cricket

LSG ತಂಡದಿಂದ ಕೆಎಲ್ ರಾಹುಲ್ ಔಟ್..?

(ನ್ಯೂಸ್ ಕಡಬ) newskadaba.com ಅ.23. ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್​ ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.

LSG ತಂಡದಿಂದ ಕೆಎಲ್ ರಾಹುಲ್ ಔಟ್..? Read More »

ಕ್ರೀಡಾ ನ್ಯೂಸ್

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..!

(ನ್ಯೂಸ್ ಕಡಬ) newskadaba.com ಅ. 21.  ಇದೇ ಮೊದಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್‌ ಚಾಂಪಿಯನ್‌ ಪಟ್ಟವನ್ನು ನ್ಯೂಜಿಲೆಂಡ್‌ ಮಹಿಳಾ ತಂಡ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ನ್ಯೂಜಿಲೆಂಡ್‌ ಮಹಿಳಾ ತಂಡ ಕೋಟಿ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಇನ್ನು 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ. ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..! Read More »

ಕ್ರೀಡಾ ನ್ಯೂಸ್

ಮಹಿಳೆಯರ ಟಿ20 ವಿಶ್ವಕಪ್; ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಗೆಲುವು

(ನ್ಯೂಸ್ ಕಡಬ) newskadaba.com ಅ. 14 . ಮಹಿಳೆಯರ ಟಿ20 ವಿಶ್ವಕಪ್ ನ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡ ಭಾರತ ತಂಡದ ವಿರುದ್ಧ 9 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿದೆ. ಎ ಗುಂಪಿನ ಪಂದ್ಯದಲ್ಲಿ ಗೆಲ್ಲಲು 152 ರನ್ ಗುರಿ ಪಡೆದ ಭಾರತವು ನಾಯಕಿ ಹರ್ಮನ್ ಪ್ರೀತ್ ಕೌರ್ (ಔಟಾಗದೆ 54, 47 ಎಸೆತ, 6 ಬೌಂಡರಿ) ಏಕಾಂಗಿ ಹೋರಾಟದ ಹೊರತಾಗಿಯೂ 20

ಮಹಿಳೆಯರ ಟಿ20 ವಿಶ್ವಕಪ್; ಭಾರತದ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಗೆಲುವು Read More »

ಕ್ರೀಡಾ ನ್ಯೂಸ್

ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಾನ್ಪುರದಲ್ಲಿ ಶುಕ್ರವಾರ ಆರಂಭವಾಗಲಿರುವ ಭಾರತ – ಬಾಂಗ್ಲಾದೇಶ 2 ನೇ ಟೆಸ್ಟ್‌ನ ಮುನ್ನಾದಿನವಾದ ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 37 ವರ್ಷದ ಶಕೀಬ್ ಆಘಾತಕಾರಿ ನಿರ್ಧಾರವನ್ನು ತಿಳಿಸಿದ್ದಾರೆ. ಈ ಸರಣಿಯಲ್ಲಿ ಮೀರತ್​ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಗುಡ್

ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಸೆ. 25. ಮುಂಬರುವ ಅಕ್ಟೋಬರ್ ತಿಂಗಳ 3ನೇ ತಾರೀಕಿನಂದು ಯುಎಇ ನಲ್ಲಿ ಈ ಬಾರಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪ್ರಾರಂಭಗೊಳ್ಳಲಿದ್ದು, ಇದಕ್ಕಾಗಿ ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ನ್ನು ಬಿಡುಗಡೆ ಮಾಡಿದೆ. ‘ವಾಟ್ ಎವರ್ ಇಟ್ ಟೇಕ್ಸ್’ ಎನ್ನುವ ಸಾಹಿತ್ಯದೊಂದಿಗೆ ಆ್ಯಂಥಮ್ ಸಾಂಗ್ ಪ್ರಾರಂಭವಾಗಲಿದ್ದು, ಆಲ್-ಗರ್ಲ್ ಪಾಪ್ ಗ್ರೂಪ್ W.i.S.H ತಂಡವರು ಈ ಹಾಡನ್ನು ಹಾಡಿದ್ದಾರೆ. ಇನ್ನು ಈ ಹಾಡಿಗೆ ಮೈಕಿ ಮೆಕ್‌ಕ್ಲಿಯರಿ, ಪಾರ್ಥ್ ಪರೇಖ್ ಮತ್ತು W.i.S.H ಟೀಮ್ ಸಂಗೀತ

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com,ಚೆನ್ನೈ ಸೆ. 21: ಬಾಂಗ್ಲಾದೇಶ (IND vs BAN) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಬೃಹತ್‌ ಮೊತ್ತದ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ ರಿಷಭ್‌ ಪಂತ್‌ 3 ಸಿಕ್ಸರ್‌ ಬಾರಿಸುವ ಮೂಲಕ ಮಾಜಿ ದಿಗ್ಗಜ ಆಟಗಾರ ಸೌರವ್‌ ಗಂಗೂಲಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡು 20 ತಿಂಗಳ ಬಳಿಕ ಟೆಸ್ಟ್‌ ತಂಡಕ್ಕೆ ಮರಳಿರುವ ರಿಷಭ್‌ ಪಂತ್‌ ತಮ್ಮ ಹಳೇಯ ಶೈಲಿಯಲ್ಲೇ ಬ್ಯಾಟಿಂಗ್‌ ನಡೆಸಿ ಗ್ರೇಟ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ಮೊದಲ

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31. ಭಾರತ ಕ್ರಿಕೆಟ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ. 05 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯವಾಗಿರುವ ಬಗ್ಗೆ ಈವರೆಗೂ ಬಿಸಿಸಿಐ ಯಾವುದೇ ಮಾಹಿತಿಯನ್ನೂ ನೀಡಿಲ್ಲ.

ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಾಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top