corona

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.   ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ […]

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »

ಕರಾವಳಿ, ಕರ್ನಾಟಕ

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.11: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಡಿ.11 ರ ಇಂದು ಆರೊಗ್ಯ ಇಲಾಖೆಯ ವರದಿಯಂತೆ ತಲಾ ಒಂದೊಂದು ಕೊರೋನಾ ಪ್ರಕರಣ ವರದಿಯಾಗಿದೆ. ಪಡುವನ್ನೂರಿನ 35 ವರ್ಷದ ವ್ಯಕ್ತಿ ಹಾಗೂ ಕಡಬ ತಾಲೂಕಿನ ಐತ್ತೂರು ನಿವಾಸಿ 60 ವರ್ಷದ ಮಹಿಳೆಯಲ್ಲಿ ಕೊರೋನಾ ಸೊಂಕು ದೃಢಗೊಂಡಿದೆ.    

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್ Read More »

ಕರಾವಳಿ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 07: ಕೊರೊನಾದಿಂದ ಬಳಲುತ್ತಿದ್ದ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಯೇ ರಿಶ್ತಾ ಕ್ಯಾ ಕೆಹಲಾತಾ ಹೈ, ಉಡಾನ್, ಜೀತ್ ಗಯಿ ತೋ ಪಿಯಾ ಮೋ ಸೇರಿದಂತೆ ಹಲವು ಧಾರಾವಾಹಿಗಳು ಹಾಗೂ ಕೆಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದರು.ನಟಿ ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಮ್ ಮೂಲಕ ಸಂತಾಪ ಸೂಚಿಸಿದ್ದು, ಭಟ್ನಾಗರ್ ಅವರು ನನ್ನ ಪ್ರೀತಿಯ ಗೆಳತಿಯಾಗಿದ್ದಳು, ಆಕೆಯ ನಿಧನದಿಂದ ನನಗೆ ತುಂಬಾ ದುಃಖವಾಗಿದೆ ಎಂದು ಬರೆದಿದ್ದಾರೆ. ನಟಿ ದೇವಲೋನಾ ಸೇರಿದಂತೆ

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.! Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಡಿ. 05: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿಕೋವಿಡ್ ಪತ್ತೆಯಾಗಿದೆ.     ಕಡಬ ತಾಲೂಕಿನ ಕೌಕ್ರಾಡಿ ನಿವಾಸಿ 21 ವರ್ಷದ ಯುವತಿ, ಕೊಂಬಾರು ನಿವಾಸಿ 60 ವರ್ಷದ ಮಹಿಳೆ, 23 ವರ್ಷದ ಯುವತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇನ್ನು ಪುತ್ತೂರು ತಾಲುಕಿನಲ್ಲಿ ಕಬಕ ನಿವಾಸಿ 21 ವರ್ಷದ ಯುವಕ, ಬಜತ್ತೂರು ನಿವಾಸಿ 19 ವರ್ಷದ ಯುವಕ ನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ , ಡಿ. 04: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ.     ಕಡಬ ತಾಲೂಕಿನ ಚಾರ್ವಕದ 40 ವರ್ಷದ ಮಹಿಳೆ, ನೆಲ್ಯಾಡಿಯ 73 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ 10 ವರ್ಷದ ಬಾಲಕನಲ್ಲಿ ಕೊರೋನಾ ದೃಢಗೊಂಡಿದೆ.    

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ Read More »

ಕರಾವಳಿ

ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ, ಡಿ. 02: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ.     ಆದರೇ ಪುತ್ತೂರು ತಾಲೂಕಿನಲ್ಲಿ ಇಂದು 2 ಮಂದಿಗೆ ಕೊರೋನಾ ಪತ್ತೆಯಾಗಿದೆ. ಬನ್ನೂರಿನ 43 ವರ್ಷದ ವ್ಯಕ್ತಿ, ಬೆಟ್ಟಂಪಾಡಿಯ 32 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.  

ಕಡಬದಲ್ಲಿ ಇಂದು ಶೂನ್ಯ ಕೊರೋನಾ Read More »

ಕರಾವಳಿ

ಕಡಬ ಪುತ್ತೂರು ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಡಿ. 01: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 4 ಮಂದಿಯಲ್ಲಿ ಕರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ 63 ವರ್ಷದ ಮಹಿಳೆಯಲ್ಲಿ ಕೊರೋನ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 33 ವರ್ಷದ ವ್ಯಕ್ತಿ, 56 ವರ್ಷದ ಮಹಿಳೆ, ನೆಟ್ಟಣಿಗೆ ಮುಡ್ನೂರಿನ 29 ವರ್ಷದ ಯುವಕನಲ್ಲಿ ಕೊರೋನಾ ಪತ್ತೆಯಾಗಿದೆ.  

ಕಡಬ ಪುತ್ತೂರು ತಾಲೂಕಿನಲ್ಲಿ ಇಂದು 4 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ ನ. 30: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ ಆದರೇ ಪುತ್ತೂರು ತಾಲೂಕಿನಲ್ಲಿ 2 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.       ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ 26 ವರ್ಷದ ಯುವತಿ, ಕೆಯ್ಯೂರು ನಿವಾಸಿ 59 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ.  

ಕಡಬದಲ್ಲಿ ಇಂದು ಶೂನ್ಯ ಕೊರೋನಾ Read More »

ಕರಾವಳಿ

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 28: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 8 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಬಂಟ್ರ ನೆಕ್ಕಿಲಾಡಿಯ 65 ವರ್ಷದ ವ್ಯಕ್ತಿ, ಚಾರ್ವಕದ 44 ವರ್ಷದ ವ್ಯಕ್ತಿ, ಕೌಕ್ರಾಡಿಯ 60 ವರ್ಷದ ಮಹಿಳೆ, 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 19 ವರ್ಷದ ಯುವತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ತಿಂಗಳಾಡಿ ನಿವಾಸಿ 23 ವರ್ಷದ ಯುವಕ, ನೆಟ್ಟಣಿಗೆ ಮುಡ್ನೂರು

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ
Scroll to Top