crime

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ವರದಿ ತಿಳಿಸಿದೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ […]

ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.11. ಕಳ್ಳತನದ ಆರೋಪದಲ್ಲಿ ಯುವಕನನ್ನು ವಾರದ ಕಾಲ ಕೂಡಿ ಹಾಕಿ ಹಲ್ಲೆ ನಡೆಸಿ‌ ಕೊಲೆ ಮಾಡಿ ಚರಂಡಿಗೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಚರಂಡಿಯಲ್ಲಿ ಸಿಕ್ಕ ಕೊಳೆತ ಮೃತದೇಹ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸೈಫುಲ್ಲಾ(36) ಎಂಬುವನಿಗೆ ಕೊಲೆ ಮಾಡಿ ಚರಂಡಿಗೆ ಮೃತದೇಹ ಎಸೆದಿದ್ದ ಆರೋಪದಡಿ ಗುಜರಿ ಅಂಗಡಿ ಮಾಲೀಕ ಸೇರಿ ಮೂವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬಾತನನ್ನು ಬಂಧಿಸಲಾಗಿದೆ.

ಚರಂಡಿಯಲ್ಲಿ ಸಿಕ್ಕ ಮೃತದೇಹದ ಕೇಸ್ ಗೆ ಟ್ವಿಸ್ಟ್.! ➤ ಯುವಕನಿಗೆ ಅಪಹರಿಸಿ ಹಲ್ಲೆ ನಡೆಸಿ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.!

(ನ್ಯೂಸ್ ಕಡಬ) newskadaba.com.ಹರಿಯಾಣ,ಏ.10 ಹರಿಯಾಣದ ಸೋನಿಪತ್‌ನ ಸಂದಲ್ ಕಲಾನ್ ಗ್ರಾಮದಲ್ಲಿ ಸುಮಾರು 20 ಜನರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿ ಅಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ದಾಳಿ ನಡೆಸಿದವರು ಅದೇ ಗ್ರಾಮದ ಸ್ಥಳೀಯರು ಎನ್ನಲಾಗಿದೆ. ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ನಿರ್ಮಿಸಿರುವ ಸಣ್ಣ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ 15-20 ಶಸ್ತ್ರಸಜ್ಜಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ದಾಳಿಕೋರರು ಕೈಯಲ್ಲಿ ಬಿದಿರು ಕೋಲು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಸಂಚರಿಸುತ್ತಿರುವ

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.! Read More »

ರಾಷ್ಟ್ರೀಯ ನ್ಯೂಸ್

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಯುವಕನೋರ್ವನನ್ನು ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಬಾರ್ ವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರದ ರೌಡಿಶೀಟರ್ ಶಿವರಾಜ್ ನನ್ನು ಹತ್ಯೆ ಮಾಡಲಾಗಿದೆ. ಬಿಯರ್ ಬಾಟಲಿನಿಂದ ತಲೆಗೆ ಹೊಡೆದು ಮತ್ತೊಬ್ಬ ರೌಡಿಶೀಟರ್ ಮಂಜ ಕೊಲೆ ಮಾಡಿದ್ದಾನೆ.

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ Read More »

ಕರ್ನಾಟಕ
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.10. ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಹೊಂದಿದ್ದರು. ಪ್ರವೀಣ್ 10 ವರ್ಷಗಳಿಂದ

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!!

(ನ್ಯೂಸ್ ಕಡಬ) newskadaba.com. ರಾಮನಗರ ಏ.10 ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ನವೀನ್ ತಂದೆ ಅರಸೇಗೌಡರ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಸೇಗೌಡ(65) ಎಂದು ಗುರುತಿಸಲಾಗಿದೆ. ಅವರ ಮತ್ತೊಬ್ಬ ಮಗ ಸುರೇಂದ್ರ  ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.        

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!! Read More »

ಕರ್ನಾಟಕ

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.10. ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ. ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ

ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ ➤ 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top