crime

ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ತಮಿಳುನಾಡು, ಮೇ.27. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಕರ್ತವ್ಯದ ವೇಳೆ ಮಹಿಳಾ ವೈದ್ಯರೊಬ್ಬರು ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ತಮಿಳುನಾಡಿನ ನಾಗಪಟ್ಟಣಂನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಕೆಯ ಬಟ್ಟೆಯ ಬಗ್ಗೆ ವ್ಯಕ್ತಿ ವೈದ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ.ಇದೀಗ ವೈರಲ್ ಆಗಿರುವ ವೀಡಿಯೊದಲ್ಲಿ, ಬಿಜೆಪಿ ಸದಸ್ಯ ಭುವನೇಶ್ವರ್ ರಾಮ್ ಅವರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಗದ್ದಲವನ್ನು ಸೃಷ್ಟಿಸುವುದನ್ನು ಕಾಣಬಹುದು ಮತ್ತು ಮಹಿಳಾ ವೈದ್ಯ ಜನ್ನತ್ ಫಿರ್ಧೌಸ್ ಹಿಜಾಬ್ ಅವರು […]

ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.27. ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟು ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ ಎನ್ನಲಾಗಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆ ಸವರಿದ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ಬಂಟ್ವಾಳ: ಸರಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವ್ಯಕ್ತಿ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ, 26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ. 26. ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು ಎನ್ನಲಾಗಿದೆ. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.26. ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ ನಡೆದಿದೆ ಎಂದು ವರದಿ ತಿಳಿಸಿದೆ. ಮಹಮ್ಮದ್ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಗುರುತಿಸಲಾಗಿದೆ. ಮನೆ ಎದುರು ಕುಳಿತಾಗ ದಾಳಿ ಮಾಡಿದ ಗುಂಪು ಮಚ್ಚಿನಿಂದ ಕೊಚ್ಚಿ ಮಹಮ್ಮದ್ ಕುಡಚಿ ಅವರನ್ನು ಕೊಲೆ ಮಾಡಲಾಗಿದೆ. ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಡಬಲ್ ಮರ್ಡರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.26. ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ ಎನ್ನಲಾಗಿದೆ. ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು

ಬೇಕಾಬಿಟ್ಟಿ ಬೈಕ್ ಚಲಾವಣೆ ➤ ವ್ಯಕ್ತಿಯ ವಿರುದ್ಧ ಸೊಮೊಟೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಪು, ಮೇ.26. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24)

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.24. ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಅಡ್ಯಾರ್ ಬಳಿಯ ನಿವಾಸಿ ನವಾಝ್ ಶರೀಫ್ ಎಂಬುವವರ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ನೋಂದಣಿ ಸಂಖ್ಯೆ 46/2020 ಕಲಂ 143, 147, 323, 504, 427, 307 ಆರ್/ಡಬ್ಲ್ಯು 149 ಐಪಿಸಿ ಮತ್ತು ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.  

ಮಂಗಳೂರು: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top