crime Bellare station

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಪಾಲ್ತಾಡಿ ಗ್ರಾಮದ ಮಂಜುನಾಥನಗರ(ಅಂಕತ್ತಡ್ಕ) ದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಆರೋಗ್ಯ ಕೇಂದ್ರದ ಮುಂಭಾಗದ ಕಿಟಕಿಯ ಗಾಜನ್ನು ಕಿಡಿಗೇಡಿಗಳು ಕೈಯಿಂದ ಗುದ್ದಿ ಹಾನಿ ಮಾಡಿದ್ದು, ಸ್ಥಳದಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದ್ದು ಈ ಕುರಿತು ಬೆಳ್ಳಾರೆ ಪೋಲೀಸ್ ಠಾಣೆಗೆ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರು ದೂರು ನೀಡಿದ್ದಾರೆ. ಯಾವ ಉದ್ದೇಶಕ್ಕಾಗಿ ಗಾಜು ಒಡೆದಿದ್ದಾರೆ ಎಂಬುದು ಪೋಲೀಸ್ ತನಿಖೆಯಿಂದ ತಿಳಿಯಬೇಕಿದೆ. ಮುಖ್ಯ ರಸ್ತೆಯಿಂದ ದೂರವಿರುವ ಈ ಆರೋಗ್ಯ

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ Read More »

ಕರಾವಳಿ
Scroll to Top