covid 19

ಕೋವಿಡ್ ನಿಂದ ಮತ್ತೆ 5 ಜನ ಮೃತ್ಯು; ಮೃತರ ಸಂಖ್ಯೆ 37ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಜೂ:04, ಹೊಸದಿಲ್ಲಿ: ಕೋವಿಡ್-19 ಸೋಂಕಿನಿಂದ ಮಂಗಳವಾರ ಮತ್ತೆ ಐದು ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಪ್ರಸಕ್ತ ವರ್ಷ ಮೃತರ ಸಂಖ್ಯೆ 37ಕ್ಕೇರಿದೆ. ಮಹಾರಾಷ್ಟ್ರದಲ್ಲಿ ಇಬ್ಬರು, ಕೇರಳ, ತಮಿಳುನಾಡು ಹಾಗೂ ಬಂಗಾಳದಲ್ಲಿ ತಲಾ ಒಬ್ಬರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್-19 ಸೋಂಕಿತರ ಸಂಖ್ಯೆ 4026ಕ್ಕೇರಿದ್ದು, ಕೇರಳದಲ್ಲಿ ಗರಿಷ್ಠ ಅಂದರೆ 1416 ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರ (494), ಗುಜರಾತ್ (397) ಮತ್ತು ದೆಹಲಿ (393) ನಂತರದ ಸ್ಥಾನಗಳಲ್ಲಿವೆ. ದೇಶಾದ್ಯಂತ ಇದುವರೆಗೆ ಪ್ರಸಕ್ತ ವರ್ಷ 37 ಕೋವಿಡ್-19 ಸೋಂಕಿತರು […]

ಕೋವಿಡ್ ನಿಂದ ಮತ್ತೆ 5 ಜನ ಮೃತ್ಯು; ಮೃತರ ಸಂಖ್ಯೆ 37ಕ್ಕೆ ಏರಿಕೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾಪು : ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್(65) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಇವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಪು ತಹಶೀಲ್ದಾರ್ ಮೃತರ ಮನೆಗೆ ಭೇಟಿ ನೀಡಿ ಮನೆಯವರ ರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದರು. ಮನೆಯ ತರರಿಗೆ ಕೋವಿಡ್ ಲಕ್ಷಣಗಳಿಲ್ಲ ದು ದೃಢವಾಗಿದೆ.ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು, ಬುಧವಾರ ಕೋವೀಡ್ ಮಾರ್ಗಸೂಚಿಯನ್ನು ಅನುಸರಿಸಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ  

ಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ?

(ನ್ಯೂಸ್ ಕಡಬ) newskadaba.com ಅ. 22. ಕೊರೋನಾಗೆ ಕಾರಣವಾದ ವೈರಸ್ SARS-CoV-2, ಇದು ವೈರಸ್‌ಗಳ ವಿರುದ್ಧ ಜೀವಕೋಶದ ಸಹಜ ರಕ್ಷಣಾ ಕಾರ್ಯವಿಧಾನದ ವಿರುದ್ಧ ಕಾರ್ಯನಿರ್ವಹಿಸಬಲ್ಲ ಕಿಣ್ವವನ್ನು ಒಯ್ಯುತ್ತದೆ ಎಂದು ಜಪಾನಿನ ಸಂಶೋಧಕರು ಕಂಡುಹಿಡಿದಿದ್ದಾರೆ. ಹಿಂದಿನ SARS ಮತ್ತು MERS ಉಂಟುಮಾಡುವ ವೈರಸ್‌ ಗಳಿಗಿಂತ ಕೋವಿಡ್ -19 ಏಕೆ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ಇದು ಉತ್ತರಿಸಬಹುದು ಎಂದು ಕೋಬ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿರುವುದಾಗಿ ತಿಳಿದುಬಂದಿದೆ. ಕೋವಿಡ್ ವೈರಸ್‌ ನಲ್ಲಿ “ISG15” ಎಂಬ ಆಣ್ವಿಕ ಟ್ಯಾಗ್‌ ನ ಪಾತ್ರದ ಮೇಲೆ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ? Read More »

ಆರೋಗ್ಯ ಮಾಹಿತಿ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ Read More »

ಕರಾವಳಿ

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ ಎಂದು ವರದಿಯಾಗಿದೆ. ದೇಶದಾದ್ಯಂತ

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ಕರಾವಳಿ

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನಾ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದ್ದ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂದುಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೋಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚುತ್ತಿರು ಕೊರೋನಾ ಪ್ರಕರಣವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದಲ್ಲದೇ, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶೀ ಪ್ರಯಾಣಿಕರನ್ನು

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..! Read More »

ಕರಾವಳಿ

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.27.  ಭಾರತ್ ಬಯೋಟೆಕ್ ನ ಮೂಗಿನ ಕೊರೋನಾ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಭ್ಯವಾಗಲಿದ್ದು, ಈ ಕೋವಿನ್ ಪೋರ್ಟಲ್ ನಲ್ಲಿ ಲಭ್ಯವಿರುವ ಈ ಮೂಗಿನ ಲಸಿಕೆಯ ಬೆಲೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕೊರೋನಾ ಲಸಿಕೆಯನ್ನು ಮೂಲಕ ನೀಡಬೇಕಾಗುತ್ತದೆ. ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಈ ಲಸಿಕೆಯನ್ನು ಬೂಸ್ಟರ್ ಡೋಸ್

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                 Read More »

ಕರಾವಳಿ

ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 27. ರಾಜ್ಯದಲ್ಲಿ ಕೊರೊನಾ ಉಪಪ್ರಭೇದ ಬಿ.ಎಫ್ 7 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎಲ್ಲಾ ಶಂಕಿತ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್, ಐಸಿಯು, ವೆಂಟಿಲೇಟರ್ ಹಾಗೂ ಪೈಪ್ ಲೈನ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್ Read More »

ಕರಾವಳಿ

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ
Scroll to Top