crime

ಅಪ್ರಾಪ್ತೆ ಮೇಲೆ ಅತ್ಯಾಚಾರ .!   ➤ ದೂರು ದಾಖಲು  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಬಾಲಕಿ ಪೋಷಕರು ಎಂ ಸಿ ಡಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂತ್ರಸ್ತೆ ಸೇರಿದಂತೆ ತಮ್ಮ ಇಬ್ಬರು ಮಕ್ಕಳೊಂದಿಗೆ ಅಲ್ಲಿಯೇ ವಾಸವಾಗಿದ್ದರು. ಶಾಲೆಯನ್ನು  ಕೆಲವು ದಿನಗಳಿಂದ ಮುಚ್ಚಲಾಗಿತ್ತು ಎನ್ನಲಾಗಿದ್ದು, ಘಟನೆ ನಡೆದ ದಿನ ಪೋಷಕರು ಮಕ್ಕಳನ್ನು ಬಿಟ್ಟು ವೇತನ ಪಡೆಯಲು ಹೊರ ಹೋಗಿದ್ದರು.ಈ ವೇಳೆ ಕಳ್ಳತನ ಮಾಡಲು ಅಲ್ಲಿಗೆ […]

ಅಪ್ರಾಪ್ತೆ ಮೇಲೆ ಅತ್ಯಾಚಾರ .!   ➤ ದೂರು ದಾಖಲು   Read More »

ಕರ್ನಾಟಕ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.07. ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ. ರಸ್ತೆಯ ಎರಡೂ ಭಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.07. ದ್ವಿಚಕ್ರ ವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮಮತಾ ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ವೇಗವಾಗಿ ಬರುತ್ತಿದ್ದ ದ್ವಿಚಕ್ರವಾಹನ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಹಿನ್ನೆಲೆ ವೇಗವಾಗಿ ಬಂದ ಕಾರಣ ಮಮತಾ ದ್ವಿಚಕ್ರ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.07. ಉಮ್ರಾಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಮಕ್ಕಳು ಸೇರಿದಂತೆ ಐವರು ಭಾರತೀಯರು ಮೃತಪಟ್ಡಿರುವ ಬಗ್ಗೆ ವರದಿಯಾಗಿದೆ. ಸೌದಿ ಅರೇಬಿಯಾದ ರಿಯಾದ್ ನಿಂದ ಉಮ್ರಾ ಯಾತ್ರೆಗೆ ಹೊರಟಿದ್ದ ಭಾರತೀಯ ಮೂಲದ ತಂಡ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಘಾಝಿಯಾಬಾದ್, ಏ.07. ಮೂತ್ರಪಿಂಡದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯ ವೇಳೆ 30 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿನ ಸ್ಪರ್ಶ್ ಆಸ್ಪತ್ರೆಯನ್ನು ಅಧಿಕಾರಿಗಳು ಸೀಲ್ ಮಾಡಿದ್ದು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಸ್ಪತ್ರೆ ನಡೆಸುತ್ತಿರುವ ದಾಖಲೆಗಳು ಹಾಗೂ ವೈದ್ಯರ ವೈದ್ಯಕೀಯ ಪದವಿಯ ಸಿಂಧುತ್ವವನ್ನು ಪರಿಶೀಲಿಸಲು ನಾಲ್ವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.  

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಮಂಗಳೂರು: ತಂದೆಯಿಂದಲೇ ಮಗನ ದಾರುಣ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕ್ಷುಲ್ಲಕ ವಿಚಾರಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರು ಸಮೀಪ ಮಾತೃ ಮಜಲು ನಿವಾಸಿ ಶಿವರಾಮ ಎಂಬುವವರನ್ನು ಕೊಲೆ ಮಾಡಲಾಗಿದೆ. ಚಿಕನ್ ಸಾರಿಗಾಗಿ ನಡೆದ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ತಂದೆ ಸೀನ ಬಡಿಗೆಯಿಂದ ಮಗನ ತಲೆಗೆ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಮಂಗಳೂರು: ತಂದೆಯಿಂದಲೇ ಮಗನ ದಾರುಣ ಹತ್ಯೆ Read More »

ಕರಾವಳಿ

* ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ   ➤ಹೊಟ್ಟೆಯಲ್ಲೇ ಮಗು ಮೃತ್ಯು.!!

(ನ್ಯೂಸ್ ಕಡಬ)Newskadaba.com ಗದಗ,ಏ.06   ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಮೃತ್ಯು.  ಜಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ. ಗದಗ ಜಿಮ್ಸ್​ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.   .              

* ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ   ➤ಹೊಟ್ಟೆಯಲ್ಲೇ ಮಗು ಮೃತ್ಯು.!! Read More »

ಕರ್ನಾಟಕ

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಗೋ ಕಳ್ಳತನ‌ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ Read More »

ಕರಾವಳಿ

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ತಮಿಳುನಾಡು,ಏ.05 ಚೆನ್ನೈನ ಗ್ರೌಂಡ್ ಏರ್‌ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ತಮಿಳುನಾಡಿನ ಪುದುಕೊಟ್ಟೈನಲ್ಲಿ ಆತನ ಪತ್ನಿಯೇ ಕೊಲೆ ಮಾಡಿದೇಹವನ್ನು ತುಂಡುಗಳಾಗಿ ಕತ್ತರಿಸಿ, ಸಾಗಿಸಿ ಕೋವಲಂನಲ್ಲಿ ಮರಳಿನಲ್ಲಿ ಹೂತಿರುವ ಆಘಾತಕಾಋಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಇನ್ನೂ ಸಮಾಧಿ ಮಾಡಿದ ದೇಹದ ಭಾಗಗಳನ್ನು ಪಡೆಯಬೇಕಾಗಿದೆ.      

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top