covid

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com,ಜು .17. ಸಂಶೋಧನೆಗಳಿಂದ ಕೋವಿಡ್‌-19 ಸೋಂಕು ಮತ್ತು ಕೋವಿಡ್‌ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ಪತ್ತೆಯಾಗಿದೆ ಎಂದು ನಿಮ್ಹಾನ್ಸ್‌ ವೈದ್ಯರ ಸಂಶೋಧನಾ ವರದಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ಯ ನರ ರೋಗ ತಜ್ಞೆ ಡಾ। ಎಂ.ನೇತ್ರಾವತಿ ಅವರ ನೇತೃತ್ವದಲ್ಲಿ ನಡೆದಿರುವ ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದೆ. ಕೋವಿಡ್‌ ಸೋಂಕಿನ ಮೊದಲ ಅಲೆ ಮತ್ತು ನಂತರ ನೀಡಲಾಗಿದ್ದ ಕೋವಿಡ್ ಲಸಿಕೆಯಿಂದ ನರಮಂಡಲದ ಮೇಲೆ […]

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*

(ನ್ಯೂಸ್ ಕಡಬ)newskadaba.com   ನವದೆಹಲಿ, ನ.22: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ‘ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!* Read More »

ಕರ್ನಾಟಕ

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು             

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಭಾರತದಲ್ಲಿ 243 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 3,609ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,78,158) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,30,699 ಆಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ ಶೇಕಡಾ 0.01 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆಯ ಪ್ರಮಾಣವು ಶೇಕಡಾ 98.80 ಕ್ಕೆ ಏರಿದೆ ಎಂದು

ಕೋವಿಡ್ ಹೆಚ್ಚಳ ➤ ಮಹಾರಾಷ್ಟ್ರದಲ್ಲಿ ಓರ್ವ ಮೃತ್ಯು              Read More »

ಕರಾವಳಿ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27.ಕೊರೋನಾ ರೂಪಾಂತರಿ ಬಿಎಫ್.7 ಹರಡುವಿಕೆಯ ಭೀತಿಯಿಂದ ಕಳೆದ ನಾಲ್ಕೈದು ದಿನಗಳಿಂದ ಜನರು ಬೂಸ್ಟರ್ ಡೋಸ್ ಪಡೆಯುವುದಕ್ಕೆ ಮುಗಿಬೀಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಅಷ್ಟಾಗಿ ಕಂಡುಬರದಿದ್ದರೂ, ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಅಂಕಿಅಂಶ ತಿಳಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 30 ದಿನಗಳಲ್ಲಿ ಮೊದಲ ಬಾರಿಗೆ ಒಂದು ದಿನದಲ್ಲಿ ಒಟ್ಟಾರೆ ವ್ಯಾಕ್ಸಿನೇಷನ್ 2,000 ಲಸಿಕೆಗಳನ್ನು ದಾಟಿದೆ. ಬೂಸ್ಟರ್ ಡೋಸ್ ಲಸಿಕೆ ಪಡೆದವರ ಒಟ್ಟು ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಹರಡುವ ಭೀತಿ ➤ ಬೂಸ್ಟರ್ ಡೋಸ್ ಗೆ ಮುಗಿಬಿದ್ದ ಜನ..!  Read More »

ಕರಾವಳಿ

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ       

(ನ್ಯೂಸ್ ಕಡಬ) newskadaba.com.  ಚೀನಾದ ಕೋವಿಡ್ ರೂಪಾಂತರಿ ಭೀತಿ ಭಾರತದಲ್ಲಿ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.  ಈ ನಡುವೆ ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಕೋವಿಡ್ ಭೀತಿ ಇನ್ನಷ್ಟು ಹೆಚ್ಚಿಸಿದೆ. ನಿನ್ನೆ ಚೀನಾದಿಂದ ಬಂದ 40 ವರ್ಷದ ವ್ಯಕ್ತಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಅದರಂತೆ ಬಂದ ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಐಸೋಲೇಷನ್ ಮಾಡಲಾಗಿದ್ದು, ಹೆಚ್ಚಿನ ತಪಾಸಣೆಗಾಗಿ ವ್ಯಕ್ತಿಯ ಮಾದರಿ ಸಂಗ್ರಹ

ಚೀನಾದಿಂದ ಭಾರತಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ…!!!      ➤ ಹೆಚ್ಚಿದ ಆತಂಕ        Read More »

ಕರಾವಳಿ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                               

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆಯಿದ್ದು, ಈ ಸಭೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರು ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಹೊಸ ಮಾರ್ಗಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದರು. ಕೇಂದ್ರದಿಂದಲೂ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳು ಬಂದಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದೆ. ಚೀನಾ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                                Read More »

ಕರಾವಳಿ

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 201 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,397ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಬ್ಬರು ಸೇರಿದಂತೆ ಈವರೆಗೂ ದೇಶದಲ್ಲಿ 5,30,691 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.15ರಷ್ಟಿದ್ದು,

ಕೋವಿಡ್ ಭೀತಿ- 24 ಗಂಟೆಗಳ ಅವಧಿಯಲ್ಲಿ 201 ಹೊಸ ಪ್ರಕರಣಗಳು ಪತ್ತೆ   ➤ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ                        Read More »

ಕರಾವಳಿ

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಇನ್ಮುಂದೆ ಮಾಸ್ಕ್ ಹಾಕದೇ ಹೊರಗೆ ಬರುವ ಹಾಗಿಲ್ಲ. ಮಾಸ್ಕ್ ಹಾಕದೇ ರಸ್ತೆಗಿಳಿದ್ರೆ ಮತ್ತೆ ಫೈನ್ ಬೀಳುತ್ತೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಕೊರೋನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಮಾಸ್ಕ್ ಕಡ್ಡಾಯ ಧರಿಸಿ, ಮಾಸ್ಕ್ ಧರಿಸದೇ ಬಸ್ ಏರಿದ್ರೆ ಫೈನ್ ಬೀಳೋದು ಗ್ಯಾರಂಟಿ. ನಿಯಮ ಪಾಲಿಸದೇ ಇದ್ದಲ್ಲಿ ದಂಡ ಅಥವಾ ಶಿಸ್ತಿನ ಕ್ರಮಕ್ಕೆ ಸೂಚನೆ ನೀಡಿದೆ.        

ಮಾಸ್ಕ್ ಕಡ್ಡಾಯ, ನಿಯಮ ಪಾಲಿಸದೇ ಇದ್ದಲ್ಲಿ ಶಿಸ್ತಿನ ಕ್ರಮಕ್ಕೆ ಸೂಚನೆ ➤ ರಾಜ್ಯ ಸರ್ಕಾರ Read More »

ಕರಾವಳಿ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಪುತ್ತೂರು :ಜು.21., ಕಿಲ್ಲರ್ ಕೊರೋನಾ ಮತ್ತೆ ನಗರ ಪೊಲೀಸ್ ಠಾಣೆಯನ್ನು ಆವರಿಸಿದ್ದು, ಮತ್ತಿಬ್ಬರು ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಠಾಣೆಯನ್ನು ಮುಂದಿನ 48 ಗಂಟೆಗಳ ಕಾಲ ಮತ್ತೆ ಸೀಲ್‌ಡೌನ್ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ನಗರ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಸಂಜೆಯ ವೇಳೆಗೆ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು ಇದರಿಂದಾಗಿ ಠಾಣೆಯ ಒಟ್ಟು 6 ಮಂದಿ ಸಿಬಂದಿಗಳು ಕೊರೋನಾ ಸೋಂಕಿತರಾಗಿರುವುದು ದೃಢವಾಗಿದೆ.ಈ ನಿಟ್ಟಿನಲ್ಲಿ ನಗರ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್ Read More »

ಕರಾವಳಿ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ಧನ ಪೂಜಾರಿ ಅವರು ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದ್ದರು. ಹಲವು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಜನಾರ್ಧನ ಪೂಜಾರಿಯವರಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಜು 5 ಶನಿವಾರ ಕೋವಿಡ್ ತಪಾಸಣೆ ನಡೆಸಿದಾಗ ಜನಾರ್ದನ ಪೂಜಾರಿಯವರ ವರದಿ ಪಾಸಿಟಿವ್ ಬಂದಿತ್ತು . ಬಳಿಕ ಅವರ ಪತ್ನಿಗೂ ಸೋಂಕು ತಗುಲಿತ್ತು ಎಂದು ತಿಳಿದುಬಂದಿತ್ತು .ಇದು ಅವರ ಅಪಾರ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!! Read More »

ಕರಾವಳಿ
Scroll to Top