crime news

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 05. ಕ್ಷುಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ನಗರದ ಬಾರ್‌ ವೊಂದರಲ್ಲಿ ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ಬಾರ್‌ ಕ್ಯಾಶಿಯರ್‌ ಸಚಿನ್‌ (27) ಎಂದು ಗುರುತಿಸಲಾಗಿದೆ. ಈತ ಬಾರ್‌ ಬಂದ್‌ ಮಾಡುವ ಸಮಯವಾದರೂ, ಆಯನೂರಿನ ಮೂವರು ಮದ್ಯ ಸೇವಿಸುತ್ತಿದ್ದು, ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ಹೇಳಿದರೂ, ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು, […]

ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಹಾಸನ, ಮೇ.27. ಮಹಿಳಾ ಸಬ್‌ಇನ್ಸ್‌ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ

(ನ್ಯೂಸ್ ಕಡಬ) newskadaba.com. ಮಂಗಳೂರು,ಮಾ.31.  ಮಂಡ್ಯ ಕೌಟುಂಬಿಕ ಕಲಹಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ  ಪತಿ ಕೂಡ ಸಾವಿಗೆ ಶರಣಾದ ಘಟನೆ ಶ್ರೀರಂಗ ಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದು. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.30. ಮಂಗಳೂರು ಯುವಕನೋರ್ವ ವಸತಿ ಸಮುಚ್ಚಯದ 14ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು, ಮೃತಪಟ್ಟ ಘಟನೆ ಇಂದು ಮುಂಜಾನೆ ನಗರದ ಕದ್ರಿಯಿಂದ ವರದಿಯಾಗಿದೆ. ಮೊಬೈಲ್ ಕೇರ್ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್ (21) ಮೃತಪಟ್ಟವರು. ರಮಝಾನ್ ಉಪವಾಸದ ಹಿನ್ನೆಲೆಯಲ್ಲಿ ಸಹರಿ ಉಪಾಹಾರ ಸೇವಿಸಿದ ಬಳಿಕ ಫ್ಲ್ಯಾಟ್ ನ ಬಾಲ್ಕನಿಗೆ ಹೋಗಿದ್ದ ಶಮಾಲ್ ನಿದ್ದೆಗಣ್ಣಿನಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆಕದ್ರಿ ಠಾಣಾ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

(ನ್ಯೂಸ್ ಕಡಬ) newskadaba.com ಮೀರತ್, ಮಾ. 26. ಪ್ರೀತಿಯ ವ್ಯಾಮೋಹಕ್ಕೆ ಸಿಲುಕಿದ ಮಹಾತಾಯಿಯೋರ್ವಳು ತನ್ನ ಕರುಳ ಕುಡಿಗಳನ್ನೇ ನಿರ್ದಯಿಯಾಗಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಆಗಿರುವ ಸೌದ್ ಎಂಬಾತನೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಈಕೆ, 10 ವರ್ಷದ ಮಗ ಹಾಗೂ ಆರು ವರ್ಷದ ಮಗಳನ್ನು ಕೊಂದು ಹಾಕಿ ನಂತರ ಮೃತದೇಹಗಳನ್ನು ಕಾಲುವೆಗೆ ಎಸೆದಿದ್ದಳು. ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕಾವೂರು ಮರಕಡ ಸಮೀಪದ ನಿವಾಸಿ, ಬಸ್‌ ಚಾಲಕ ದಯಾನಂದ ದಾನಣ್ಣನವರ್‌ (30) ಎಂದು ಗುರುತಿಸಲಾಗಿದೆ. ಈತ 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಇದಕ್ಕೆ ನಿರಾಕರಿಸಿದ ಬಾಲಕಿಯನ್ನು ಆತ ಒತ್ತಾಯದಿಂದ ಪುಸಲಾಯಿಸಿ

ಮಂಗಳೂರು: ಬಾಲಕಿಗೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ,

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top