#covid19

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ […]

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನವರಿಯಿಂದಲೇ  ಟಫ್​​ ರೂಲ್ಸ್  ಮಾಸ್ಕ್ ​ ಕಡ್ಡಾಯ    ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ಜನವರಿಯಿಂದಲೇ ಬೆಂಗಳೂರಲ್ಲಿ ಟಫ್​​ ರೂಲ್ಸ್​ ಜಾರಿಯಾಗಲಿದ್ದು, ಸರ್ಕಾರ  ಮಾಸ್ಕ್​​​​​ ಕಡ್ಡಾಯ ಮಾಡಲು ಸಜ್ಜಾಗಿದೆ. ಈಗ ಒಳಾಂಗಣದಲ್ಲಿ ಮಾಸ್ಕ್​ ಕಡ್ಡಾಯ ಮಾಡಿದೆ. ದಂಡ ಸಹಿತ ಮಾಸ್ಕ್​​ ಕಡ್ಡಾಯಕ್ಕೂ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಆರೋಗ್ಯ ಸಚಿವ ಡಾ.ಸುಧಾಕರ್​​ ಮಾತನಾಡಿ  ಮೊದಲ ಹಂತದಲ್ಲಿ ಕಠಿಣ ಕ್ರಮಗಳ ಜಾರಿಯಾಗಲಿದೆ. ಸೋಷಿಯಲ್​​ ಡಿಸ್ಟೆನ್ಸ್​ ಸೇರಿದಂತೆ ಹಲವು ಕ್ರಮ ಸಾಧ್ಯತೆ, ಮಾಲ್​​​​ಗಳು, ಬಿಗ್​ ಬಜಾರ್​ಗಳಿಗೆ ಪ್ರತ್ಯೇಕ ರೂಲ್ಸ್​ ಹಾಗೂ ಪಬ್​​​, ಬಾರ್​​​, ರೆಸ್ಟೋರೆಂಟ್​ಗಳಲ್ಲಿ ಮತ್ತಷ್ಟು ಕಠಿಣ ರೂಲ್ಸ್​ ಜಾರಿಯಾಗಲಿದೆ.

ಜನವರಿಯಿಂದಲೇ  ಟಫ್​​ ರೂಲ್ಸ್  ಮಾಸ್ಕ್ ​ ಕಡ್ಡಾಯ    ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್                              Read More »

ಕರಾವಳಿ

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್       

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ದೇಶದಲ್ಲಿ ಓಮಿಕ್ರಾನ್‌ನ ಹೊಸ ಉಪ-ರೂಪಾಂತರಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದ್ದು, ಜನದಟ್ಟಣೆ  ಪ್ರದೇಶಗಳಲ್ಲಿ ಮಾಸ್ಕ್  ಧರಿಸುವಂತೆ ಸಲಹೆ ನೀಡಿದೆ.  ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಿಮಾನ ನಿಲ್ದಾಣದಲ್ಲಿ ಶೇ. 2 ರಷ್ಟು ಪ್ರಯಾಣಿಕರನ್ನು ಯಾದೃಚ್ಛಿಕವಾಗಿ ಪರೀಕ್ಷಿಸಲಾಗುವುದು. ಆಸ್ಪತ್ರೆಗಳು ಆಕ್ಸಿಜನ್ ಪ್ಲಾಂಟ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳು ಕೂಡಾ ಕೋವಿಡ್ -19 ರೋಗಿಗಳಿಗೆ

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್,

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.02. ಕೊರೊನಾ ಮಹಾಮಾರಿ ದಿನೇ ದಿನೇ ತನ್ನ ಆರ್ಭಟವನ್ನು ಜಾಸ್ತಿ ಮಾಡುತ್ತಿದ್ದು, ಈಗ ಪರಪ್ಪನ ಅಗ್ರಹಾರಕ್ಕೂ ವಕ್ಕರಿಸಿದೆ. ಸಿಲಿಕಾನ್ ಸಿಟಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು ಆರು ಮಂದಿ ಜೈಲು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೊಸದಾಗಿ ಅರೆಸ್ಟ್ ಆಗಿ ಜೈಲಿಗೆ ತೆರಳಿದ್ದ ಅರೋಪಿಗಳಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ

ಜೈಲಿಗೂ ವಕ್ಕರಿಸಿದ ಸೋಂಕು ➤ 20 ಕೈದಿಗಳು, 6 ಮಂದಿ ಜೈಲು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ Read More »

ಕರ್ನಾಟಕ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02., ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿಯನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡುವಂತೆ ಆದೇಶ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ Read More »

ಕರಾವಳಿ

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ
Scroll to Top