crime

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.28. ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ನವೀನ್ ಬಂಗೇರಾ (57) ಎಂದು ಗುರುತಿಸಲಾಗಿದೆ. ಶಾಲೆಯಿಂದ ನೂರು ಮೀಟರ್ ದೂರದ ಯಶೋಧ ಎಂಬವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪಡುಬಿದ್ರಿ ಪೊಲೀಸರು ಹುಡುಕಾಡಿದಾಗ ನವೀನ್‌ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. ಮನೆಯವರು ಆರು ಮೂವತ್ತರ ಸುಮಾರಿಗೆ ಮನೆಯಿಂದ ಹೊರ ಬಂದಾಗ ಬಾವಿಕಟ್ಟೆಯಲ್ಲಿ […]

ಶಾಲೆಯ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜು.28. ಭಾರತೀಯ ನೌಕಾಪಡೆಯ 19 ವರ್ಷದ ನಾವಿಕನೊಬ್ಬನ ಮೃತದೇಹ INS ವಿಕ್ರಾಂತ್ ಹಡಗಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಪ್ರಸ್ತುತ ನೌಕೆಯನ್ನು ಕೊಚ್ಚಿ ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಾವಿಕ ಬಿಹಾರದ ಮುಜಾಫರ್ ಪುರದ ಮೂಲದವರಾಗಿದ್ದು, ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಸೀದಿ ಸ್ಫೋಟದ ಅಪರಾಧಿ ಸೇರಿ ಐವರಿಗೆ ಗಲ್ಲು ಶಿಕ್ಷೆ  

(ನ್ಯೂಸ್ ಕಡಬ)newskadaba.com ದುಬೈ, ಜು.28. ‘2015ರಲ್ಲಿ ನಡೆದಿದ್ದ ಮಸೀದಿ ಸ್ಫೋಟ ಪ್ರಕರಣದ ಅಪರಾಧಿ ಸೇರಿದಂತೆ ಐವರನ್ನು ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ’ ಎಂದು ಪಬ್ಲಿಕ್‌ ಪ್ರಾಸಿಕ್ಯೂಷನ್‌ ತಿಳಿಸಿದೆ. ಸ್ಫೋಟದಲ್ಲಿ 27 ಮಂದಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಹೊತ್ತುಕೊಂಡಿತ್ತು ಎನ್ನಲಾಗಿದೆ. ‘ಈ ಐವರಲ್ಲಿ ಮಸೀದಿ ದಾಳಿಯಲ್ಲಿ ಶಿಕ್ಷೆಗೊಳಗಾದ ಅಬ್ದುಲ್ ರಹ್ಮಾನ್ ಸಬಾ ಇದಾನ್‌, ಕೊಲೆ ಶಿಕ್ಷೆಗೊಳಗಾದ ಮೂವರು ಮತ್ತು ಮಾದಕ ವಸ್ತು ಕಳ್ಳಸಾಗಣೆ ಅಪರಾಧಿಯಾದ ಶ್ರೀಲಂಕಾದ ವ್ಯಕ್ತಿ ಸೇರಿದ್ದಾರೆ’ ಎಂದು ಪಬ್ಲಿಕ್‌

ಮಸೀದಿ ಸ್ಫೋಟದ ಅಪರಾಧಿ ಸೇರಿ ಐವರಿಗೆ ಗಲ್ಲು ಶಿಕ್ಷೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಬೆಂಗಳೂರು, ಮೈಸೂರು ಹಾಗೂ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬಾಂಬ್‌ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರಿಗೆ ವಿದೇಶದಿಂದ ಸುಮಾರು 15 ಲಕ್ಷ ರೂ. ಬಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಪುರಾವೆ ಸಹಿತ ಮಾಹಿತಿ ಲಭಿಸಿರುವ ಕುರಿತು ವರದಿಯಾಗಿದೆ. ದುಬೈ ಮತ್ತು ಇತರೆ ದೇಶಗಳಲ್ಲಿರುವ ವಿದೇಶಿಯರು ಪ್ರಕರಣದ ಪ್ರಮುಖ ಆರೋಪಿ ಜುನೇದ್‌ ಅಹಮ್ಮದ್‌ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಶಂಕಿತ ಉಗ್ರರಾದ ಸೈಯದ್‌,

ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ – ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಆರೋಪಿಯ ಮೊಬೈಲ್ ವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 28. ಮಣಿಪುರದಲ್ಲಿ ಮಹಿಳೆಯ ನಗ್ನ ಮೆರವಣಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಇದೀಗ ಘಟನೆಯ ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯನ್ನೂ ಬಂಧಿಸಿ ಆತನ ಮೊಬೈಲ್ ಫೋನ್ ನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ. ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಕೇಂದ್ರ ಗುಪ್ತಚರ ಸಂಸ್ಥೆಗೆ ತನಿಖೆಗೆ ವಹಿಸಲಿದೆ ಎಂದೂ ವರದಿಯಾಗಿದೆ. ಇನ್ನು ಮೇ. 4 ರಂದು ಮಣಿಪುರದಲ್ಲಿ ಎರಡು ಬಣಗಳ

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಆರೋಪಿಯ ಮೊಬೈಲ್ ವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ತುಮಕೂರು, ಜು. 28. ಇಲ್ಲಿನ ಗೊಲ್ಲರಹಟ್ಟಿ ಎಂಬಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಮೃತಪಟ್ಟ ಘಟನೆಗೆ ಸಂಬಂಧಿಸಿ ಬಾಣಂತಿ ವಸಂತಾ ಪತಿ ಸಿದ್ದೇಶ್, ಮಾವ ಚಿಕ್ಕಹುಲಿಯಪ್ಪ, ಸಿದ್ದೇಶ್ ಕುಟುಂಬ ಹಾಗೂ ಸಮುದಾಯದ ಮುಖಂಡರ ವಿರುದ್ಧ ಕೋರಾ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ. ಹಿರಿಯ ಸಿವಿಲ್​ ನ್ಯಾಯ್ಯಾಧೀಶರಾದ ನೂರುನ್ನೀಸ್ ಗ್ರಾಮಕ್ಕೆ ಭೇಟಿ ನೀಡಿ ಬಾಣಂತಿ ವಸಂತಾರವರ ಆರೋಗ್ಯ ವಿಚಾರಿಸಿ, ಬಳಿಕ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ

ಮೂಢನಂಬಿಕೆಗೆ ಮಗು ಬಲಿ – ಕುಟುಂಬಸ್ಥರ ವಿರುದ್ದ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಲೋನ್ ಆ್ಯಪ್ ಮೂಲಕ 4,200 ರೂ. ಸಾಲ ಪಡೆದ ವ್ಯಕ್ತಿಯ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾದರರ ಪ್ರಕಾರ, ತಾನು ಲೋನ್ ಆ್ಯಪ್ ಮೂಲಕ 3,500 ರೂ. ಸಾಲಕ್ಕೆ ಅರ್ಜಿ ಹಾಕಿದ ಬಳಿಕ ತನ್ನ ಬ್ಯಾಂಕ್ ಖಾತೆಗೆ 2,800 ರೂ. ಜಮೆಯಾಗಿದೆ. ಈ ಸಾಲವನ್ನು ಜು. 26ಕ್ಕೆ ಮುಂಚಿತವಾಗಿ ಮರುಪಾವತಿ ಮಾಡಬೇಕಾಗಿದುದ್ದರಿಂದ ಜು.19ರಂದು 1,400 ರೂ. ಮರುಪಾವತಿ ಮಾಡಲಾಗಿದೆ.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವವರೇ ಎಚ್ಚರ – ಸಾಲ ಮರುಪಾವತಿಸಿದರೂ ಯುವಕನ ಫೋಟೋ ಅಶ್ಲೀಲಗೊಳಿಸಿ ವೈರಲ್- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು

(ನ್ಯೂಸ್ ಕಡಬ)newskadaba.com ಪಶ್ಚಿಮಬಂಗಾಳ, ಜು.28. ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ದಂಪತಿ ಇನ್‌ ಸ್ಟಾಗ್ರಾಮ್ ರೀಲ್‌ಗಳನ್ನು ಮಾಡಲು ಐಫೋನ್ ಖರೀದಿಸಲು ಬಯಸಿದ್ದು, ಆದರೆ ಫೋನ್ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ದಂಪತಿಗಳಲ್ಲಿ ಬಹಳಷ್ಟು ಬದಲಾವಣೆಗಳು ಕಂಡು ಬಂದಿತ್ತು. ಜೊತೆಗೆ ದಂಪತಿಗಳಿಗೆ ಎಂಟು ತಿಂಗಳ ಹೆಣ್ಣು ಮಗು ಕೂಡಾ ಮನೆಯಲ್ಲಿ ಕಾಣುತ್ತಿರಲಿಲ್ಲ ಈ ನಡುವೆ

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸಮಸ್ತಿಪುರ, ಜು.27. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಗಲಾಟೆ ನಡೆದ ನಂತರ ಸುತ್ತಮುತ್ತಲಿನ

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ Read More »

ರಾಷ್ಟ್ರೀಯ ನ್ಯೂಸ್
Scroll to Top