cricket

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ನ. 23. ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯಾದ ಆರೋಗ್ಯ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಧನೇಶ್ ಅವರು ವಾಮದಪದವು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ, ಬಂಟ್ವಾಳ ಎಸ್‌ವಿಎಸ್ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲ್ ಹಾಗೂ ಪಿಯು ಶಿಕ್ಷಣ ಪಡೆದು ಮೂಡುಬಿದಿರೆ ಮಹಾವೀರ […]

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..!

(ನ್ಯೂಸ್ ಕಡಬ) newskadaba.com ಮುಂಬೈ, ನ. 23. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ಹಂತದಲ್ಲಿ ಸೋಲಾಯಿತು. ಈ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟಿ 20 ಕ್ರಿಕೆಟ್ ಗೆ ರೋಹಿತ್ ಶರ್ಮ ವಿದಾಯ ಹೇಳುವ ಸುದ್ದಿ ಹೊರಬಿದ್ದಿದೆ. ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಜೊತೆ ಈ ಕುರಿತು ರೋಹಿತ್

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್, ಅ. 16. ವಾಟ್ಸಾಪ್ ಗ್ರೂಪ್ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸುರತ್ಕಲ್ ಕಟ್ಲ ನಿವಾಸಿ ಮೂಡ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಡ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುನವ್ವರ್ ಎಂದು ಗುರುತಿಸಲಾಗಿದೆ. ಆರೋಪಿ ಪ್ರವೀಣ್ ಎಂಬಾತ ವಾಟ್ಸಾಪ್ ಗ್ರೂಪ್ ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ

ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ. ಜನವರಿ 13 ರಿಂದ ಫೆಬ್ರವರಿ 4ರ ವರೆಗೆ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐಸಿಸಿ ಅಂಡರ್ 19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸ್ಪರ್ಧೆಯ 15 ನೇ ಆವೃತ್ತಿಯಲ್ಲಿ ಹದಿನಾರು ತಂಡಗಳು ಭಾಗವಹಿಸಲಿದ್ದು, ಕೆಲವು ಬದಲಾವಣೆಗಳೊಂದಿಗೆ 2006ರ ಬಳಿಕ ಇದೇ ಮೊದಲ ಬಾರಿಗೆ

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ

(ನ್ಯೂಸ್ ಕಡಬ) newskadaba.com ನವದೆಹಲಿ,ಜು. 31. ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ ಗೆ ತಂಡಗಳು ಮಾತ್ರವಲ್ಲದೇ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ ಗಳು ಕೂಡ ಸಜ್ಜಾಗುತ್ತಿದ್ದು, ಇದರ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಅಧಿಕೃತ ತಂಪು ಪಾನೀಯದ ಪಾಲುದಾರನನ್ನು ಬಹಿರಂಗಪಡಿಸಲಾಗಿದೆ. ವಿಶ್ವದ ಪ್ರಮುಖ ಕೋಲಾ ಕಂಪನಿಯಾದ ಕೋಕಾ-ಕೋಲಾವನ್ನು ಕ್ರಿಕೆಟ್ ವಿಶ್ವಕಪ್‌ ನ ಅಧಿಕೃತ ಪಾಲುದಾರರನ್ನಾಗಿ ಮಾಡಲಾಗಿದೆ. ಮುಂಬರುವ ಕ್ರಿಕೆಟ್ ವಿಶ್ವಕಪ್‌ಗೆ ಕೋಕಾ-ಕೋಲಾವನ್ನು ಅಧಿಕೃತ ತಂಪು ಪಾನೀಯ ಪಾಲುದಾರ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಘೋಷಿಸಿದೆ. ಈ

ವಿಶ್ವಕಪ್ ಗೆ ಅಧಿಕೃತ ಪಾಲುದಾರರಾಗಿ ಕೋಕಾ-ಕೋಲಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜು. 26. ನವರಾತ್ರಿ ಹಬ್ಬದ ಹಿನ್ನೆಲೆ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ನಿಗದಿಪಡಿಸಲಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ದಿನಾಂಕ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಕ್ಟೋಬರ್ 15 ರಂದು ನವರಾತ್ರಿಯ ಮೊದಲ ದಿನವಾಗಿದ್ದು, ಅಂದು ಅಹಮದಾಬಾದ್ ನಲ್ಲಿ ಐಸಿಸಿ ಪಂದ್ಯವನ್ನು ನಿಗದಿಪಡಿಸಿದೆ. ನವರಾತ್ರಿ ಗುಜರಾತ್ ನಾದ್ಯಂತ ಗಾರ್ಬಾ ನೃತ್ಯಗಳೊಂದಿಗೆ ಆಚರಿಸಲಾಗುವ ಮಹತ್ವದ ಹಬ್ಬವಾಗಿದ್ದು, ಭದ್ರತೆಯ ಕಾರಣದಿಂದ ಬಿಸಿಸಿಐಗೆ ಪ್ರಯಾಣದ ವೇಳಾಪಟ್ಟಿಯನ್ನು ಮರು ಪರಿಶೀಲಿಸುವಂತೆ

ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಇಂಡಿಯನ್ ಪ್ರೀಮಿಯರ್ ಲೀಗ್ ಇದರ ಪ್ರಾಯೋಜಕತ್ವವನ್ನು ಟಾಟಾ ಗ್ರೂಪ್ ಸಂಸ್ಥೆಯು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಐಪಿಎಲ್ ಚೇರ್ಮೆನ್ ಬ್ರಿಜೇಶ್ ಪಟೇಲ್, ಮುಂದಿನ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿಂದೆ ಐಪಿಎಲ್ ಟೂರ್ನಿ ಪ್ರಾಯೋಜಕತ್ವವು ಚೀನಾ ಮೂಲದ ವಿವೋ ಮೊಬೈಲ್ ಸಂಸ್ಥೆಯ ಹೆಸರಿನಲ್ಲಿತ್ತು, ಆದರೆ ಈ ಬಾರಿ ಟಾಟಾ ಗ್ರೂಪ್ ಬಿಡ್ ಗೆದ್ದಿದೆ.  

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..! Read More »

ಕ್ರೀಡಾ ನ್ಯೂಸ್

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ.07. ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತ 6 ರನ್‌ಗಳ ಜಯ ಗಳಿಸಿದ್ದು, 2-1 ಅಂತರದಲ್ಲಿ ವಿಜಯದ ನಗೆ ಬೀರಿದೆ. ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಇಂದು ನಡೆದ ಟ್ವೆಂಟಿ-20 ಪಂದ್ಯವನ್ನು ಭಾರೀ ಮಳೆಯಿಂದಾಗಿ ತಲಾ 8 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಟಾಸ್ ಜಯಿಸಿದ ನ್ಯೂಝಿಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡು ಗೆಲುವಿಗೆ 68 ರನ್ ಗಳ ಸವಾಲನ್ನು ಪಡೆದು ನಿಗದಿತ 8 ಓವರ್ ಗಳಲ್ಲಿ 6 ವಿಕೆಟ್

ಭಾರತ – ನ್ಯೂಝಿಲೆಂಡ್ ಟ್ವೆಂಟಿ-20 ಸರಣಿ ಪಂದ್ಯ ► 6 ರನ್‌ಗಳ ಜಯದೊಂದಿಗೆ ಸರಣಿ ಗೆದ್ದ ಭಾರತ Read More »

ಕ್ರೀಡಾ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ

(ನ್ಯೂಸ್ ಕಡಬ) newskadaba.com ಚೆನ್ನೈ, ‌ಸೆ.18. ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಐದು ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 26 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 281 ರನ್ ಗಳಿಸಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಶೂನ್ಯಕ್ಕೆ ಔಟಾದರೆ, ಅಜಿಂಕ್ಯ ರಹಾನೆ ಕೇವಲ 5 ರನ್ ಗಳಿಸಿದರು. ಧೋನಿ (79)

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ Read More »

ಕ್ರೀಡಾ ನ್ಯೂಸ್
Scroll to Top