ರ ಪುರುಷ, 45ರ ಪುರುಷ, 20ರ ಯುವತಿ, 60ರ ಪುರುಷ, 62ರ ಮಹಿಳೆ, 40ರ ಮಹಿಳೆ, 15ರ ಬಾಲಕ, ಸಿರಿಬಾಗಿಲು 60ರ ಮಹಿಳೆ, ಪಾಲ್ತಾಡಿ 60ರ ಮಹಿಳೆ, 17ರ ಯುವಕ, 30ರ ಮಹಿಳೆ, 27ರ ಯುವತಿ, 29ರ […]

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ Read More »

ಕರಾವಳಿ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಡಬ ಹಾಗೂ ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು (ಸೆ.11) 19 ಮಂದಿಗೆ ಕೊರೊನಾ ದೃಢಪಟ್ಟಿದೆ. ಸಾಮೆತ್ತಡ್ಕದ 35 ವರ್ಷ ಪ್ರಾಯದ ವ್ಯಕ್ತಿ , ಸೂತ್ರಬೆಟ್ಟುವಿನ 67 ವರ್ಷ ಪ್ರಾಯದ ವ್ಯಕ್ತಿ , ಉಪ್ಪಿನಂಗಡಿ ನಟ್ಟಿಬೈಲಿನ 68 ವರ್ಷ ಪ್ರಾಯದ ಮಹಿಳೆ,80 ವರ್ಷದ ವೃದ್ಧೆ, 34 ವರ್ಷದ ಮಹಿಳೆ, 81 ವರ್ಷದ ವೃದ್ದ, 57 ವರ್ಷದ ಪುರುಷ, 11 ವರ್ಷದ ಬಾಲಕಿ, 34ನೇ ನೆಕ್ಕಿಲಾಡಿಯ 38 ವರ್ಷದ ವ್ಯಕ್ತಿ,ಪಾಣಾಜೆಯ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಸರಕಾರದ ನಿರ್ದೇಶನದಂತೆ ಬುಧವಾರದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕೆಲವನ್ನು ಹೊರತುಪಡಿಸಿ ಎಲ್ಲ ಸೇವೆಗಳು ಆರಂಭಗೊಂಡಿದೆ. ದುರ್ಗಾ ನಮಸ್ಕಾರ ಹೂವಿನ ಪೂಜೆ ಇತ್ಯಾದಿ ಎಲ್ಲ ಸೇವೆಗಳು ಕೊರೋನಾದ ವಿಚಾರವಾಗಿ ಸರಕಾರ ನಿದೇರ್ಶಿಸಿರುವ ನಿಯಮಗಳ ಪಾಲನೆಯೊಂದಿಗೆ ನಡೆಯಲಿದೆ.     ಭಕ್ತಾದಿಗಳಿಗೆ ಸಾಮಾಜಿಕ ಅಂತರ ಕಡ್ಡಾಯ . ವೃದ್ಧರಿಗೆ ಹಾಗೂ ಹತ್ತು ವರ್ಷದ ಕೆಳಗಿನ ಮಕ್ಕಳಿಗೆ ದೇವಳದ ಪ್ರವೇಶ ನಿಷೇಧದಂತಹಾ ನಿಯಮಗಳೂ ಮುಂದುವರಿಯಲಿದೆ. ಹಣ್ಣುಕಾಯಿ ಸೇವೆಯನ್ನು ಕೊರೋನಾ ಮುಗಿಯವ ಮರೆಗೆ ನಡೆಸದಂತೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಆರಂಭ ➤ ಕೊವೀಡ್ -19 ನಿಯಮ ಪಾಲನೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ. ಸೆ.03:  ಕೋವಿಡ್ ಸೋಂಕಿಗೆ ಭದ್ರಾವತಿ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಮೂರುದಿನಗಳ ಹಿಂದಷ್ಟೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದ ಅಪ್ಪಾಜಿ ಗೌಡರಿಗೆ ಇಂದು ಉಸಿರಾಟದ ತೊಂದರೆ ಅತಿಹೆಚ್ಚು ಕಾಣಿಸಿಕೊಂಡಿದೆ.     ಕೋವಿಡ್-19 ನಿಂದಾಗಿ ಉಸಿರಾಟ ತೊಂದರೆ ಹೆಚ್ಚಾದ ಪರಿಣಾಮ ಅಪ್ಪಾಜಿಯವರನ್ನ ಇಂದು ಸಂಜೆ 7 ಕ್ಕೆ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೆಟ್ರೋದಲ್ಲಿಯೂ ಸಹ ಚಿಕಿತ್ಸೆಗೆ ಸ್ಪಂಧಿಸದ ಅಪ್ಪಾಜಿಯವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಸುಮಾರು 10-30

ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ Read More »

ಕರ್ನಾಟಕ

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಸೆ.02: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಬುಧವಾರ ಒಟ್ಟು 51 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಕೋಡಿಂಬಾಳದ 58ರ ಪುರುಷ, 53ರ ಪುರುಷ, 30ರ ಪುರುಷ, 68ರ ಮಹಿಳೆ, ಕಡಬ ತಾಲೂಕು ಕಚೇರಿ ಸಿಬ್ಬಂದಿ 34ರ ಪುರುಷ, 102 ನೆಕ್ಕಿಲಾಡಿಯ 32 ವರ್ಷದ ಪುರುಷ, 14ರ ಬಾಲಕ, 34ರ ಮಹಿಳೆ, ಕಡಬ ಠಾಣೆಯ 27 ವರ್ಷದ ಪುರುಷ ಸಿಬ್ಬಂದಿ, ನೆಲ್ಯಾಡಿಯ 65ರ ಪುರುಷ, 50ರ ಮಹಿಳೆ, ಬಿಳಿನೆಲೆಯ 21ರ

ಕಡಬ – ಪುತ್ತೂರಿನಲ್ಲಿ ಇಂದು 51 ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು . ಸೆ.01:  ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಸೇವೆ ಆರಂಭಿಸಬಹುದು. ಅನ್ನದಾನ ಮತ್ತು ಯಾವುದೇ ರೀತಿಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.   ಮಾಧ್ಯಮಗಳ ಮುಂದೆ ಮಾತಾಡಿದ ಅವರು, ಆರೋಗ್ಯ ಇಲಾಖೆಗೆ ಅನುಮತಿ ಕೋರಿದ್ದೇವೆ. ಇಂದಿನಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಪ್ರಾರಂಭಿಸಬೇಕು ಎಂದರು. ಕೊರೊನಾ ಮಾರ್ಗಸೂಚಿಯಂತೆ ನೂರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ Read More »

ಕರಾವಳಿ

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,. ಆ,31:  ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ (103) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಎಸ್.ಪದ್ಮಾವತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.     ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ನ್ಯಾಷನಲ್ ಹಾರ್ಟ್ ಇನ್‌ಸ್ಟಿಟ್ಯೂಟ್ (ಎನ್‌ಎಚ್‌ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು Read More »

ಕರಾವಳಿ

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,30:  ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು (ರವಿವಾರ) ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,26:    ಕಡಬ ಮತ್ತು  ಪುತ್ತೂರು  ತಾಲೂಕುಗಳಲ್ಲಿ ಇಂದು  (ಬುಧವಾರ) 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 580 ಕೊರೋನ ಪ್ರಕರಣಗಳು ವರದಿಯಾಗಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯ ನಗರದ ನಿವಾಸಿ 59 ವರ್ಷದ ಪುರುಷ, ಗ್ರಾಮೀಣ ಪ್ರದೇಶವಾದ ಒಳಮೊಗ್ರು ನಿವಾಸಿ 48 ವರ್ಷದ ಮಹಿಳೆ, ನರಿಮೊಗರು ನಿವಾಸಿ 30 ವರ್ಷದ ಪುರುಷ, ಮುಂಡೂರು ನಿವಾಸಿ 63 ವರ್ಷದ ಪುರುಷ, ಹಳೆನೇರಂಕಿ ನಿವಾಸಿ 35

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ
Scroll to Top