criime

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 18. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.  

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ. 06. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರಂ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ (48), ಪತ್ನಿ ಸುಲಜಾ ಕುಮಾರಿ (46) ಮತ್ತು ಪುತ್ರಿ ರೇಷ್ಮಾ (23) ಎಂದು ಗುರುತಿಸಲಾಗಿದೆ. ರಮೇಶನ್ ಎಂಬವರು ವಿವಿಧ ಉದ್ದೇಶಗಳಿಗಾಗಿ ಖಾಸಗಿ ವ್ಯಕ್ತಿಗಳಿಂದ 12 ಲಕ್ಷ ರೂ. ಸಾಲ ಮಾಡಿದ್ದು, ಬಡ್ಡಿ ಸೇರಿ 40 ಲಕ್ಷ ರೂಪಾಯಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಆಸ್ತಿ, ಮನೆ ಮಾರಿ ಸಾಲ ತೀರಿಸಲು ಯತ್ನಿಸಿದರೂ 

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್
Scroll to Top