crime news

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು […]

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 08. ತೆಂಗಿನಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಅರಂತೋಡಿನಿಂದ ವರದಿಯಾಗಿದೆ.   ಮೃತರನ್ನು ಸುಳ್ಯದ ಅರಂತೋಡು ಬಾಲಣ್ಣರವರ ಪತ್ನಿ ಕಮಲ ಎಂದು ಗುರುತಿಸಲಾಗಿದೆ. ಇವರು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಅಡಿಕೆ ಹೆಕ್ಕುತ್ತಿದ್ದ ವೇಳೆ ಒಣಗಿದ ತೆಂಗಿನ ಮರವೊಂದು ಇವರ ಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು

ಸುಳ್ಯ: ತೆಂಗಿನ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.07. ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ  ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ  ನಡೆದಿದೆ.   16 ವರ್ಷದ ಬಾಲಕನನ್ನು  ಆತನ ನಿವಾಸದಿಂದ ಅಪಹರಿಸಿದ ನಂತರ ಹತ್ಯೆ ಮಾಡಲಾಗಿದ್ದು, ಈ ಕೃತ್ಯವನ್ನು ನರಬಲಿಗಾಗಿ ಬಾಲಕನ ನೆರೆಮನೆಯಾತ ಮಾಡಿದ್ದಾನೆಂದು ಶಂಕಿಸಲಾಗಿದೆ.  ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿಯು ಬಾಲಕನನ್ನು ಕೊಲೆ ಮಾಡಿ ಮೀರತ್ನ ಕಬ್ಬಿನ ಗದ್ದೆಯಲ್ಲಿ ಬಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಘಟನಾ ಸ್ಥಳಕ್ಕೆ ತೆರಳಿದ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಜೂಮ್ ಸಂಸ್ಥೆಗೆ ಒಳಪಟ್ಟ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಗಲೀಕರಣದ ಹೊಂಡಕ್ಕೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾ.ಹೆ ಪೆರಿಯಶಾಂತಿ ಎಂಬಲ್ಲಿ ಬುಧವಾರದಂದು ಬೆಳಗ್ಗೆ ಸಂಭವಿಸಿದೆ. ಘಟನೆಯ ಸಂದರ್ಭ ಇಬ್ಬರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಉರುಳುಬಿದ್ದ ಕಾರು..! ➤ ಪ್ರಯಾಣಿಕರು ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.08. ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಮೃತ ಪಟ್ಟ ಯುವಕನನ್ನು ಪುತ್ತೂರು ತಾಲೂಕು ಬಾಳ್ನಾಡು ಗ್ರಾಮ ಉಜುರು ಮನೆ ಪಂಜಳ ನಿವಾಸಿಯಾದ  ಹರೀಶ ಎಂದು ಗುರುತಿಸಲಾಗಿದೆ.   ಮೃತಪಟ್ಟ ವ್ಯಕ್ತಿಯು ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆಂದು ಹೋಗಿದ್ದರು. ದೇವಸ್ಥಾನದ ಹತ್ತಿರ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು Read More »

ಕರಾವಳಿ

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.comಬೆಳ್ಳಾರೆ,ಫೆ.05.ಮಹಿಳೆಯೊಬ್ಬರು ತಾನು ಮಾಡಿದ ಸಾಲ ಕಟ್ಟಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೋಲಿಸ್ ಠಾಣೆಯಿಂದ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಸುಳ್ಯ ತಾಲೂಕು ಮುಪ್ಪೇರಿಯಾ ಗ್ರಾಮದ ಕಂಡಿಕಟ್ಟ ನಿವಾಸಿಯಾದ ಸುಂದರ ಎಂಬವರ ಪತ್ನಿ ವಾರಿಜ ಎಂದು ಗುರುತಿಸಲಾಗಿದೆ. ವಾರಿಜರವರು ಸಾಲ ಕಟ್ಟಲು ಸಾಧ್ಯವಾಗದೆ ಜೀವನ ದಲ್ಲಿ ಜಿಗುಪ್ಸೆಗೊಂಡು ಯಾವುದೋ ಕೀಟನಾಶಕ ಸೇವಿಸಿ  ಆತ್ಮಹತ್ಯೆ ಮಾಡಿಕೊಳ್ಳಲು  ಹೋಗಿ ಅಸ್ವಸ್ಥಗೊಂಡವರನ್ನು ಮನೆಯವರು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ

ಬೆಳ್ಳಾರೆ: ಸಾಲಭಾದೆ ತಾಳಲಾರದೆ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಬಂಟ್ವಾಳ: ಯಕ್ಷಗಾನ ನೋಡಲು ಹೋದ ವ್ಯಕ್ತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.comಬಂಟ್ವಾಳ,ಫೆ.05.ಯಕ್ಷಗಾನ ನೋಡಲು ಹೋದವರು  ನದಿಗೆ ಬಿದ್ದು ಮೃತ ಪಟ್ಟ ಘಟನೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಬಂಟ್ವಾಳ ತಾಲೂಕು ಕಸಬ ಗ್ರಾಮದ ಎಸ್.ವಿ.ಎಸ್ ಕಾಲೇಜು ರಸ್ತೆ  ನಿವಾಸಿ ಪ್ರವೀಣ್  ಕುಮಾರ್ ಎಂದು ಗುರುತಿಸಲಾಗಿದೆ. ಪ್ರವೀಣ್  ಕುಮಾರ್ ರವರು ಸ್ಪರ್ಶ ಕಲಾಮಂದಿರದಲ್ಲಿನ ನಡೆಯುವ ಯಕ್ಷಗಾನ  ಸಂಜೆ  ವೇಳೆ ಯಕ್ಷಗಾನ ನೋಡಲೆಂದು  ಮನೆಯಿಂದ ತೆರಳಿದ್ದರು. ಆದರೆ ತುಂಬಾ ಹೊತ್ತಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹುಡುಕಾಡಿದಾಗ ಮೂಡ ಗ್ರಾಮದ ನೇತ್ರಾವತಿ ನದಿಯ ಹೊಸ

ಬಂಟ್ವಾಳ: ಯಕ್ಷಗಾನ ನೋಡಲು ಹೋದ ವ್ಯಕ್ತಿ ಶವವಾಗಿ ಪತ್ತೆ Read More »

ಕರಾವಳಿ

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ
Scroll to Top