crime

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ […]

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ
Theft, crime, Robbery

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಯುವಕರಿಬ್ಬರು ರೈಲ್ವೇ ಹಳಿಯ ಸಾಮಾಗ್ರಿಗಳನ್ನು ಕಳವು ನಡೆಸಿ ಗುಜರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವೇಳೆ ಕಡಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಮರ್ಧಾಳದಿಂದ ವರದಿಯಾಗಿದೆ. ಆರೋಪಿಗಳನ್ನು ರಫೀಕ್ ಹಾಗೂ ಸಿದ್ದೀಕ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಭಾಗದಿಂದ ರೈಲ್ವೇ ಸಾಮಾಗ್ರಿಗಳನ್ನು ಕಳವು ಮಾಡಿ 800 ಕಾರಿನಲ್ಲಿ ತರುತ್ತಿದ್ದ ವೇಳೆ ಗಸ್ತು ನಿರತ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ

ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಪತ್ರಕರ್ತನೋರ್ವನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಜಿತ್ ತನ್ನ ಸ್ನೇಹಿತೆಯೊಂದಿಗೆ ರೆಸ್ಟೋರೆಂಟ್‌ ಗೆ ಹೋಗಿದ್ದು, ಈ ವೇಳೆ ಆರೋಪಿಗಳು ಬಂದು ಅಭಿಜಿತ್ ಗೆ ಮುಸ್ಲಿಂ ಎಂದು ಪ್ರಶ್ನಿಸಿದ್ದಾರೆ ಮತ್ತು ಅವರು ಹಿಂದೂ ಹುಡುಗಿಯ ಜೊತೆ

ಮಂಗಳೂರು: ಪತ್ರಕರ್ತನ ಮೇಲೆ ಅನೈತಿಕ ಪೊಲೀಸ್ ಗಿರಿ – ಆರೋಪಿಗಳಿಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಯಾದಗಿರಿ, ಜು. 31. ಬೆಂಗಳೂರಿನಿಂದ ಕಲಬುರ್ಗಿಗೆ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಮೃತಪಟ್ಟಿದ್ದ ರಾಜು (45) ಎಂಬವರ ಮೃತದೇಹವನ್ನು ಬೆಂಗಳೂರಿನಿಂದ ಕಲಬುರ್ಗಿಗೆ ಸಾಗಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಮೃತದೇಗವನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ. ಈ ಕುರಿತು

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ- ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಬೈಕ್ ಕೀಗೋಸ್ಕರ ಇಬ್ಬರ ನಡುವೆ ಜಗಳ ನಡೆದು, ಯುವಕನೊಬ್ಬನನ್ನ ಕೊಲೆ ಮಾಡಿರುವ ಘಟನೆ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರೀ ಬೈಕ್ ಕೀ ವಿಚಾರಕ್ಕೆ ಶುರುವಾ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯಾದವನನ್ನು ನೇಪಾಳ ಮೂಲದ 25 ವರ್ಷದ ತಿಲಕ್ ಚಂದ್ ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ಸಿದ್ದರಾಜು ಎಂಬಾತ ಕೊಲೆ ಮಾಡಿ ಗಿರಿನಗರ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಗಿರಿನಗರ ಠಾಣಾ ವ್ಯಾಪ್ತಿಯ ಸುಧಾನಗರದ ಕೋಳಿ ಅಂಗಡಿಯೊಂದರಲ್ಲಿ ಒಟ್ಟು ಆರು

ಬೈಕ್ ಕೀ’ಗಾಗಿ ಜಗಳ- ಓರ್ವನ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಜು. 31. ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಬೀದರ್ ಬಳಿ ನಡೆದಿದೆ. ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಮಗಳ ಮೇಲೆ ನಿರಂತರ ಅತ್ಯಾಚಾರ – ಆರೋಪಿ ತಂದೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top