cricket

ಟೀಂ ಇಂಡಿಯಾದ ಯುವ ವೇಗಿಗೆ ದಂಡ ವಿಧಿಸಿದ ಐಸಿಸಿ

(ನ್ಯೂಸ್ ಕಡಬ) newskadaba.com ಜು. 18. ಎಡ್ಜ್ ಬಾಸ್ಟನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಯುವ ವೇಗಿ ಗುರ್ನೂರ್ ಬ್ರಾರ್ ಪ್ರಮುಖ ಪಾತ್ರ ವಹಿಸಿದ್ದರು. ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಬ್ರಾರ್, ಇಂಗ್ಲೆಂಡ್ ನ ಇಬ್ಬರು ಆರಂಭಿಕ ಆಟಗಾರರನ್ನು ಒಂದೇ ಓವರ್ ನಲ್ಲಿ ಔಟ್ ಮಾಡುವ ಮೂಲಕ 2 ಪ್ರಮುಖ ವಿಕೆಟ್ ಗಳನ್ನು ಕಬಳಿಸಿದರು. ಈ ಆರಂಭಿಕ […]

ಟೀಂ ಇಂಡಿಯಾದ ಯುವ ವೇಗಿಗೆ ದಂಡ ವಿಧಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್

RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌!

(ನ್ಯೂಸ್‌ ಕಡಬ) newskadaba.com,  ಮಾ.04 : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲು ಸಿದ್ಧವಾಗಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇದರ ಜೊತೆಗೆ ಆರ್‌ಸಿಬಿ ಅಭಿಮಾನಿಗಳಿಗೆ 3 ಗುಡ್ ನ್ಯೂಸ್ ಮತ್ತು 1 ಬ್ಯಾಡ್ ನ್ಯೂಸ್‌ ಸಿಕ್ಕಿದೆ. ಗುಡ್ ನ್ಯೂಸ್: ಉದ್ಘಾಟನಾ ಪಂದ್ಯ: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ಲೇಆಫ್ ಪಂದ್ಯ: ಪ್ಲೇಆಫ್ ಸುತ್ತಿನ ಒಂದು ಪಂದ್ಯ (ಎಲಿಮಿನೇಟರ್ ಅಥವಾ ಮೊದಲ

RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.03: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್‌ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್ ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ

ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್‌ ಕಡಬ) newskadaba.com,  ಅ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್

ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.18: ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ. ಬೆಳಿಗ್ಗೆ

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್

(ನ್ಯೂಸ್‌ ಕಡಬ) newskadaba.com,  ಸೆ.02: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. “ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುತ್ತೇನೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ. “ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್ Read More »

ಕರಾವಳಿ

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ

(ನ್ಯೂಸ್‌ ಕಡಬ) newskadaba.com, ಆ.22: ಭಾರತ ಮಹಿಳಾ ತಂಡದ ಎಡಗೈ ಸ್ಪಿನ್ನರ್‌ ಗೌಹರ್‌ ಸುಲ್ತಾನ ಅವರು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದು, ದೇಶದ ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸುವುದು ಶ್ರೇಷ್ಠ ಗೌರವ ಎಂದು ಹೇಳಿದ್ದಾರೆ. 2008 ರಲ್ಲಿ ಕ್ರಿಕೆಟ್‌ ರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ 37 ವರ್ಷದ ಸುಲ್ತಾನ ಭಾರತ ಪರ 50 ಏಕದಿನ ಮತ್ತು 37 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಏಪ್ರಿಲ್‌ 2014 ರಲ್ಲಿ ದೇಶವನ್ನು ಪ್ರತಿನಿಧಿಸಿದರು.ಆದಾಗ್ಯೂ, ಸುಲ್ತಾನ 2024 ಮತ್ತು 2025

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..!

(ನ್ಯೂಸ್‌ ಕಡಬ) newskadaba.com, ಆ.08: ಟೀಂ ಇಂಡಿಯಾ ಆಟಗಾರ ಧ್ರುವ್‌ ಜುರೆಲ್‌ ಅವರನ್ನು ದುಲೀಪ್‌ ಟ್ರೋಫಿಯಲ್ಲಿ ಕೇಂದ್ರ ವಲಯದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ದುಲೀಪ್‌ ಟ್ರೋಫಿ ಆ.28ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. 24 ವರ್ಷದ ಧ್ರುವ್‌ ಜುರೆಲ್‌, ಈವರೆಗೆ ಭಾರತ ತಂಡದ ಪರ 5 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಅವರು 1 ಅರ್ಧಶತಕದೊಂದಿಗೆ 255 ರನ್‌ ಗಳಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಓವಲ್‌ ಟೆಸ್ಟ್‌ನಲ್ಲಿ ಧ್ರುವ್‌ ಜುರೆಲ್‌ ಆಡಿದ್ದರು. ಗಾಯಗೊಂಡ ರಿಷಭ್‌ ಪಂತ್‌ ಬದಲಿಗೆ ಅವರು ಆಡುವ

ಧ್ರುವ್‌ ಜುರೆಲ್‌ಗೆ ಸಿಕ್ಕಿತು ನಾಯಕನ ಪಟ್ಟ..! Read More »

ಕ್ರೀಡಾ ನ್ಯೂಸ್

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್

(ನ್ಯೂಸ್ ಕಡಬ) newsksdaba.com ಜೂ. 19.  ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್​ವೆಲ್, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ. ಮ್ಯಾಕ್ಸ್​ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೇ ಪ್ರಚಂಡ ಬ್ಯಾಟಿಂಗ್​ ನೊಂದಿಗೆ

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ Read More »

ಕ್ರೀಡಾ ನ್ಯೂಸ್

IPL 2025: ಮೇ 17ರಂದು ಪುನರಾರಂಭ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕಾರಣ ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ 18 ಮೇ 17 ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಋತುವಿನ ಉಳಿದ ಪಂದ್ಯಗಳನ್ನು ಆರು ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಜೂನ್ 3 ರಂದು ಫೈನಲ್ ಪಂದ್ಯವನ್ನು ನಿಗದಿಪಡಿಸಲಾಗಿದೆ ಎಂದು ಮಂಡಳಿ ತಿಳಿಸಿದೆ

IPL 2025: ಮೇ 17ರಂದು ಪುನರಾರಂಭ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top