crime

Death, deadbody, Waterfall

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.  

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 05. ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.  

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ನ. 02. ನೇಪಾಳ ಮೂಲದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡ್ ಬಳಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ (25) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿಂದ ತೊಕ್ಕೊಟ್ಟುವಿನಲ್ಲಿ ಪುಡ್ ಕಾರ್ನರ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಕಾಪಿಕಾಡ್ ನಲ್ಲಿ ಬಾಡಿಗೆ ಕೊಠಡಿ ಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ತಿಂಗಳ ಹಿಂದೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸರಗೊಂಡ ಪತ್ನಿ ಪತಿಯನ್ನು ಬಿಟ್ಟು ಕುವೈತ್ ಗೆ ಹೋಗಿದ್ದರು.‌

ನೇಪಾಳದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 31.  ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಸಿದ್ದಾಪುರ ವನ್ಯಜೀವಿ ವಲಯ ದ ಸಿಬ್ಬಂದಿಗಳು ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ವ್ಯಕ್ತಿ ಕೊಡ್ಲಾಡಿ ಗ್ರಾಮದ ಜಗದೀಶ್ ಮೇಸ್ತ(49) ನನ್ನು ನವೆಂಬರ್ 8 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ವ್ಯಕ್ತಿಯಿಂದ 23kg ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಕುಂದಾಪುರ ಪ್ರಾದೇಶಿಕ ವಲಯಕ್ಕೆಒಪ್ಪಿಸಲಾಗಿದ್ದು ತನಿಖೆ ಮುಂದುವರೆದಿದೆ.    

ಜಿಂಕೆ ಮಾಂಸ ಸಾಗಾಟ: ಓರ್ವ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top