crime

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದ್ದು, ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ. 4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿ ಮೇಲೆ […]

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು  Read More »

ಕರ್ನಾಟಕ

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ನಗರದ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದೆ. ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕದ್ರಿ ದೇಗುಲದಲ್ಲಿ ಆವರಣದಲ್ಲಿ ಅನುಮಾನಸ್ಪದ ಓಡಾಟ ➤ ಮೂವರು ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ಕದ್ರಿ ದೇವಸ್ಥಾನದ ಆವರಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ವಿಚಾರಿಸಿದ್ದಾರೆ. ಯುವಕರು ದೇವಸ್ಥಾನದ ಅಂಗಣಕ್ಕೆ ಬೈಕ್ ತಂದಿದ್ದಲ್ಲದೇ ಚಪ್ಪಲಿ ಧರಿಸಿ ಅಡ್ಡಾಡುತ್ತಿದ್ದದ್ದು ಭಕ್ತರ ಅಕ್ರೋಶಕ್ಕೆ ಕಾರಣವಾಗಿತ್ತು. ಯುವಕರನ್ನು ವಿಚಾರಿಸಿದಾಗ ತಾವು ಅಸೈಗೋಳಿಯಿಂದ ಕಾಟಿಪಳ್ಳಕ್ಕೆ ಹೋಗುವವರಾಗಿದ್ದು, ತಪ್ಪಾಗಿ ಗೂಗಲ್ ಮ್ಯಾಪ್ ನೋಡಿಕೊಂಡು ಹೋಗುವಾಗ ದಾರಿ ತಪ್ಪಿ ಇಲ್ಲಿಗೆ ಬಂದಿರುವುದಾಗಿ

ಮಂಗಳೂರು: ಕದ್ರಿ ದೇಗುಲದಲ್ಲಿ ಆವರಣದಲ್ಲಿ ಅನುಮಾನಸ್ಪದ ಓಡಾಟ ➤ ಮೂವರು ಆರೋಪಿಗಳು ವಶಕ್ಕೆ Read More »

ಕರಾವಳಿ

ಮೂಡಬಿದಿರೆ: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಕೊಲೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಮೇ.11. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆ‌ ಮಾಡಿರುವ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತ ಜಮಾಲ್ ನ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮೂಡಬಿದಿರೆ: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಕೊಲೆ Read More »

ಕರಾವಳಿ

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.08. ಮಾಯಾಪುರದಲ್ಲಿ ಇಸ್ಕಾನ್‌ನ ಪುರುಷ ಭದ್ರತಾ ಸಿಬ್ಬಂದಿ ಮೇಲೆ ಸನ್ಯಾಸಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈಗಾಗಲೇ ಇಸ್ಕಾನ್ ದೇವಾಲಯದ ಮಹಾರಾಜ್ ಜಗಧಾತ್ರಿ ದಾಸ್ ವಿರುದ್ಧ ನವದ್ವೀಪ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾನಿ ಪಾಲ್ ತಿಳಿಸಿದ್ದಾರೆ.

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ Read More »

ರಾಷ್ಟ್ರೀಯ ನ್ಯೂಸ್

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com  ತ್ರಿಶೂರು, ಏ. 08. ಯುವತಿಯನ್ನು ಬರ್ಬರವಾಗಿ ಕೊಲೆ‌ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದಿರುವ ಘಟನೆ ಕೇರಳದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಅಥಿರಾಗೆ ಕೊಲೆ‌ ಮಾಡಿ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ಎಸೆಯಲಾಗಿದೆ ಎಂದು ವರದಿ ತಿಳಿಸಿದೆ.  

ಯುವತಿಯೋರ್ವಳ ಬರ್ಬರ ಹತ್ಯೆ ! ➤ ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.05 ನವದೆಹಲಿಯ ತಿಹಾರ್ ಜೈಲಿನ ಆಘಾತಕಾರಿ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿದ್ದು, ಅಲ್ಲಿ ಕೆಲವು ನಾಲ್ವರು ಕೈದಿಗಳು ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾ ನನ್ನು ಆತನ ಸೆಲ್ನಿಂದ ಹೊರಗೆ ಎಳೆದೊಯ್ದು ಕ್ರೂರವಾಗಿ ಇರಿದು ಕೊಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ದಾಳಿಕೋರರು ಜೈಲಿನ ಸಂಕೀರ್ಣದೊಳಗೆ ಹರಿತವಾದ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿ ತಾಜ್ಪುರಿಯಾ ಅವರ ತಲೆ, ಬೆನ್ನು, ಮುಖ ಮತ್ತು ಕುತ್ತಿಗೆಗೆ ಅನೇಕ ಬಾರಿ ಇರಿದಿದ್ದಾರೆ.  ಆರೋಪಿಗಳ ಬೆಡ್ ಶೀಟ್ ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..! Read More »

ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ. ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45)

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಹೋಟೆಲ್ ಮಾಲೀಕ ಮತ್ತು ಆತನ ಪತ್ನಿಗೆ ಥಳಿಸಿದ ದುಷ್ಕರ್ಮಿಗಳು..! ➤ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹ

(ನ್ಯೂಸ್ ಕಡಬ)Newskadaba.com ಕೇರಳ,ಮೇ.02 ಪಾನಮತ್ತರಾಗಿದ್ದ ದುಷ್ಕರ್ಮಿಗಳ ಗುಂಪು ಪತ್ತನಂತಿಟ್ಟದ ವೆನ್ನಿಕುಲಂ ಬಳಿಯ ಥಿಯೇಟರ್ ಬಳಿ ಎಂಜಿ ಹೋಟೆಲ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಮುರುಗನ್ ಮತ್ತು ಅವರ ಪತ್ನಿಯನ್ನು ಮೂವರ ತಂಡವು ಅಮಾನುಷವಾಗಿ ಥಳಿಸಿದೆ. ಬಳಿಕ 15 ನಿಮಿಷದ ನಂತರ ವಾಪಸ್ ಇಬ್ಬರನ್ನು ಕರೆದುಕೊಂಡು ಬಂದ ಆರೋಪಿ ಆರ್ಡರ್ ಮಾಡಿದ ಪರೋಟ ನೀಡುವಂತೆ ಕೇಳಿದ್ದಾನೆ. ಪಾರ್ಸೆಲ್ ತಂದು ಕೊಟ್ಟಾಗ ಅದು ಬಿಸಿಯಾಗಿಲ್ಲ ಇನ್ನೊಂದು ಕೊಡು ಎಂದು ಕೇಳಿದ್ದಾನೆ. ಆಗ ಹೋಟೆಕ್ ಮಾಲೀಕ ಪರೋಟ ಈಗ ಮಾಡಿದ್ದು ಬಿಸಿಯಾಗಿದೆ ಎಂದು

ಕ್ಷುಲ್ಲಕ ಕಾರಣಕ್ಕಾಗಿ ಹೋಟೆಲ್ ಮಾಲೀಕ ಮತ್ತು ಆತನ ಪತ್ನಿಗೆ ಥಳಿಸಿದ ದುಷ್ಕರ್ಮಿಗಳು..! ➤ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹ Read More »

ರಾಷ್ಟ್ರೀಯ ನ್ಯೂಸ್
Scroll to Top