crime news

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಜೂ. 19. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಕನಿಷ್ಠ 30 ಮಂದಿ ಗಾಯಗೊಂಡ ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 14. ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಛತ್ತೀಸ್ ಗಢ ಮೂಲದ ವಿಷ್ಣು, ಶಿವರಾಂ ಹಾಗೂ ಬಲರಾಮ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಬೋರ್ ವೆಲ್ ಕೊರೆದು ಬಳಿಕ ಜಮೀನಿನಲ್ಲಿಯೇ ಮಲಗಿದ್ದರು. ಈ ಸಂದರ್ಭ ಬಂದ ಜೆಸಿಬಿಯು ಮೂವರ ಮೇಲೆ ಹರಿದಿದ್ದು, ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ದೇವದುರ್ಗ

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫ್ಯಾಷನ್ ಶೋ ರಾಂಪ್ ವಾಕ್ ವೇಳೆ ಬಿದ್ದ ಕಬ್ಬಿಣದ ಪಿಲ್ಲರ್ ➤ ಯುವ ಮಾಡೆಲ್ ಮೃತ್ಯು

(ನ್ಯೂಸ್ ಕಡಬ) newskadaba.com  ನೋಯ್ಡಾ, ಜೂ. 12. ನೋಯ್ಡಾದ ಖಾಸಗಿ ಸ್ಟುಡಿಯೋವೊಂದರಲ್ಲಿ ಆಯೋಜಿಸಲಾಗಿದ್ದ ಫ್ಯಾಷನ್ ಶೋ ವೇಳೆ ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಯುವ ಮಾಡೆಲ್ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಗ್ರೇಟರ್ ನೋಯ್ಡಾದ ಗೌರ್ ಸಿಟಿ-2 ಯ ನಿವಾಸಿ ವಂಶಿಕಾ ಚೋಪ್ರಾನಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ಬಾಬಿ ರಾಜ್ ಎಂದು ಗುರುತಿಸಲಾಗಿದ್ದು, ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಈ

ಫ್ಯಾಷನ್ ಶೋ ರಾಂಪ್ ವಾಕ್ ವೇಳೆ ಬಿದ್ದ ಕಬ್ಬಿಣದ ಪಿಲ್ಲರ್ ➤ ಯುವ ಮಾಡೆಲ್ ಮೃತ್ಯು Read More »

ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ.

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 09. ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿಸೋಜಾ ಎಂದು ಗುರುತಿಸಲಾಗಿದೆ. ಇವರು ನೆಲ್ಯಾಡಿ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಡ್ಡಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿಸೋಜಾ ರವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲ್ಯಾಡಿ: ಪಾದಚಾರಿಗೆ ಬೈಕ್ ಢಿಕ್ಕಿ- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 09. ಹಳೆ ಸಾಮಗ್ರಿಗಳನ್ನು ಕಳವುಗೈದು ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ವ್ಯಾನ್ ಚಾಲಕನೋರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ತಲಪಾಡಿ ಕೆ .ಸಿ ರೋಡ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಂದ್ಯೋಡು ಪೇಟೆಯಲ್ಲಿನ ಅಂಗಡಿಯೊಂದನ್ನು ತೆರವುಗೊಳಿಸಲಾಗಿದ್ದು, ಈ ಅಂಗಡಿಯ ಶಟರ್ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಪಿಕಪ್ ವ್ಯಾನ್ ನಲ್ಲಿ ತುಂಬಿಸಿ ಸಾಗಾಟ ಮಾಡಿದ್ದು, ಇದರಿಂದ ಸಂಶಯಗೊಂಡ ಪರಿಸರದವರು ಮಾಲಕನಿಗೆ

ಹಳೆ ಸಾಮಗ್ರಿಗಳನ್ನು ಕದ್ದು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top