corona

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.     ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ […]

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ Read More »

ಕರಾವಳಿ

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ

(ನ್ಯೂಸ್ ಕಡಬ) newskadaba.com ಬೆಳ್ಮಣ್. ಆ,25:  ಈಗಾಗಲೇ ಕೊರೊನಾದಿಂದ ಕಂಗೆಟ್ಟು ಹೋಗಿರುವ ಬೆಳ್ಮಣ್ ಗ್ರಾಮದ ಜನರನ್ನು ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ಈಗಾಗಲೇ ಬೆಳ್ಮಣ್ ಜನತೆ ಸೀಲ್‌ಡೌನ್ ಹಾಗೂ ರ‌್ಯಾಪಿಡ್ ಟೆಸ್ಟ್‌ಗಳಿಂದ ರೋಸಿ ಹೋಗಿದ್ದು ತೊಂದರೆ ಅನುಭವಿಸಿದ್ದಾರೆ. ರ‌್ಯಾಪಿಡ್ ಟೆಸ್ಟ್ ನಡೆಸುವುದಕ್ಕೆ ವಿರೋಧವಿದೆ ಎಂದು ಬೆಳ್ಮಣ್ ಪೇಟೆಯ ವರ್ತಕರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಮಣ್‌ನಲ್ಲಿ ನಡೆದಿದೆ. ಬೆಳ್ಮಣ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಜಮಾಯಿಸಿದ ಬೆಳ್ಮಣ್ ಪೇಟೆ ಪರಿಸರದ ವರ್ತಕರು ಹಾಗೂ ನಾಗರಿಕರು

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ Read More »

ಕರಾವಳಿ, ಕರ್ನಾಟಕ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಿಂಗ್ ಸ್ಟನ್. ಆ,25:  ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್‌ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್‌, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು.   ಆದರೆ, ಅವರ ವರದಿ ಪಾಸಿಟಿವ್‌ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ. ಶನಿವಾರ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬೋಲ್ಟ್,‌ ಮರುದಿನವೇ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಸುರಕ್ಷಿತವಾಗಿರಲು ನಾನು ಸ್ವಯಂ ಕ್ವಾರಂಟೈನ್‌ಗೆ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5,

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24:  ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ. ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ.     ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು,

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.     ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.!

(ನ್ಯೂಸ್ ಕಡಬ) newskadaba.com ಮಂಗಳೂರು, ಆ,18:   ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿ ಸರ್ಕಾರ ಹೊರಡಿಸಿರುವ ನೂತನ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಆದರೆ, ಸ್ಥಳೀಯ ಪೊಲೀಸರ ಅನುಮತಿಯೊಂದಿಗೆ ಸಭಾಂಗಣಗಳಲ್ಲಿ ಒಂದು ದಿನದ ಸರಳ ಆಚರಣೆಗೆ ಹೆಚ್ಚಿನ ಸಮಿತಿಗಳು ಸಿದ್ಧತೆ ನಡೆಸಿವೆ. ಜಿಲ್ಲೆಯ ವಿವಿಧೆಡೆ ಸಣ್ಣ, ದೊಡ್ಡ ಮೈದಾನಗಳಲ್ಲಿ ಮೂರರಿಂದ ಐದು ದಿನಗಳ ಸಾರ್ವಜನಿಕ ಆಚರಣೆಗಳು ವಿಜ್ರಂಭಣೆಯಿಂದ ಜರುಗುತಿದ್ದವು. ಸರ್ಕಾರದ ಮಾರ್ಗಸೂಚಿ ಪ್ರಕಾರ, ರಸ್ತೆ ಬದಿ, ಮೈದಾನಗಳಲ್ಲಿ ಪೆಂಡಾಲ್ ಹಾಕಿ ಆಚರಣೆ ಮಾಡುವಂತಿಲ್ಲ. ಆದ್ದರಿಂದ ಜಿಲ್ಲೆಯ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.! Read More »

ಕರಾವಳಿ, ಕರ್ನಾಟಕ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15:  ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್ ಪಾಸಿಟಿವ್ ಆವರಿಸಿದ ಬೆನ್ನಲ್ಲೆ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ.ಎಸ್‍ಪಿಬಿ ಪತ್ನಿ ಸಾವಿತ್ರಿ ಅವರಿಗೆ ಕೊರೊನಾ ವೈರಸ್ ವಾಸಿಟಿವ್ ವರದಿ ಬಂದಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರಿಂದ ಎಸ್‍ಪಿಬಿ ಅಭಿಮಾನಿಗಳಿಗೆ ಇನ್ನಷ್ಟು ಆತಂಕ ಮೂಡಿದೆ.   ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಶುಕ್ರವಾರ ಗಂಭೀರ ಆಗಿದೆ. ಹಾಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪತ್ನಿಗೂ ಕೊರೋನಾ ವಾಸಿಟಿವ್.! Read More »

ರಾಷ್ಟ್ರೀಯ ನ್ಯೂಸ್

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ,12: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯರವರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯ ರವರಿಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಸಿದ್ದರಾಮಯ್ಯರವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ, ಕರ್ನಾಟಕ

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ
Scroll to Top