crime

Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಪ.ಬಂಗಾಳ, ಜು.24. ಪಾನಿಹಟಿಯಲ್ಲಿ ಮದ್ಯ ಖರೀದಿಗೆ ಬೇಕಾದ ಹಣಕ್ಕಾಗಿ ತಮ್ಮ ಆರು ತಿಂಗಳ ಮಗುವನ್ನೇ ಮಾರಾಟ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಕ್ಕಳ ಮಾರಾಟ ಜಾಲವು ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರಾಟ ಮಾಡಿರುವ ಮಗು ಇನ್ನೂ ಕೂಡಾ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆ ಜೈದೇವ್ ಚೌಧುರಿ ತಾಯಿ ಸತಿ ಚೌಧುರಿ ಹಾಗೂ ತಾತ ಕನಾಯಿ ಚೌಧುರಿ ಎಂಬವರ ಬಂಧನವಾಗಿದ್ದು, ಮಗುವನ್ನು ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ

(ನ್ಯೂಸ್ ಕಡಬ) newskadaba.com ತೆಲಂಗಾಣ, ಜು. 24. ಬಾಲಕನೋರ್ವ ಯೂಟ್ಯೂಬ್ ವಿಡಿಯೋವೊಂದನ್ನು ಅನುಕರಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 11ರ ಬಾಲಕ ರನೇ ತರಗತಿ ವಿದ್ಯಾರ್ಥಿ ಉದಯ್ ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ಊಟ ಮುಗಿಸಿ ಕೋಣೆಗೆ ಹೋದವ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ನ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡದೇ ಇದ್ದು, ಕರೆ ಮಾಡಿದಾಗಲೂ ಪ್ರತಿಕ್ರಿಯಿಸಿರಲಿಲ್ಲ. ನಂತರ ಅವರು

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೀಜಿಂಗ್, ಜು. 24. ಜಿಮ್‌ನಲ್ಲಿ ವರ್ಕ್ಔಟ್ ಮಾಡುತ್ತಿದ್ದವರ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದು ಹತ್ತು ಮಂದಿ ಮೃತಪಟ್ಟಿದ್ದು, ಓರ್ವ ಅವಶೇಷಗಳಡಿ ಸಿಲುಕಿರುವ ಘಟನೆ ಚೀನಾದಿಂದ ವರದಿಯಾಗಿದೆ. ಚೀನಾದ ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ಜಿಮ್ ಸೆಂಟರ್ ನಲ್ಲಿ ಈ ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿತದ ವೇಳೆ ಹದಿನಾಲ್ಕು ಮಂದಿ ಅವಶೇಷಗಳಡಿ ಸಿಲುಕಿದ್ದು,  ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಾದರೂ ಆ ವೇಳೆಗಾಗಲೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಆರು ಮಂದಿ ಆಸ್ಪತ್ರೆಯಲ್ಲಿ

ಜಿಮ್ ಮೇಲ್ಛಾವಣಿ ಕುಸಿತ -10 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಾರಿಗೆ ಪೆಟ್ರೋಲ್ ತುಂಬಿಸಿ ಹಣ ಪಾವತಿಸದೇ ಪರಾರಿಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 20ರಂದು ರಾತ್ರಿ ಕಾವೂರಿನ ಪೆಟ್ರೋಲ್ ಪಂಪ್‌ ವೊಂದರಲ್ಲಿ ನೀಲಿ ಬಣ್ಣದ ಕಾರಿಗೆ ಫುಲ್‌ಟ್ಯಾಂಕ್ ಪೆಟ್ರೋಲ್ ತುಂಬಿಸಿದ ಅಪರಿಚಿತನೋರ್ವ 4,100.60 ರೂ. ಬಿಲ್ ಪಾವತಿಸದೇ ವೇಗವಾಗಿ ಕಾವೂರು ಜಂಕ್ಷನ್ ಕಡೆಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಕಾರನ್ನು ಬೆನ್ನಟ್ಟಿ ನೋಡಿದಾಗ ಕಾರಿನ ಎದುರು ಮತ್ತು ಹಿಂಬದಿ ನೋಂದಣಿ ಸಂಖ್ಯೆ ಇರಲಿಲ್ಲ.

ಪೆಟ್ರೋಲ್ ತುಂಬಿಸಿ ಹಣ ಕೊಡದೇ ಕಾರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 23. ಊಟ ಮಾಡಲು ಬಾರೊಂದದಕ್ಕೆ ತೆರಳಿದ್ದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿರುವ ಬಾರೊಂದರಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬಂಟ್ವಾಳ ತಾಲೂಕು ಕೇಪುಗ್ರಾಮದ ಬಡಕೋಡಿ ನಿವಾಸಿ ವಿಶ್ವನಾಥ ರವರ ಪುತ್ರ ಸುರೇಶ್ ಎಂದು ಗುರುತಿಸಲಾಗಿದೆ. ನಿಶಾಂತ್ ಶೆಟ್ಟಿ, ರಾಕೇಶ್‌, ಚೇತು ಯಾನೆ ಚೇತನ್‌ ಪ್ರಕರಣದ ಆರೋಪಿಗಳಾಗಿದ್ದಾರೆ. ಘಟನೆಯ ಕುರಿತಂತೆ ಸುರೇಶ್, ನಾನು ಗಣೇಶ್ ಮತ್ತು ವಿಟ್ಲದ ಸುರೇಶ್ ಅವರೊಂದಿಗೆ ಜು. 21 ರಂದು

ಬಾರ್ ನಲ್ಲಿ ತಂಡದಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 22. ಭಾರೀ ಗಾಳಿಮಳೆಗೆ ಬೃಹತ್ ಗಾತ್ರದ ಮರವೊಂದು ಗಾಳಿಗೆ ಉರುಳಿ ಬಿದ್ದು ಎರಡು ಮನೆಗಳು ಧ್ವಂಸಗೊಂಡ ಘಟನೆ ಇಲ್ಲಿನ ಹಳೆಗೇಟು ಸಮೀಪದ ಕಜೆಕ್ಕಾರು ಅಂಬೇಡ್ಕರ್ ಕಾಲನಿಯಲ್ಲಿ ಶನಿವಾರದಂದು ಸಂಜೆ ನಡೆದಿದೆ. ಘಟನೆಯ ಸಂದರ್ಭ ಮನೆಯೊಳಗಿದ್ದ ಮಕ್ಕಳಿಬ್ಬರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಭಾರೀ ಗಾಳಿ ಬೀಸಿದ್ದು, ಇದರಿಂದಾಗಿ ಭಾರೀ ಗಾತ್ರದ ಹಲಸಿನ ಮರ ಹಾಗೂ ತೆಂಗಿನ ಮರಗಳು ಅಕ್ಕಪಕ್ಕದಲ್ಲಿರುವ ಸುಂದರಿ ಮತ್ತು ಸೇಸಮ್ಮ ಅವರ ಮನೆಯ ಮೇಲೆ

ಭಾರೀ ಗಾಳಿಮಳೆಗೆ ಬಿದ್ದ ಬೃಹತ್ ಮರ- ಮನೆಗೆ ಭಾಗಶಃ ಹಾನಿ – ಮಕ್ಕಳಿಬ್ಬರು ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top