covid 19

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23.  ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್‌ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್‌ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ […]

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                              Read More »

ಕರಾವಳಿ

ಕೊರೋನಾ ಭೀತಿ- ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ  ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 23. ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿ ಎಂಬ ಸಂದೇಶವನ್ನು ಸಿಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ವಿಧಾನಸಭೆಯ ಅವಧಿ ಮೇ ತಿಂಗಳ ಎರಡನೇ ವಾರದ ತನಕ ಇದ್ದು, ಸಾಮಾನ್ಯವಾಗಿ ಎಪ್ರಿಲ್ 20 ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕೊರೋನಾ ಭೀತಿ ಎದುರಾಗಿರುವುದರಿಂದ ಅವಧಿ ಪೂರ್ವ

ಕೊರೋನಾ ಭೀತಿ- ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ  ➤ ಸಿಎಂ ಬೊಮ್ಮಾಯಿ Read More »

ಕರಾವಳಿ

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 22. ನೆರೆಯ ರಾಷ್ಟ್ರ ಚೀನಾದಲ್ಲಿ ಕೊರೊನಾ ಬಿಎಫ್.7 ಅವತಾರದಲ್ಲಿ ತಾಂಡವವಾಡುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 129 ಹೊಸ ಕೇಸ್ ಗಳು ಪತ್ತೆಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 3,408 ಸಕ್ರಿಯ ಪ್ರಕರಣಗಳಿವೆ. ಇದು ಇನ್ನೂ ಹೆಚ್ಚಾಗುವ ಮುನ್ನವೇ ಕೇಂದ್ರ ಅಲರ್ಟ್ ಆಗಿದ್ದು ಮಹತ್ವದ ಸಭೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಸಭೆ ನಡೆದಿದ್ದು

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ       Read More »

ಕರಾವಳಿ

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೋವಿಡ್ ಹೆಚ್ಚಳ ಆತಂಕ ಹಿನ್ನೆಲೆ ಬೆಎಂಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಲರ್ಟ್ ಆಗಿದ್ದು, ಮಾಸ್ಕ್ ಧರಿಸಿ ಬಸ್ ಹತ್ತಿ ಎಂದು ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಆದೇಶ ಬಂದ ಬಳಿಕ ಮಾಸ್ಕ್ ಕಡ್ಡಾಯಕ್ಕೆ  ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದಕೊಳ್ಳಲು ಹೆಚ್ಚುವರಿ ಬಸ್

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ Read More »

ಕರಾವಳಿ

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 3ನೇ ಡೋಸ್‌

ಶೀಘ್ರವೇ ಕೋವಿಡ್ ಮಾರ್ಗಸೂಚಿ ಬಿಡುಗಡೆ  ➤ ಸಚಿವ ಡಾ.ಕೆ.ಸುಧಾಕರ್‌  Read More »

ಕರಾವಳಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,ಮೇ.27., ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಕೊರೋನಾ ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ವಿಶ್ವದಾದ್ಯಂತ ಈ ವರೆಗೆ 3.43 ಲಕ್ಷ ಜನರು ವೈರಸ್’ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ವಿಶ್ವದಾದ್ಯಂತ 99,780ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರತೀನಿತ್ಯ ಪಾಸಿಟಿವ್ ಪ್ರಕರಣಗಳು ಶರವೇಗದಲ್ಲಿ ಸಾಗುತ್ತಲೇ ಇದೆ. ಪ್ರಸ್ತುತ ಇಡೀ ವಿಶ್ವದಲ್ಲಿ ಸೋಂಕಿತರ ಸಂಖ್ಯೆ 5,404,512ಕ್ಕೆ

250ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕೊರೋನಾ ➤ ವಿಶ್ವದಾದ್ಯಂತ 3.43 ಲಕ್ಷ ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ

ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!!

?? ವೀಡಿಯೋ | Video ?? ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..? ➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! ವೀಡಿಯೋ ನೋಡಲು??ಕ್ಲಿಕ್‌ ಮಾಡಿ

ಕೊರೋನಾ ರೋಗಿಗಳಿಗೆ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತದೆ ಗೊತ್ತೇ..?➤ ?ಪಿನ್ to ?ಪಿನ್ ಮಾಹಿತಿ ಇಲ್ಲಿದೆ ನೋಡಿ..!! Read More »

ಕರಾವಳಿ
Scroll to Top