court

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು […]

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ತುಮಕೂರು, ಜ.23. ಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ, ಸುಳ್ಳು ಸಾಕ್ಷ್ಯ ನೀಡಿದ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಮತ್ತು ಲೋಕಾಯುಕ್ತ ತನಿಖಾಧಿಕಾರಿ, ದೂರುದಾರನ ಮೇಲೂ ಪ್ರಕರಣ ದಾಖಲಿಸುವಂತೆ ಮುಖ್ಯ ಆಡಳಿತಾಧಿಕಾರಿ (ಸಿಎಒ) ಅವರಿಗೆ ಆದೇಶಿಸಿದೆ. ಭ್ರಷ್ಟಾಚಾರ ತಡೆ ಕಾಯಿದೆಗೆ (ಪಿಸಿಎ) ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯದ

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.08. ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹೋದರ ಬಾಗಪ್ಪ ಎಂಬವರ ಮೇಲೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರದಂದು ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಬಾಗಪ್ಪನಿಗೆ ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಅದರಂತೆ ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬಂಟಿಯಾಗಿಯೇ ಬರುತ್ತಿದ್ದನೆನ್ನಲಾಗಿದೆ‌. ಇಂದು ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ► ಓರ್ವ ಗಂಭೀರ Read More »

ಕರ್ನಾಟಕ
Scroll to Top