crime news

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟಕ್ಕೆ ಯತ್ನಿಸಿದ ನಾಲ್ವರು ಆರೋಪಿಗಳನ್ನು, ಸೊತ್ತುಗಳ ಸಹಿತ ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಮಹಮ್ಮದ್ ನೌಫಲ್, ಜಂಶೀರ್ ಎಂ, ಮಹಮ್ಮದ್ ಬಾತೀಶ್ ಹಾಗೂ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 32 ಕೆಜಿ ತೂಕದ 3 ಲಕ್ಷ 19ಸಾವಿರ ಮೌಲ್ಯದ ನಿಷೇಧಿತ ಮಾದಕ ದ್ರವ್ಯ, ಆರೋಪಿಗಳು ಬಳಸಿದ 13 ಸಾವಿರ ಮೌಲ್ಯದ 4 ಮೊಬೈಲ್ ಗಳ […]

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸ್ಕಾರ್ಪಿಯೋ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ. 26. ಸ್ಕಾರ್ಪಿಯೋ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾಗಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಸಮೀಪದ ಕಳಾರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳಾರ ನಿವಾಸಿ ಉಮ್ಮರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.

ಕಡಬ: ಸ್ಕಾರ್ಪಿಯೋ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                   

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.   ಬಂಧಿತ ಶಿಕ್ಷಕನನ್ನು ಬಿ.ಆರ್. ಬಾಡಕರ ಹಾಗೂ ಆತನಿಗೆ ಸಹಾಯ ಮಾಡಿದ್ದ ಮತ್ತೊಬ್ಬ ಶಿಕ್ಷಕ ಕೆ.ಎಂ. ಕೋಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯು ಶಾಲಾ ಆವರಣದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು. ಈ ಸಂಬಂಧ ಬಾಲಕಿಯು  ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ತಮ್ಮ

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ನಾಯಿಯೊಂದು ರಸ್ತೆಗೆ ಅಡ್ಡ ಬಂದು ಆಕ್ಟಿವಾ ಹೋಂಡಾಗೆ ಢಿಕ್ಕಿಯಾದ ಪರಿಣಾಮ ಆಕ್ಟಿವಾ ಪಲ್ಟಿಯಾಗಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಡವಿನಬಾಗಿಲು ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ರಮ್ಲಾನ್ ಫಯಾಝ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಉಪ್ಪಿನಂಗಡಿಯಿಂದ ಕಡವಿನಬಾಗಿಲಿನ ತಮ್ಮ ಮನೆಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ‌. ಅಪಘಾತದಿಂದ ಫಯಾಝ್ ಎಂಬವರ ಕೈ ಹಾಗೂ ಕಾಲು ಮೂಳೆ ಮುರಿತಕ್ಕೊಳಗಾಗಿದ್ದು,

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಒಳ ಉಡುಪಿನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತ ಯುವತಿಯನ್ನು ಕಾಸರಗೋಡಿನ ಶಹಲಾ (19) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ರಾತ್ರಿ ದುಬೈಯಿಂದ ಬಂದು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈಕೆಯನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ

ಕಾಸರಗೋಡು: ಒಳ ಉಡುಪಿನಲ್ಲಿಟ್ಟು ಚಿನ್ನ ಸಾಗಾಟ ➤ ಯುವತಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಪಾದಾಚಾರಿ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ರವಿವಾರ ಸಂಜೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರು ಗ್ರಾಮದ ಫರ್ಲಾದಲ್ಲಿ ಭಾನುವಾರದಂದು ನಡೆದಿದೆ.   ಮೃತ ಮಹಿಳೆಯನ್ನು ನಾವೂರು ಗ್ರಾಮದ ಸೂರ ಕ್ವಾಟ್ರಸ್‌ ನಿವಾಸಿ ಉಮಾವತಿ(58) ಎಂದು ಗುರುತಿಸಲಾಗಿದೆ. ಇವರು ರವಿವಾರ ಸಂಜೆ ಮನೆಗೆ ತೆರಳುವುದಕ್ಕೆ ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 25. ಸ್ಕೂಟರ್ ಹಾಗೂ ‌ಗೂಡ್ಸ್ ವಾಹನ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಭಾನುವಾರದಂದು ನಡೆದಿದೆ. ಮೃತಪಟ್ಟವರನ್ನು ಚಾರ್ಮಾಡಿ ನಿವಾಸಿ ಪುರುಷೋತ್ತಮ‌ ಪೂಜಾರಿ(20) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ದ ದಿಕ್ಕಿನಿಂದ ಬಂದ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ- ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 25. ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ನಡೆದಿದೆ. ಮೃತ ರೈತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಕಾಡಾನೆ ದಾಳಿಗೆ ರೈತ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ- ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 25. ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಕಡವಿನ ಬಾಗಿಲು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ಕೆ. ಇಸ್ಮಾಯಿಲ್ ಎಂಬವರಿಗೆ ಸೇರಿದ ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿದ್ದು, ಪರಿಣಾ. ಬೆಲೆಬಾಳುವ ಸೋಫಾಸೆಟ್, ಟಿಫಾಯಿ, ಬಟ್ಟೆ ಬರೆ, ಕಿಟಕಿ ಹಾಗೂ ಬಾಗಿಲು ಸುಟ್ಟು ಹೋಗಿವೆ. ಅಲ್ಲದೇ, ಮನೆಯ ಒಂದು ಬದಿಯ ಗೋಡೆ ಕೂಡಾ ಬಿರುಕು ಬಿಟ್ಟಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟ್ನಾ ಡಿ. 24. ಇಟ್ಟಿಗೆ ಭಟ್ಟಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನರೀರ್ ಗಿರ್ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟಿರುವುದರಲ್ಲಿ ಇಟ್ಟಿಗೆ ಭಟ್ಟಿಯ ಮಾಲೀಕ ಮೊಹ್ಮದ್ ಇರ್ಷಾದ್ ಒಬ್ಬರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆ ಎಲ್ಲ

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top