ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ […]

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ