crime

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.24. 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ […]

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ !

(ನ್ಯೂಸ್ ಕಡಬ)newskadaba.com ಕಡಬ, ಮೇ.24. ಕಡಬ ಸಮೀಪದ  ಇಚ್ಲಂಪಾಡಿಯಲ್ಲಿ ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ ಎಂದು ವರದಿ ತಿಳಿಸಿದೆ. ಅನುಮತಿ ಪಡೆದು ಮರಳುಗಾರಿಕೆ ನಡೆಸುತ್ತಿದ್ದೇವೆ ಎಂದು ಮರಳು  ಸಂಗ್ರಹಕಾರರು ಮಾಹಿತಿಯನ್ನು ನೀಡುತ್ತಿದ್ದರಾದರೂ ಕೂಡಾ, ಅನುಮತಿ ಪತ್ರ ಒಂದು ಕಡೆಯ ಪ್ರದೇಶದದ್ದಾರೆ ಬೇರೊಂದು ಕಡೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.  ಅಲ್ಲದೆ, ಅನುಮತಿ ಒಂದು ಕಡೆ, ಮರಳು ಸಂಗ್ರಹ ಇನ್ನೊಂದು ಕಡೆ ಎಂಬ ಆರೋಪಕ್ಕೆ ಸಾಕ್ಷಿಯೆಂಬಂತೆ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.24. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ  ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ಆಗಿ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಕೂಡಲೇ ಅವರನ್ನು ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎನ್ನುವ ಮಾಹಿತಿ ವಿದ್ಯಾರ್ಥಿನಿಯರ ಹೆತ್ತವರ ಕಡೆಯಿಂದ ಬಂದಿದೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು,

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿ, ಕೈ ಕಡಿದು ತುಂಡು ಮಾಡಿದ ಬಗ್ಗೆ ಬಂಟ್ವಾಳ‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ಶಿವರಾಜ್ ಕುಲಾಲ್ ಎಂಬಾವರ ಕೊಲೆ ಯತ್ನ ಮಾಡಲಾಗಿದೆ. ಸ್ನೇಹಿತ ಸಂತೋಷ್ ಎಂಬಾತ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಹಾವು ಕಡಿದು 27 ವರ್ಷದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.22. ವಿಷಪೂರಿತ ಹಾವು ಕಡಿತದಿಂದಾಗಿ 27 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಶ್ರಿರಾಮನಗರ ನಿವಾಸಿ ಚೇತನ್ (27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ವಿಷಕಾರಿ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಹೋಗುತ್ತಿತ್ತು. ಇದನ್ನು ಕಂಡ ಚೇತನ್ ಹಾವನ್ನು ಹಿಡಿಯುವ ಸಲುವಾಗಿ ಅದರ ಸಮೀಪ ಹೋಗಿದ್ದಾರೆ. ಈ ವೇಳೆ ಚೇತನ್ ಗೆ ಹಾವು ಕಚ್ಚಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ

ಹಾವು ಕಡಿದು 27 ವರ್ಷದ ಯುವಕ ಮೃತ್ಯು..! Read More »

ಕರ್ನಾಟಕ

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.22. ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ. ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್‌ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top