ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ
(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು […]
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್




