Crackers

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಕ್ಕೆ ಆಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕು ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ವಿನಂತಿಸಿಕೊಂಡಿದ್ದಾರೆ. ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು […]

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ
Scroll to Top