corona

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…!

(ನ್ಯೂಸ್ ಕಡಬ) newskadaba.com ಮುಂಬೈ, ಅ.27: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೌರ್ನರ್ ಶಕ್ತಿಕಾಂತ್ ದಾಸ್ (63) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.   ನನಗೆ ಸೋಂಕು ರೋಗದ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನನಗೆ ಕೊರೊನಾ ದೃಢಪಟ್ಟಿದೆ. ನಾನು ಪ್ರತ್ಯೇಕವಾಗಿದ್ದುಕೊಂಡೇ RBI ಕೆಲಸ-ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ನಾನು ವಿಡಿಯೋ […]

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…! Read More »

ಕರಾವಳಿ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.22: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ 25 ವರ್ಷದ ಯುವಕ, ಕೋಡಿಂಬಾಳದ 22 ವರ್ಷದ ಯುವತಿ, ಕೌಕ್ರಾಡಿಯ 30 ವರ್ಷದ ವ್ಯಕ್ತಿ, ಬಲ್ಯದ 60 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಗೊಂಡಿದೆ.  

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಅ.22: ತಾಲೂಕು ಕೇಂದ್ರವಾದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಗದಿಯಾಗಿರುವಂತೆ ವಾಹನ ಚಾಲಕರು, ವರ್ತಕರು ಹಾಗೂ ಸಿಬ್ಬಂದಿಗಳು, ಖಾಸಗಿ ಕಛೇರಿಗಳ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ವರದಿಯ ದೃಢಪತ್ರವನ್ನು ತಮ್ಮ ಅಂಗಡಿ ಮತ್ತು ವಾಹನದಲ್ಲಿ ಇಟ್ಟುಕೊಳ್ಳುವಂತೆ ಕಡಬ ಪೋಲಿಸ್, ಕಡಬ ಪಟ್ಟಣ ಪಂಚಾಯತ್ ಜಂಟಿ ಪ್ರಕಟಣೆಯಲ್ಲಿ ತಿಳಿಸೀದೆ.   ಈ ಬಗ್ಗೆ ಈಗಾಗಲೇ ವಾಹನ

ಕಡಬ: ಚಾಲಕರಿಗೆ ಮತ್ತು ವರ್ತಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.21: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಕಾಣಿಯೂರಿನ 25 ವರ್ಷದ ಯುವತಿ, ಚಾರ್ವಕದ 45 ವರ್ಷದ ವ್ಯಕ್ತಿ, ಕೊಯಿಲದ 56 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರಂ , ಅ.19: ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿತ್ತು. ಆದರೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.    

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ Read More »

ಕರಾವಳಿ

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಕೋವಿಡ್ ಅಟ್ಟಹಾಸದ ಹಿನ್ನೆಲೆಯಲ್ಲಿ ಈದ್ ಮಿಲಾದ್ ಆಚರಣೆಗೆ ಸರಕಾರ ಮಾರ್ಗಸೂಚಿ ರಿಲೀಸ್ ಮಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ತಿಳಿಸಿದ್ದಾರೆ.   ಈದ್ ಮಿಲಾದ್ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ನಿಮಯಗಳನ್ನು

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಕೊವೀಡ್ ಗೆ ಪತ್ರಕರ್ತ ಪವನ್ ಹೆತ್ತೂರು ನಿಧನ

(ನ್ಯೂಸ್ ಕಡಬ) newskadaba.com  ಹಾಸನ ಅ. 18: ಪ್ರಜಾವಾಣಿ,ವಿಜಯವಾಣಿ ಹಾಗೂ ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಪ್ರಜಾವಾಣಿ ಮೈಸೂರು ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್​ಗೆ ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ. ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ

ಕೊವೀಡ್ ಗೆ ಪತ್ರಕರ್ತ ಪವನ್ ಹೆತ್ತೂರು ನಿಧನ Read More »

ಕರಾವಳಿ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಸುಳ್ಯ ಅ. 17: ಕೊವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ ಅಯೋಜಿಸಲಾಯಿತು.  ಸುಳ್ಯ ನ್ಯಾಯಾಲಯದ ಮುಂಭಾಗದಿಂದ ಜಾಥಾ ಆರಂಭಿಸಲಾಯಿತು.   ಜನಾಂದೋಲನ ಜಾಥಾಕ್ಕೆ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್ ಚಾಲನೆ ನೀಡಿದರು . ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ವಕೀಲರ ಸಂಘ ಸುಳ್ಯ ನಗರ ಪಂಚಾಯತ್ ಆರೋಗ್ಯ ಇಲಖೆ ಸುಳ್ಯ, ಪೊಲೀಸ್ ಇಲಾಖೆ ಇದರ ಆಶ್ರಯದಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ಜಾಥಾ ನಡೆಸಲಾಯಿತು.   ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾದೀಶರಾದ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ Read More »

ಕರಾವಳಿ, ಕರ್ನಾಟಕ

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.16: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಗೆ ಕೊರೋನಾ ಸೋಕು  ದೃಢಗೊಂಡಿದೆ.     ಕಡಬ ತಾಲೂಕಿನ ನೆಲ್ಯಾಡಿಯ 31 ವರ್ಷದ ವ್ಯಕ್ತಿ, ಕಡಬದ 70 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಮೂಡುಬಿದಿರೆ ಶಿಕ್ಷಕಿಯೊಬ್ಬರು ಇಂದು ಮೃತಪಟ್ಟಿದ್ದಾರೆ.     ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಯವರಿಗೆ ಸೆ. 29 ರಂದು ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಮೂಡಬಿದಿರೆ: ವಿದ್ಯಾಗಮ ಯೋಜನೆಯಡಿ ಪಾಠ ಮಾಡುತ್ತಿದ್ದ ಶಿಕ್ಷಕಿ ಮೃತ್ಯು Read More »

ಕರಾವಳಿ
Scroll to Top