corona

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,ಮೇ.27., ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಕೊರೋನಾ ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ವಿಶ್ವದಾದ್ಯಂತ ಈ ವರೆಗೆ 3.43 ಲಕ್ಷ ಜನರು ವೈರಸ್’ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ಶರವೇಗದಲ್ಲಿ ಸಾಗುತ್ತಲೇ ಇದೆ. ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ […]

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮೇ.26.,  ಕಳೆದ 8 ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಹೆಜಮಾಡಿಯ 44ರ ಹರೆಯದ ವ್ಯಕ್ತಿಯೊಬ್ಬರಿಗೆ‍‍ ಕೋವಿಡ್ ಕಾಯಿಲೆ ಉಲ್ಬಣಿಸಿ ಭಾನುವಾರ ಮೃತಪಟ್ಟಿದ್ದಾರೆ. ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಇವರು ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದರು. ವಿಶ್ವದಾದ್ಯಂತ ಕೋವಿಡ್ ಉಲ್ಬಣಿಸಿದ ಪರಿಣಾಮವಾಗಿ ಅವರು ಊರಿಗೆ ಬರಲಾಗಲಿಲ್ಲ. ಉದ್ಯೋಗ ಮಾಡಿಕೊಂಡ ಸ್ಥಳದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಂದರ್ಭ ನೆಗೆಟಿವ್‌ ಬಂದಿತ್ತು. ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್‌ ಖಲೀಫಾ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ Read More »

ಕರಾವಳಿ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!!

?? ವೀಡಿಯೋ | Video ?? ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..? ➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! ವೀಡಿಯೋ ನೋಡಲು??ಕ್ಲಿಕ್‌ ಮಾಡಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್
Scroll to Top