crime

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 31. ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗ್ರ ಕೋಬ್ರಾ ಎಂಬ ಖಾತೆಯನ್ನು ಹೊಂದಿದ್ದ ಆರೋಪಿಯು, ನೊಂದ ಯುವತಿಯ ಇನ್ಸ್ಟಾಗ್ರಾಮ್‌ ಖಾತೆಯನ್ನು ಫಾಲೋ ಮಾಡಿ, ಶುಕ್ರವಾರದಂದು ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು […]

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 31. ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವರದಿಯಾಗಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದರು. ಆದಿತ್ಯವಾರದಂದು ಸಂಜೆ ಮನೆಗೆ ಹಿಂತಿರುಗಿದಾಗ ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು. 29. ವಿವಾಹಿತ ಮಹಿಳೆಯೊಬ್ಬಳು ಪಕ್ಕದ ಮನೆ ಯುವತಿಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರಕರಣ ಉತ್ತರಪ್ರದೇಶದಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರ ನಡುವೆ ಮೊಬೈಲ್ ಫೋನ್‌ ಮೂಲಕ ದಿನಂಪ್ರತಿ ಕನಿಷ್ಠ ಏಳರಿಂದ ಎಂಟು ಗಂಟೆಗಳವರೆಗೆ ಫೋನ್ ಮೂಲಕ ಸಂಭಾಷಣೆ ನಡೆಯುತ್ತಿತ್ತು. ಈ ನಡುವೆ, ಪಕ್ಕದ ಮನೆಯ ಯುವತಿ ಮತ್ತು ವಿವಾಹಿತ ಮಹಿಳೆ ಇದ್ದಕಿದ್ದಂತೆ ನಾಪತ್ತೆ ಆಗಿ ಬಿಟ್ಟಿದ್ದಾರೆ ಎನ್ನಲಾಗಿದೆ. ಪತಿಯೊಂದಿಗೆ ಮಾರುಕಟ್ಟೆಗೆ ತೆರಳಿದ್ದ ವಿವಾಹಿತ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದರಿಂದ ಚಿಂತಿತನಾದ

ವಿವಾಹಿತ ಮಹಿಳೆ ಪಕ್ಕದ ಮನೆಯ ಯುವತಿಯೊಂದಿಗೆ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.29. ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಆರೋಪಿಯು ಪರಾರಿಯಾಗಿದ್ದು, ಆರೋಪಿಯನ್ನು ಇಕ್ಬಾಲ್ ಎಂದು ಗುರುತಿಸಲಾಗಿದೆ. ಬಸ್ಸಿಗಾಗಿ ಕಾಯುವ ವೇಳೆ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತು ವಿದ್ಯಾರ್ಥಿನಿ ಹೆತ್ತವರಲ್ಲಿ ತಿಳಿಸಿದ್ದಳು ಎನ್ನಲಾಗಿದೆ.    

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

3 ವಿದ್ಯುತ್ ತಂತಿಗಳ ಕಳ್ಳತನ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ

3 ವಿದ್ಯುತ್ ತಂತಿಗಳ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !!

(ನ್ಯೂಸ್ ಕಡಬ)newskadaba.com ಬಲ್ಲಿಯಾ, ಜು.28. ನೆರೆಮನೆಯ ಹದಿಹರೆಯದ ಹುಡುಗಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 15 ವರ್ಷದ ಹುಡುಗನನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರಪ್ರದೇಶದ ಬಲ್ಲಿಯಾ ಪೊಲೀಸರು ತಿಳಿಸಿದ್ದಾರೆ. ಕಳವಳಕಾರಿ ಘಟನೆ ಸಂಬಂಧ 16 ವರ್ಷದ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಆಕೆಯ ಆರೋಪಗಳ ಪ್ರಕಾರ, ಹುಡುಗ ಜುಲೈ 19 ರಂದು ಮಗಳನ್ನು ಅಪಹರಿಸಿದ್ದಾನೆ. ”ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆರೋಪಿಯ ಮನೆಯ ಸಮೀಪದಿಂದ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಹುಡುಗಿಯ ಗುರುತಿನ ಮೇಲೆ ನಾವು ಆರೋಪಿ ಹುಡುಗನನ್ನು ಹಿಡಿದಿದ್ದೇವೆ

16 ವರ್ಷದ ಬಾಲಕಿಯ ಅಪಹರಿಸಿ ರೇಪ್ – ಆರೋಪಿ 15 ವರ್ಷದ ಬಾಲಕ ವಶಕ್ಕೆ !! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಮೃತ್ಯು ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೀತಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಮಾರ್ವೇಶ್ನನ್ನು ಕೊಲೆ ಮಾಡಲಾಗಿದೆ. ಕಾರ್ತಿಕ್,ಅಭಿಷೇಕ್, ನೆಲ್ಸನ್ ,ರಾಕಿ,ಡಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಕೊಲೆಯಾದ ಮಾರ್ವೇಶ್ ಸ್ನೇಹಿತ ಕಾಲೇಜಿನ ಹುಡುಗಿಗೆ ಪ್ರೀತಿಸುತ್ತಿದ್ದೇನೆಂದು ಸತಾಯಿಸುತ್ತಿದ್ದನು, ಯುವತಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಳು. ಯುವತಿ ಸತಾಯಿಸುತ್ತಿದ್ದ ಬಗ್ಗೆ ತನ್ನ ಬಾಯ್ ಫ್ರೆಂಡ್ ವಿಚಾರ ತಿಳಿಸಿದ್ದಳು. ಯುವತಿ ಬಾಯ್ ಫ್ರೆಂಡ್ ಆರೋಪಿಯಾದ ರಾಕಿಗೆ ತಿಳಿಸಿದ್ದ. ಕೊಲೆ

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ Read More »

ಕರ್ನಾಟಕ
Scroll to Top