corona

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.21 ರಾಜ್ಯದಲ್ಲೂ ಕೊರೋನಾ ಕೇಸ್  ಕುರಿತು ನಿಗಾ ವಹಿಸಿದ್ದೇವೆ, ಚೀನಾದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿವೆ. ಸೋಂಕು ಮತ್ತು ಸಾವಿನ ಪ್ರಮಾಣ ಏರುತ್ತಿದೆ. ಭಾರತದಲ್ಲೂ ಮುಂಜಾಗ್ರತೆ ವಹಿಸಬೇಕಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಮೂರನೇ ಅಲೆಯ ಆತಂಕ ಎಲ್ಲೆಡೆ ಕಂಡು ಬರುತ್ತಿದೆ. ಚೀನಾ, ಜಪಾನ್ ಸೇರಿ ಹಲವು ದೇಶಗಳಲ್ಲಿ ಸೋಂಕು ಹೆಚ್ಚುತ್ತಿವೆ. […]

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್       Read More »

ಕರ್ನಾಟಕ

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.  

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..! Read More »

ಕರಾವಳಿ, ಕರ್ನಾಟಕ

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ರಾಜ್ಯದಾದ್ಯಂತ ಆರೋಗ್ಯ ಇಲಾಖೆ ನೀಡುತ್ತಿರುವ ಕೊರೋನಾ ವರದಿಯ ಪ್ರಕಾರ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದ್ದು, ಈ ಹಿನ್ನೆಲೆ ರಾಜ್ಯ ಸರಕಾರ ಹೆಚ್ಚುವರಿ ನಿಯಂತ್ರಣವನ್ನು ಜಾರಿಗೊಳಿಸಿದೆ. ಈ ಕುರಿತು ಸಿಎಂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ಪ್ರತಿಭಟನೆ, ಧರಣಿ ಮೊದಲಾದವುಗಳನ್ನು ನಿಷೇಧಿಸಿದ್ದು, ಇದು ಜ. 31ರ ವರೆಗೆ ಇರಲಿದೆ. ಇನ್ನು ಶಾಲೆಗಳನ್ನು ಮುಚ್ಚುವ ನಿರ್ಧಾರದ ಕುರಿತು ಜಿಲ್ಲಾಧಿಕಾರಿಗೆ ಅಧಿಕಾರ

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ Read More »

ಕರಾವಳಿ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಕೋವಿಡ್ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಪ್ರಸ್ತಾಪವಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸಂಗವೇ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಕೊರೋನ ಸೋಂಕು ಹೆಚ್ಚಳವಾದುದರಿಂದ ಅಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಈ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಫ್ಲೈನ್ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30:ಬಹುಭಾಷಾ ನಟಿ ಕವಿತಾ ಅವರ ಮಗ, ಪತಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.ಕೇವಲ 15 ದಿನಗಳಲ್ಲಿ ಗಂಡ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವುದು ಕವಿತಾ ಅವರಿಗೆ ದಿಗ್ಭ್ರಮೆ ಮೂಡಿಸಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ ಹಿರಿಯ ನಟಿ ಕವಿತಾ ಅವರು ಕೈ ಹಿಡಿದ ಪತಿ ದಶರಥ ರಾಜ್ ಮತ್ತು ಹೆತ್ತ ಮಗ ಸಂಜಯ್ ರೂಪ್ ಅವರನ್ನು ಕಳೆದುಕೊಂಡ ನಟಿ ಕವಿತಾ ದುಃಖದ ಮಡುವಿನಲ್ಲಿದ್ದಾರೆ.ಮಗ ಸಂಜಯ್ ರೂಪ್ ಎರಡು ವಾರಗಳ ಹಿಂದೆ

ಹಿರಿಯ ನಟಿ ಕವಿತಾ ಅವರ ಪತಿ-ಪುತ್ರ ಇಬ್ಬರು ಕೊರೊನಾ ಸೋಂಕಿಗೆ ಬಲಿ Read More »

ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88,707 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 583 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 80530 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 11 ಜನ ಸಾವನ್ನಪ್ಪಿದ್ದಾರೆ ಸಂಭವಿಸಿಲ್ಲ. ಈವರೆಗೆ ಒಟ್ಟು 1048 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ Read More »

ಕರಾವಳಿ
Scroll to Top