ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು  ಅವರು […]

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ