crime

ಬೆಳ್ತಂಗಡಿ: ಸೂಪರ್‌ ಮಾರ್ಕೆಟ್‌ನಲ್ಲಿ ಆಕಸ್ಮಿಕ ಬೆಂಕಿ    ➤ ಲಕ್ಷಾಂತರ ಮೌಲ್ಯದ ವಸ್ತು ನಾಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.22. ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್‌‌ನಲ್ಲಿ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂದಾಜು ಸುಮಾರು 50 ಲಕ್ಷದಷ್ಟು ನಷ್ಟ ಉಂಟಾಗಿರುವ ಘಟನೆ ನಡೆದಿದೆ. ಪತ್ರಿಕಾ ವಿತರಣೆ ಮಾಡುವವರು ಘಟನೆ ಗಮನಕ್ಕೆ ಬಂದು ತಕ್ಷಣ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳೀಯರು ಹಾಗೂ ಅಗ್ನಿಶಾಮಕದ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಬೆಂಕಿ ಸಂಪೂರ್ಣ ತಗುಲಿದ್ದರಿಂದ ಮಾಲಕರು ಸಂಪೂರ್ಣ […]

ಬೆಳ್ತಂಗಡಿ: ಸೂಪರ್‌ ಮಾರ್ಕೆಟ್‌ನಲ್ಲಿ ಆಕಸ್ಮಿಕ ಬೆಂಕಿ    ➤ ಲಕ್ಷಾಂತರ ಮೌಲ್ಯದ ವಸ್ತು ನಾಶ Read More »

ಕರಾವಳಿ

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಮೇ.20. ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್ ವೊಂದರಲ್ಲಿ ನಡೆದಿದೆ. ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಡಬ, ಮೇ.20. ಕುಲ್ಕುಂದ ನಿವಾಸಿಯೊಬ್ಬರು ಕಡಬದ ಹಳೆ ಪ್ರವಾಸಿ ಮಂದಿರದ ಬಳಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೋನಿ ನಿವಾಸಿ ನರಸಿಂಹ(60)ಮೃತಪಟ್ಟವರರು ಎಂದು ಗುರುತಿಸಲಾಗಿದೆ. ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿದ್ದ ಇವರು ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲೇ ಇದ್ದರು. ಮೂರ್ಛೆ ರೋಗದ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು ಎನ್ನಲಾಗಿದೆ.

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಬಿಹಾರದ ಶಾಲೆಯೊಂದರ ಬಿಸಿಯೂಟದಲ್ಲಿ ಹಲ್ಲಿ ಪತ್ತೆ ! ➤ 36 ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಪಾಟ್ನಾ, ಮೇ.20. ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದು ಬಳಿಕ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು.

ಬಿಹಾರದ ಶಾಲೆಯೊಂದರ ಬಿಸಿಯೂಟದಲ್ಲಿ ಹಲ್ಲಿ ಪತ್ತೆ ! ➤ 36 ವಿದ್ಯಾರ್ಥಿಗಳು ಅಸ್ವಸ್ಥ Read More »

ರಾಷ್ಟ್ರೀಯ ನ್ಯೂಸ್

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಕಣ್ಣೂರು, ಮೇ.17. ಇನ್ನೋವಾ ಕಾರು- ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಕಾರಿಗೆ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ➤ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..!

(ನ್ಯೂಸ್ ಕಡಬ) newskadaba.com ಯಾದಗಿರಿ,ಮೇ.17 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ ಮೃತ ಮಹಿಳೆ. ನಿಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಕೌಟುಂಬಿಕ ಕಲಹದಿಂದಾಗಿ ಪತಿ ಹಾಗೂ ಪತ್ನಿ ಇಬ್ಬರೂ ದೂರವಿದ್ದರು.ಮಗಳ ಮದುವೆ ಎಂದು ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ. ರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಶಹಾಪುರ ಪೊಲೀಸ್

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..! Read More »

ಕರ್ನಾಟಕ

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ,ಮೇ.17 ಉತ್ತರ ಪ್ರದೇಶದ ಷಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿಕ್ಷಕನೊಬ್ಬ ಕನಿಷ್ಠ 18 ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಟರ್ ಬಳಿ ವ್ಯಕ್ತಿಯೊಬ್ಬರ ಮೃತದೇಹದ ಪಕ್ಕದಲ್ಲಿದ್ದ ಚೀಲದಲ್ಲಿ 6.65 ಲಕ್ಷ ನಗದು ಪತ್ತೆಯಾಗಿದೆ. ತಮ್ಮಯ್ಯ (55) ಮಡಿಕೇರಿಯ ಕುಶಾಲನಗರ ಮೂಲದ ವ್ಯಕ್ತಿಯಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಅವರು ಬಸ್‌ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಎನ್ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು. ಈ ಘಟನೆ ಬಗ್ಗೆ ಕುಟುಂಬದಲ್ಲಿ ಯಾರಿಗೂ ತಿಳಿದಿಲ್ಲ. ಇವರ ಮೃತದೇಹ ಟೆಲಿಪೋನ್ ಎಕ್ಸ್ ಚೇಂಜ್ ಟರ್

ಬೆಳ್ತಂಗಡಿ: ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ Read More »

ಕರಾವಳಿ
Scroll to Top