crime

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಡಬ, ಮೇ.1.  ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಸೂಚನೆಯನ್ನು ಲೆಕ್ಕಿಸದೆ ಪಿಕಪ್‌ ವಾಹನವೊಂದು ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಮಕುಂಜ ಬಳಿ ಮುಖ್ಯರಸ್ತೆಯಲ್ಲಿರುವ ಆತೂರು ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಪರಾರಿಯಾದ ಪಿಕಪ್ ವಾಹನದಲ್ಲಿ ದನದ ಮಾಂಸ ಸಾಗಿಸಲಾಗುತ್ತಿತ್ತು ಎಂದು ಸ್ಥಳೀಯರು ಆರೋಪವನ್ನು ಮಾಡಿದ್ದಾರೆ. ಪಿಕಪ್ ವಾಹನ ಅತೀ ವೇಗವಾಗಿ ಚೆಕ್‌ಪೋಸ್ಟ್‌ನತ್ತ ನುಗ್ಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್‌ ಸಿಬಂದಿ ಗಾಬರಿಗೊಂಡು ಪಕ್ಕಕ್ಕೆ ಹಾರಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಪರಾರಿಯಾದ ವಾಹನವನ್ನು […]

ಕಡಬ ಅಕ್ರಮ ಗೋ ಸಾಗಟದ ಪಿಕಪ್ ಚೆಕ್ ಪೋಸ್ಟ್ ಗೆ ಢಿಕ್ಕಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: 9ನೇ ತರಗತಿಯ ಬಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಚಿತ್ರದುರ್ಗದಲ್ಲಿ 9ನೇ ತರಗತಿ‌ ಓದುತ್ತಿದ್ದ ಬಾಲಕ ಶಿವಪ್ರಸಾದ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ. ‌ಶಿವಪ್ರಸಾದ್ ಶಾಲೆಗೆ ರಜೆ ಹಿನ್ನೆಲೆ ದೊಡ್ಡಮ್ಮ ಮಂಜುಳ ಎಂಬವರ ಬೆಳ್ತಂಗಡಿಯ ಮನೆಗೆ ಬಂದಿದ್ದರು. ಮಂಜುಳಾ ಅವರು ಬೆಳ್ತಂಗಡಿಯ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಾಲೂಕು ಪಂಚಾಯತ್ ಪಕ್ಕದ ಸರಕಾರಿ ಕ್ವಾಟ್ರಸ್ ನಲ್ಲಿ ವಾಸವಿದ್ದರು. ಇಂದು‌ ಮಂಜುಳ ಕೆಲಸಕ್ಕೆ ಹೋಗಿದ್ದರು. ಅವರ

ಬೆಳ್ತಂಗಡಿ: 9ನೇ ತರಗತಿಯ ಬಾಲಕ ಆತ್ಮಹತ್ಯೆ Read More »

ಕರಾವಳಿ

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.29. ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪಾಪಿ ಶಿಕ್ಷಕ..! ➤ಆರೋಪಿ ಅರೆಸ್ಟ್

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಏ.29 ಉತ್ತರಪ್ರದೇಶ ಮಿರ್ಜಾಪುರದ ಕಾಲೇಜೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪಾಪಿ ಶಿಕ್ಷಕ..! ➤ಆರೋಪಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.29. ಮನೆಯಲ್ಲೇ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮೂವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬವಲ್ಲಿ ನಡೆದಿದೆ. ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು ಎಂದು ವರದಿಯಾಗಿದೆ.  

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ

(ನ್ಯೂಸ್ ಕಡಬ)Newskadaba.com ದೆಹಲಿ,ಏ.28 ಪತ್ನಿಯನ್ನು ಕೊಂದು ತುಂಡರಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಇಲ್ಲಿನ ಮನೇಸರ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನೇಸರ್‌ನ ಹಳ್ಳಿಯೊಂದರಲ್ಲಿ ಮಹಿಳೆಯ ಅರ್ಧ ಸುಟ್ಟ ಮುಂಡ ಪತ್ತೆಯಾಗಿದ್ದು, ಆಕೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮಹಿಳೆಯ ತಲೆ ಕಾಣೆಯಾಗಿದ್ದು, ಆಕೆಯ ಕೈಗಳನ್ನು ಕತ್ತರಿಸಲಾಗಿದೆ. ಆರೋಪಿ ಜಿತೇಂದರ್‌ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಗುರುಗ್ರಾಮ್ ಪೊಲೀಸ್ ಆಯುಕ್ತ ಕಲಾ ರಾಮಚಂದ್ರನ್ ಹೇಳಿದ್ದಾರೆ.ಆರೋಪಿ ಜಿತೇಂದರ್ ಗಾಂಧಿನಗರದ ನಿವಾಸಿಯಾಗಿದ್ದು, ಮನೇಸರ್ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು.

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಕಾರವಾರ, ಏ.27. ಆಟೋ ರಿಕ್ಷಾದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93.50 ಲಕ್ಷ ರೂ. ಹಣವನ್ನು ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ರಾತ್ರಿ 2.30 ರ ಸುಮಾರಿಗೆ ಸೂಟ್ ಕೇಸ್ ನಲ್ಲಿ ತುಂಬಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಎಸ್ ಎಸ್ ಟಿ ತಂಡದ ಸದಸ್ಯರು ಚಾಲಕನನ್ನು ವಶಕ್ಕೆ ಪಡೆದು ಹಣ ಯಾರದ್ದು ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಏ.28. ಓವರ್ ಟೇಕ್ ವಿಚಾರದಲ್ಲಿ ಜಗಳ ನಡೆದು ರಿಕ್ಷಾ ಚಾಲಕನ‌ ಮೇಲೆ ಕೇರಳ ನೋಂದಣಿಯ ಕಾರಿನಲ್ಲಿದ್ದ ತಂಡ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ಅಡ್ಡಹೊಳೆ ಬಳಿ ಘಟನೆ ನಡೆದಿದೆ ಎನ್ನಲಾಗಿದೆ. ಶಿರಾಡಿ ಗ್ರಾಮದ ಪೆರುಮಜಲು ನಿವಾಸಿ ಆಟೋ ಚಾಲಕ ವಿಶ್ವನಾಥ್ ಈ ಕುರಿತು ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮಂಗಳೂರು: ವೈದ್ಯಕೀಯ ಸದಸ್ಯತ್ವ ಕೊಡಿಸುವುದಾಗಿ 5 ಲ.ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.28. ವೈದ್ಯಕೀಯ ವಿಜ್ಞಾನ ಅಕಾಡೆಮಿಯ ಸದಸ್ಯತ್ವ ಕೊಡಿಸುವುದಾಗಿ ಹೇಳಿ 5 ಲ.ರೂ. ಪಡೆದು ಬಳಿಕ ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ‘ಪೋಸ್ಟ್ ಗ್ರಾಜುವೇಟ್ ಅಕಾಡಮಿ ಆಫ್ ಮೆಡಿಕಲ್ ಸೈಯನ್ಸ್’ನಿಂದ ಮಾತನಾಡುತ್ತಿದ್ದು, ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನಲ್ಲಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಮೊದಲ ಹಂತದಲ್ಲಿ 1.50 ಲ.ರೂ ಪಾವತಿಸುವಂತೆ ಸೂಚಿಸಿದೆ. ಬಳಿಕ ಅಪರಿಚಿತ ವ್ಯಕ್ತಿಯು ಹಂತ ಹಂತವಾಗಿ 5 ಲ.ರೂ.

ಮಂಗಳೂರು: ವೈದ್ಯಕೀಯ ಸದಸ್ಯತ್ವ ಕೊಡಿಸುವುದಾಗಿ 5 ಲ.ರೂ. ವಂಚನೆ Read More »

ಕರಾವಳಿ

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com  ಆಂಧ್ರಪ್ರದೇಶ,  ಏ.27. ತನ್ನ ಮಗಳ ವಯಸ್ಸಿನ ಹುಡುಗಿಯ ಮೇಲೆ ಪ್ರತಿದಿನ ಲೈಂಗಿಕ ದೌರ್ಜನ್ಯ ನಡೆಸಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ತಿಂಗಳಿಂದ ಪ್ರತಿದಿನ ಅವಾಚ್ಯ ಶಬ್ಧಗಳಿಂದ ಕಿರುಕುಳ ನೀಡುತ್ತಿದ್ದುದನ್ನು ತಾಳಲಾರದೇ ಅಪಾರ್ಟ್​ಮೆಂಟ್ ಮೇಲಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿ ವಿನೋದ್ ಕುಮಾರ್ ಜೈನ್ (49)ಗೆ ಜೀವಾವಧಿ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ವಿಜಯವಾಡ ಪೋಕ್ಸೊ ನ್ಯಾಯಾಲಯದ

ಮಗಳ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ      ➤ ಆರೋಪಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್
Scroll to Top