crime

crime, arrest, suspected

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ […]

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 12. ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜೆ ರವರು ಬುಧವಾರದಂದು ನಿಧನರಾದರು.   ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ನಿರಂತರವಾಗಿ ‘ಕರಾವಳಿ ರಶೀದ್’ ಎಂಬ ಟ್ರೋಲ್ ಪೇಜ್ ಮುಖಾಂತರ ಬಜರಂಗದಳದ ಕುರಿತು ಅಶ್ಲೀಲ, ಮಾನಹಾನಿಕರ ಸುಳ್ಳು ಸುದ್ದಿ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಜಿಲ್ಲಾ ಘಟಕದ ಸಂಚಾಲಕ ನವೀನ್‌ ಮೂಡುಶೆಡ್ಡೆಯವರು ಮಂಗಳವಾರದಂದು ದೂರು ನೀಡಿದ್ದಾರೆ. ದೂರಿನ ಪ್ರಕಾರ ‘ಬಜರಂಗದಳ ಸಂಘಟನೆಯನ್ನು ಅವಮಾನ ಮಾಡುವುದಲ್ಲದೇ, ಮುಖಂಡರಾದ ಶರಣ್‌ ಪಂಪ್‌ವೆಲ್‌ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅವರ ಮಾನಹಾನಿ ಮಾಡಲಾಗುತ್ತಿದೆ. ಇದು ಹಿಂದೂ- ಮುಸ್ಲಿಮರ ನಡುವೆ ದ್ವೇಷ ಬಿತ್ತುವ

ಟ್ರೋಲ್ ಪೇಜ್ ಮೂಲಕ ಸಂಘಟನೆಯ ವಿರುದ್ದ ಮಾನಹಾನಿಕರ ಪೋಸ್ಟ್- ಬಜರಂಗದಳದಿಂದ ದೂರು Read More »

ಕರಾವಳಿ

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಹಾಗೂ ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಲೆಕ್ಸ್​, ವಿನಯ್​ ರೆಡ್ಡಿ, ಸಂತೋಷ್ ಎಂದು ಗುರುತಿಸಲಾಗಿದೆ. ಏರೋನಿಕ್ಸ್ ಮೀಡಿಯಾ ಪ್ರೈ. ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಅದೇ ಕಂಪೆನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವಿನು ಕುಮಾರ್ ಅವರನ್ನು ಮಂಗಳವಾರದಂದು ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಅಮೃತಹಳ್ಳಿಯಲ್ಲಿರುವ ಕಂಪೆನಿ ಕಚೇರಿಗೆ ನುಗ್ಗಿದ ಆರೋಪಿಗಳು ಹಲ್ಲೆ

ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 12. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ದೆಹಲಿಯಲ್ಲಿ ಇದಕ್ಕೆ ಹೋಲುವಂತೆಯೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹವು ಗೀತಾ ಫ್ಲೈಓವರ್ ಬಳಿ ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಸದ್ಯ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಳನ್ನು ಲಿವ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಳೆತ ಸ್ಥಿತಿಯಲ್ಲಿ‌ ಖ್ಯಾತ ವಕೀಲರ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ಖ್ಯಾತ ನ್ಯಾಯವಾದಿಯೊಬ್ಬರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರದಂದು ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ನಗರದ ಖ್ಯಾತ ನ್ಯಾಯವಾದಿ ಬಿ.ಹರೀಶ್ ಆಚಾರ್ಯ (60) ಎಂದು ಗುರುತಿಸಲಾಗಿದೆ. ಅವರ ಮೃತದೇಹವು ಭಾಗಶಃ ಕೊಳೆತ ಸ್ಥಿತಿಯಲ್ಲಿ ನಗರದ ಬಿಜೈ ಬಾರಬೈಲ್‌ನ ಅವರ ಮನೆಯಲ್ಲಿ ಪತ್ತೆಯಾಗಿದ್ದು ಅವರ ರಕ್ತ ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಉರ್ವ ಠಾಣಾ (0824-2220822/2220800) ಪೊಲೀಸರು ತಿಳಿಸಿದ್ದಾರೆ. ಹರೀಶ್ ಆಚಾರ್ಯ ಅವರು ಶುಕ್ರವಾರದಂದು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಜು. 9ರ ಬೆಳಗ್ಗೆ

ಕೊಳೆತ ಸ್ಥಿತಿಯಲ್ಲಿ‌ ಖ್ಯಾತ ವಕೀಲರ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಾರ್ಟ್ ಟೈಂ ಉದ್ಯೋಗ ನೀಡುವುದಾಗಿ ವಂಚನೆ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಟೆಲಿಗ್ರಾಂ ಅಕೌಂಟ್ ನಿಂದ ಲಿಂಕ್‌ ಕಳುಹಿಸಿ ಪಾರ್ಟ್‌ ಟೈಂ ಉದ್ಯೋಗ ನೀಡುವುದಾಗಿ 5.43 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 29ರಂದು ದೂರುದಾರರಿಗೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ ಅನಂತರ ಟಾಸ್ಕ್ ಗಳನ್ನು ನೀಡಿ, ಅದನ್ನು ಪೂರ್ಣಗೊಳಿಸಿದರೆ ಹಣ ನೀಡುವುದಾಗಿ ನಂಬಿಸಿದ್ದಾನೆ. ಮೊದಲ ಟಾಸ್ಕ್ ಗೆ ಹಣ ಹೂಡಿಕೆ ಮಾಡಿಸಿ ಅನಂತರ 1,237 ರೂ.ಗಳನ್ನು ದೂರುದಾರರ ಖಾತೆಗೆ ವರ್ಗಾಯಿಸಿದ್ದಾನೆ.

ಪಾರ್ಟ್ ಟೈಂ ಉದ್ಯೋಗ ನೀಡುವುದಾಗಿ ವಂಚನೆ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ಜು. 11. ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದಿದ್ದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ ಅಲಿಯಾಸ್ ತುಪ್ಪ ಎಂಬಾತನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು, ಈ ಹಿನ್ನೆಲೆ ರಾಜಿ ಮಾಡಿಕೊಳ್ಳಲು

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 11. ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಮೂವರು ಅಪರಿಚಿತರು ಪರಾರಿಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು, ಬಳಿಕ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ಗಾಯವಾಗಿದೆ. ಇನ್ನು ಪರ್ಕಳದಿಂದ ಬರುವಾಗಲೇ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿ, ಮಣಿಪಾಲದಲ್ಲಿ

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top