#covid19

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ. […]

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top