corona

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.14: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಂತೆ 55 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಪೆರಾಬೆ ನಿವಾಸಿ 28 ವರ್ಷದ ಮಹಿಳೆ, ಕೊಯಿಲ 52 ವರ್ಷದ ವ್ಯಕ್ತಿ, 30 ವರ್ಷದ ಯುವಕ, 32 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 54 ವರ್ಷದ ವ್ಯಕ್ತಿ, 23 ವರ್ಷದ ಯುವಕ, ಸವಣೂರಿನ 50 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ, 7 ವರ್ಷದ ಬಾಲಕಿ, […]

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.!

(ನ್ಯೂಸ್ ಕಡಬ) newskadaba.com ಕಡಬ ಅ. 13: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 23 ಮಂದಿಗೆ ಕೊರೋನಾ ದೃಢಗೊಂಡಿದೆ.   ನೆಹರೂನಗರದ 54 ವರ್ಷದ ವ್ಯಕ್ತಿ, ದರ್ಬೆ 30 ವರ್ಷದ ವ್ಯಕ್ತಿ, ಸಾಮೆತ್ತಡ್ಕದ ನಿವಾಸಿ 49 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 52 ವರ್ಷದ ವ್ಯಕ್ತಿ, ಪಡುವನ್ನೂರು 55 ವರ್ಷದ ವ್ಯಕ್ತಿ, ಉಪ್ಪಿನಂಗಡಿ 28 ವರ್ಷದ ವ್ಯಕ್ತಿ, 26 ವರ್ಷದ ವ್ಯಕ್ತಿ, ಸರ್ವೆ 43 ವರ್ಷದ ಮಹಿಳೆ, ಬಡಗನ್ನೂರು 70 ವರ್ಷದ

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 23 ಮಂದಿಗೆ ಕೊರೋನಾ ದೃಢ.! Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 13: ಸಂಕಷ್ಟ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಮನೆಯಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.   ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.    

ದಕ್ಷಿಣಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 13: ಕೋವಿಡ್‌-19 ಯಿಂದ ಸುದೀರ್ಘಾವಧಿಗೆ ಶಾಲೆಗಳು ಬಂದ್‌ ಆಗಿರುವ ಕಾರಣ ಭವಿಷ್ಯದಲ್ಲಿ ಭಾರತಕ್ಕೆ ಅಂದಾಜು 3 ಲಕ್ಷ ಕೋಟಿ ರು.( 400 ಶತಕೋಟಿ ಡಾಲರ್‌) ಆದಾಯ ನಷ್ಟಉಂಟಾಗುವ ಸಾಧ್ಯತೆಯಿದೆ. ಹಾಗೆಯೇ ಶೈಕ್ಷಣಿಕ ಹಿನ್ನಡೆ ಆಗುವ ಆತಂಕವೂ ಇದೆ ಎಂದು ವಿಶ್ವಬ್ಯಾಂಕ್‌ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.ಪ್ರತಿಯೊಬ್ಬ ಭಾರತೀಯ ವಿದ್ಯಾರ್ಥಿ ತನ್ನ ಉದ್ಯೋಗದ ಜೀವನದಲ್ಲಿ ಸರಾಸರಿ 3 ಲಕ್ಷ ರು. ನಷ್ಟಅನುಭವಿಸಲಿದ್ದಾರೆ. ಈ ಲೆಕ್ಕಾಚಾರದಲ್ಲಿ ಭಾರತ ಭವಿಷ್ಯದಲ್ಲಿ 3 ಲಕ್ಷ ಕೋಟಿ ರು. ಆದಾಯ

ಕೋವಿಡ್‌-19 ಸಂಕಷ್ಟ ➤ ಶಾಲೆ ಬಂದ್ ನಿಂದ ಭಾರತಕ್ಕೆ 3 ಲಕ್ಷ ಕೋಟಿ ರೂ ನಷ್ಟ..!! Read More »

ಕರಾವಳಿ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 11: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಹೋಂ ಐಸೋಲೇಷನ್ ನಲ್ಲಿದ್ದ ಸಚಿವರು ಇದೀಗ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.   “ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು! Read More »

ಕರಾವಳಿ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತ್ರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತರಗಾಲಿದ್ದಂತ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 43 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.08: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು ಒಟ್ಟು 43 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕುದ್ಮಾರು 61 ವರ್ಷದ ಪುರುಷ, 55 ವರ್ಷದ ಪುರುಷ, 57 ವರ್ಷದ ಪುರುಷ, ಇಚ್ಲಂಪಾಡಿಯ 46 ವರ್ಷದ ಪುರುಷ, ರಾಮಕುಂಜದ 73 ವರ್ಷದ ಮಹಿಳೆ, 5 ವರ್ಷದ ಬಾಲಕಿ, ಕಾಮಣದ 42 ವರ್ಷದ ಪುರುಷ, ಕಾಣಿಯೂರಿನ 7 ವರ್ಷದ ಬಾಲಕಿ, ಬಿಳಿನೆಲೆಯ 7 ವರ್ಷದ ಬಾಲಕಿ, 2 ವರ್ಷದ

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 43 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ದೇಶದಲ್ಲಿ ಎಷ್ಟಿದೆ ಗೊತ್ತ ಕೋವಿಡ್ ಕೇಸ್..!?

 (ನ್ಯೂಸ್ ಕಡಬ) newskadaba.com ನವದೆಹಲಿ, ಅ. 07: ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 986 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,04,555ಕ್ಕೆ ತಲುಪಿದೆ. ಇನ್ನು 67,57,132 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 57,44,694 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು

ದೇಶದಲ್ಲಿ ಎಷ್ಟಿದೆ ಗೊತ್ತ ಕೋವಿಡ್ ಕೇಸ್..!? Read More »

ರಾಷ್ಟ್ರೀಯ ನ್ಯೂಸ್

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 07: ರಾಜ್ಯದಲ್ಲಿ ದಿನ ಕಳೆದಂತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಕೊವೀಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಲೇಯಿದೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ಸಾರ್ವಜನಿಕರು  ನಿಲ್ರ್ಯಕ್ಷ ತೋರುತ್ತಿದ್ದಾರೆ. ಹೀಗಿರುವಾಗ ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ

ಕೋವಿಡ್ ಪರೀಕ್ಷೆಗೆ ಹೊಳಪಡದಿದ್ದರೆ 3ವರ್ಷ ಜೈಲು ➤ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top