crie news

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಅನುಮಾನಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಸವಾದ್ ರವರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್ ಅವರು, ಪ್ರಕರಣದ ಕುರಿತು ಸೂಕ್ತವಾಗಿ ತನಿಖೆ ನಡೆಸಿ, ಆರೋಪಿಗಳ ವಿರಿದ್ದ ಕಠಿಣ ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಸೂಚಿಸುವುದಾಗಿ ಹೇಳಿದರು. ಅಲ್ಲದೇ ಸವಾದ ಸಾವಿನ ಹಿಂದೆ ಗಾಂಜಾ ವ್ಯವಹಾರದ ಶಂಕೆಯಿರುವುದರಿಂದ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು […]

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡು ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ

ಅನ್ಯಕೋಮಿನ ವಿದ್ಯಾರ್ಥಿಗೆ ಪತ್ರ ಬರೆದ ಪ್ರಕರಣ ➤ ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top