cricketer

ಐಪಿಎಲ್ ಗೆ ಮರಳಿದ ಝಹೀರ್ ಖಾನ್..??

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್)ಗೆ ವಿಶ್ವಕಪ್‌ ವಿಜೇತ ಬೌಲರ್‌ ಝಹೀರ್‌ಖಾನ್‌ ಅವರು ಮರು ಎಂಟ್ರಿಯಾಗಿದ್ದಾರೆ. 2018 ರಿಂದ 2022ರವರೆಗೂ ಐದು ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ರೋಹಿತ್‌ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಕರಾಗಿದ್ದ ಝಹೀರ್‌ಖಾನ್‌, ಕಳೆದೆರಡು ವರ್ಷಗಳಿಂದ ಐಪಿಎಲ್‌ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ 2025ರ ಐಪಿಎಲ್‌ ನಿಮಿತ್ತ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಯಲಿದ್ದು ಲಕ್ನೋ ಸೂಪರ್‌ ಜಯಂಟ್ಸ್ ತಂಡದ ಮೆಂಟರ್‌ ಆಗಿ ಜಾಹೀರ್‌ಖಾನ್‌ ಅವರು ಮತ್ತೆ […]

ಐಪಿಎಲ್ ಗೆ ಮರಳಿದ ಝಹೀರ್ ಖಾನ್..?? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ ಮತ್ತು ಭಾರತೀಯ ಮೂಲದವರಾಗಿರುವ ಅವರ ಪತ್ನಿ ವಿನಿ ರಾಮನ್ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಮ್ಯಾಕ್ಸ್‌ ವೆಲ್ ಅವರು ಗರ್ಭಿಣಿಯಾಗಿರುವ ಪತ್ನಿ ವಿನಿ ರಾಮನ್ ಅವರಿಗೆ ಭಾರತೀಯ ತಮಿಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ಕುರಿತ ಫೋಟೊ ಮತ್ತು ವಿಡಿಯೊಗಳನ್ನುಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ತಮ್ಮ ಮನೆಯಲ್ಲಿ ಮ್ಯಾಕ್ಸ್‌ ವೆಲ್ ಅವರು ಹೆಂಡತಿಗೆ ಸೀಮಂತ ನೆರವೇರಿಸಿದ್ದಾರೆ. ಪ್ರೀತಿಯ ಉಡುಗೊರೆಗಳನ್ನು

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ Read More »

ಕ್ರೀಡಾ ನ್ಯೂಸ್

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ

(ನ್ಯೂಸ್ ಕಡಬ) newskadaba.com ಡೊಮಿನಿಕಾ, ಜು. 15. ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟರ್ ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ನ ವಿರುದ್ಧದ ಮೊದಲ ಟೆಸ್ಟ್ ನ 2ನೇ ದಿನವಾದ ಗುರುವಾರದಂದು ಈ ಸಾಧನೆ ಮಾಡಿದರು. ಅಜೇಯ 36 ರನ್ ಗಳಿಸಿದ ಕೊಹ್ಲಿ, ತಕ್ಷಣವೇ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ 5 ಟೆಸ್ಟ್ ಬ್ಯಾಟರ್ ಆಗಿ ಭಡ್ತಿ ಪಡೆದರು. ಈ ವೇಳೆ ಅವರು ಕ್ರಿಕೆಟಿನ ಅತ್ಯುತ್ತಮ

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ Read More »

ಕ್ರೀಡಾ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ Read More »

ಕರಾವಳಿ, ಕ್ರೀಡಾ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರ ಗಾಯಗೊಂಡ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಇವರು ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್
Scroll to Top