crime rastriya

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ […]

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top