ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ […]

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್