corona

ಕೊಲ್ಲಮೊಗ್ರ: ಮನೆ – ಮನೆಗಳಿಗೆ ಭೇಟಿ ನೀಡಿ ಕೊರೋನಾ ಟೆಸ್ಟ್

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ನ. 07: ಕೊಲ್ಲಮೊಗ್ರ ಭಾಗಗಳಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಕೊರೋನಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.     ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ ಮನೆಯಲ್ಲಿ ಪ್ರತಿಯೊಬ್ಬ ಸದಸ್ಯರ ಕೊರೋನಾ ಪರೀಕ್ಷೆಯನ್ನು ಮಾಡಲಾಗುತ್ತಿದೆ.  

ಕೊಲ್ಲಮೊಗ್ರ: ಮನೆ – ಮನೆಗಳಿಗೆ ಭೇಟಿ ನೀಡಿ ಕೊರೋನಾ ಟೆಸ್ಟ್ Read More »

ಕರಾವಳಿ

ಕಡಬ, ಪುತ್ತೂರು ತಾಲೂಕುಗಳಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ ನ. 06: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕುಂತೂರಿನ 20 ವರ್ಷದ ಯುವತಿ, ಕೌಕ್ರಾಡಿಯ 25 ವರ್ಷದ ಯುವತಿ, 23 ವರ್ಷದ ಯುವತಿ, 48 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.    

ಕಡಬ, ಪುತ್ತೂರು ತಾಲೂಕುಗಳಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.!

(ನ್ಯೂಸ್ ಕಡಬ) newskadaba.com ಉಡುಪಿ ನ. 04: ಹಾಡಹಗಲೇ ಮಣಿಪಾಲದಲ್ಲಿ ಬಸ್ ಮಾಲಕನ ಕಛೇರಿಗೆ ನಾಲ್ವರು ಅಪರಿತ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರದೊಂದಿಗೆ ಬಂದು ಬೆದರಿಸಿ ಹೋದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಮಣಿಪಾಲ ಲಕ್ಷ್ಮಿಂದ್ರ ನಗರದಲ್ಲಿ ಕಾರ್ಯಾಚರಿಸುತ್ತಿರುವ ಎ .ಕೆ .ಎಮ್.ಎಸ್ ಬಸ್ ನ ಕಛೇರಿಗೆ ಡಸ್ಟರ್ ಕಾರಿನಲ್ಲಿ ಬಂದ ಕಿರಾತಕರು ತಲವಾರು ಹಿಡಿದು ಬಂದಿದ್ದಾರೆ. ಬಳಿಕ ಬಸ್ ಮಾಲಕನ ಕಛೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಸಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಬಸ್ ಮಾಲಕ

ಉಡುಪಿ :ಹಾಡಹಗಲೇ ಬಸ್ ಮಾಲಕನಿಗೆ ತಲವಾರು ತೋರಿಸಿ ಬೆದರಿಕೆ.! Read More »

ಕರಾವಳಿ

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ ಕುರಿತಾಗಿ ಚರ್ಚಿಸಲು

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.! Read More »

ಕರಾವಳಿ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 18 ಮಂದಿಯಲ್ಲಿ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ನ. 02. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 18 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಚಾರ್ವಕ ನಿವಾಸಿ 71 ವರ್ಷದ ವ್ಯಕ್ತಿ, ಶಿರಾಡಿ ನಿವಾಸಿ 42 ವರ್ಷದ ಮಹಿಳೆ, 24 ವರ್ಷದ ಯುವಕ, 48 ವರ್ಷದ ವ್ಯಕ್ತಿ, 55 ವರ್ಷದ ವ್ಯಕ್ತಿ, ಸವಣೂರು ನಿವಾಸಿ 18 ವರ್ಷದ ಯುವಕ, 17 ವರ್ಷದ ಯುವತಿ, 38 ವರ್ಷದ ವ್ಯಕ್ತಿ, 35 ವರ್ಷದ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 18 ಮಂದಿಯಲ್ಲಿ ಕೊವೀಡ್ ದೃಢ Read More »

ಕರಾವಳಿ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ*

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಕೋವಿಡ್‌ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್‌ ಟೆಕ್ನಿಷಿಯನ್‌ ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.     ಆರೋಪಿಗಳು ಕೋವಿಡ್‌ ಪರೀಕ್ಷೆಯ ನೆಗೆಟೀವ್‌ ವರದಿ ನೀಡಲು 2500 ರೂ. ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ, ಆರೋಗ್ಯ ಕೇಂದ್ರದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಯಾದ

ಕೋವಿಡ್ ನೆಗೆಟಿವ್ ವರದಿಗೆ ಲಂಚ ಪಡೆಯುತ್ತಿದ್ದ ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ* Read More »

ಕರಾವಳಿ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ಅ. 28: ಸರಕಾರ ಮೇಲಿಂದ ಮೇಲೆ ಆರೋಗ್ಯ ಸೇತು ಆ್ಯಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಸೂಚಿಸಿದ್ದರಿಂದ ಕೋಟ್ಯಂತರ ಜನರು ಆರೋಗ್ಯ ಸೇತು ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಆದರೆ ಇದನ್ನು ಸೃಷ್ಟಿಸಿದ್ದು ಯಾರು ಎಂಬುದು ಸರಕಾರಕ್ಕೇ ಗೊತ್ತಿಲ್ಲ. ಅಚ್ಚರಿಯಾದರೂ ಇದು ಸತ್ಯ.   ಆರೋಗ್ಯ ಸೇತು ಆ್ಯಪ್‌ನ ವೆಬ್‌ಸೈಟ್‌ನಲ್ಲಿ ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಐಟಿ ಇಲಾಖೆ ಸೃಷ್ಟಿಸಿದೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಈ ಎರಡೂ ಇಲಾಖೆಗಳು ಆ್ಯಪ್‌ ಸೃಷ್ಟಿಸಿದ್ದು ಯಾರು ಎಂಬ

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು..?! ➤ ಇಲ್ಲಿದೆ ಅಚ್ಚರಿಯ ಉತ್ತರ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ. 28. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 11 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಇಚ್ಲಂಪಾಡಿಯ 26 ವರ್ಷದ ಯುವಕ, ಚಾರ್ವಕದ 43 ವರ್ಷದ ವ್ಯಕ್ತಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ 27 ವರ್ಷದ ಮಹಿಳಾ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ಅ. 27. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಕಾಮನ ನಿವಾಸಿ 28 ವರ್ಷದ ಯುವತಿ, ಹಳೆನೇರಂಗಿ ನಿವಾಸಿ 26 ವರ್ಷದ ಯುವತಿ, ಮರ್ದಾಳ ನಿವಾಸಿ 78 ವರ್ಷದ ವ್ಯಕ್ತಿ, ಚಾರ್ವಕ ನಿವಾಸಿ 46 ವರ್ಷದ ವ್ಯಕ್ತಿ, ನೆಲ್ಯಾಡಿ ನಿವಾಸಿ 31 ರ ಮಹಿಳೆಗೆ ಕೊರೋನಾ ಸೋಂಕು ಪತ್ತೆಯಾಗಿದೆ.‌  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಅ. 27. ಇಲ್ಲಿನ ವರ್ತಕರಿಗೆ ಉಚಿತ ಕೋವಿಡ್‌ ತಪಾಸಣೆ ಕಡಬ ಅಂಬೇಡ್ಕರ್‌ ಭವನದಲ್ಲಿ ಇಂದು ನಡೆಯಿತು.     ವರ್ತಕರು ಹಾಗೂ ವಾಹನ ಚಾಲಕರು ಕಡ್ಡಾಯವಾಗಿ ಕೊರೋನಾ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನೋಟಿಸು ನೀಡಿದ್ದರು. ಈ ಹಿನ್ನಲೆಯಲ್ಲಿ ಬಹುತೇಕ ವರ್ತಕರು ಕೊರೋನಾ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.  

ಕಡಬ:‌ ವರ್ತಕರಿಗೆ ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ
Scroll to Top