covid 19

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                           

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ.26.  ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಉಂಟುಮಾಡಿದೆ. ಮತ್ತೇ 2020-21 ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸೇರಿದಂತೆ ಕೇಂದ್ರ ಸರ್ಕಾರ ಕೂಡ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಕೋವಿಡ್ ನಿರ್ವಹಣಾ ಸಮಿತಿ ಸಭೆ […]

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                            Read More »

ಕರಾವಳಿ

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ರಾಜ್ಯ ಸರಕಾರವು ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಎಲ್ಲಾ ಥಿಯೇಟರ್‌ ಗಳಲ್ಲಿ, ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲಿಸಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಸುಧಾಕರ್‌, ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್..!!! ➤ ರಾಜ್ಯ ಸರಕಾರದಿಂದ ಹೊಸ ಕೊರೋನಾ ಗೈಡ್ ಲೈನ್ಸ್ ರಿಲೀಸ್ Read More »

ಕರಾವಳಿ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷಾಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.  ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ               Read More »

ಕರಾವಳಿ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆಯೇ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶೀ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ. ಪ್ರತೀ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕರೋನ ಪರೀಕ್ಷೆಗೆ ಒಳಪಡುತ್ತಾರೆ. ಪ್ರತಿ ವಿಮಾನದಲ್ಲಿ ಅಂತಹ ಪ್ರಯಾಣಿಕರನ್ನು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳು ಗುರುತಿಸುತ್ತವೆ. ಕೊರೋನಾ ಮಾದರಿಯನ್ನು ಸಲ್ಲಿಸಿದ ನಂತರವೇ, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಪ್ರವೇಶದ ಸ್ಥಳದಲ್ಲಿ ಎಲ್ಲಾ ಪ್ರಯಾಣಿಕರಿಗೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ Read More »

ಕರಾವಳಿ

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                       

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 24. ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಭೆ ನಡೆಸಿ, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಮಾಸ್ಕ್

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                        Read More »

ಕರಾವಳಿ

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ವಿಶ್ವದಾದ್ಯಂತ ಕೊರೊನಾ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಹಿನ್ನಲೆ ಶಿಕ್ಷಣ ಸಂಸ್ಥೆಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇನ್ನು ಸರ್ಕಾರ ಸಾರ್ವಜನಿಕರಿಗೆ ಅಥವಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗೈಡ್ಸ್ ಲೈನ್ಸ್ ಬಿಡುಗಡೆ ಮಾಡುವ ಮುನ್ನವೇ ಖಾಸಗಿ ಶಾಲೆಗಳು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಖಾಸಗಿ ಶಾಲೆಯ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಪದಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮತ್ತೆ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರದ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಇನ್ನು ಚರ್ಚೆ ನಡೆಸಿದ ಬಳಿಕ

ಮತ್ತೆ ಕೊರೊನಾ ಅಬ್ಬರ  ➤ ಖಾಸಗಿ ಶಾಲೆಗಳಿಂದ ಮಹತ್ವದ ನಿರ್ಧಾರ Read More »

ಕರಾವಳಿ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ. ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.23  ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ ಮುಂದುವರೆಸುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್ ನ ಮೂಗಿನ ಮೂಲಕ ನೀಡುವ ಕೊರೊನಾ ಲಸಿಕೆಗೆ ಔಷಧ ನಿಯಂತ್ರಣ ಪ್ರಾಧಿಕಾರ ಈಗಾಗಲೇ ಅನುಮೋದನೆ ನೀಡಿದ್ದು, 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಇದನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ನಾಸಲ್ ಲಸಿಕೆಗೆ ದರ ನಿಗದಿಪಡಿಸುವ ಕಾರ್ಯ ನಡೆಯುತ್ತಿದ್ದು, ಬಳಿಕ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಇಂದು ಸಂಜೆ ವೇಳೆಗೆ ಈ ನಾಸಲ್

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ Read More »

ಕರಾವಳಿ

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪತ್ತೆ   

(ನ್ಯೂಸ್ ಕಡಬ) newskadaba.com  ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪತ್ತೆ    Read More »

ಕರಾವಳಿ

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ         

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಕೊರೊನಾ  ಮಾರ್ಗಸೂಚಿ ಪಾಲಿಸಲು  ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.    

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ          Read More »

ಕರಾವಳಿ
Scroll to Top