crime

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕೊಕ್ಕಡ, ಏ.01. ಶಿಬಾಜೆ ಗ್ರಾಮದ ಪೆರ್ಲದಲ್ಲಿ  ಮೀನು ವ್ಯಾಪಾರಿಯೊಬ್ಬರು  ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಪೆರ್ಲ ನಿವಾಸಿ ನೋಣಯ್ಯ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ . ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅಂಗವೈಫಲ್ಯ ಹೊಂದಿದ್ದ ಇವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಪಡಲಾಗಿದೆ ಎಂದು ವರದಿ ತಿಳಿಸಿದೆ.  

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚೆನ್ನೈ, ಏ.01. ತಮಿಳುನಾಡಿನ ವೆಲ್ಲೋರ್’ನ ಕೋಟೆ ಸಮುಚ್ಚಯದಲ್ಲಿ ಮಹಿಳೆಯೊಬ್ಬರ ಹಿಜಾಬ್ ಅನ್ನು ತೆಗೆಯುವಂತೆ ಬಲವಂತ ಮಾಡಿದ ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ಭಾರತೀಯ ದಂಡ ಸಂಹಿತೆ 153ಎ ಮತ್ತು 504 ವಿಧಿಗಳು ಮತ್ತು ತಮಿಳುನಾಡಿನ ಮಹಿಳೆಯರಿಗೆ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಮೊಬೈಲ್ ಫೋನ್’ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗೆ ಸೈಬರ್ ವಿಭಾಗಕ್ಕೆ ಕಳುಹಿಸಲಾಗಿದೆ ಎಂದೂ

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.01. ಬಾಲಕನೋರ್ವ ಮೈದಾನದಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳ್ಳಿಯಲ್ಲಿ ವರದಿ ತಿಳಿಸಿದೆ. ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ  

(ನ್ಯೂಸ್ ಕಡಬ)newskadaba.com ತೆಲಂಗಾಣ​, ಮಾ.31. ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ನೊಂದು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ವರದಿಯಾಗಿದೆ. ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳಾಗಿದ್ದು,  ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಬ್ಬರು ಯುವಕರ ಮೇಲೆ ಚಾಕು ಇರಿತ..!!   ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ಹಾಸನ, ಮಾ.31 ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಮುರುಳಿ ಹಾಗೂ ಹರ್ಷ ಚಾಕು ಇರಿತಕ್ಕೊಳಗಾದವರು.ರಾಮನವಮಿ ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತರು ದಾಂಧಲೆವೆಬ್ಬಿಸಿದ್ದಾರೆ. ಈ ವೇಳೆ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ರಾಮನವಮಿ ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ರಾತ್ರೀ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ

ಇಬ್ಬರು ಯುವಕರ ಮೇಲೆ ಚಾಕು ಇರಿತ..!!   ➤ ದೂರು ದಾಖಲು Read More »

ಕರ್ನಾಟಕ

ಡಚ್ ಪ್ರವಾಸಿಗರಿಗೆ ಚೂರಿ ಇರಿತ..!!   ➤ ಓರ್ವ ಸಿಬ್ಬಂದಿಯನ್ನು ಬಂಧಿಸಿದ ಪೋಲೀಸರು  

(ನ್ಯೂಸ್ ಕಡಬ)Newskadaba.com ಗೋವಾ,ಮಾ.31 ಡಚ್ ಪ್ರವಾಸಿಯೊಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಲ್ಲದೆ, ಪ್ರವಾಸಿಗರಿಗೆ ಸಹಾಯ ಮಾಡಲು ಹೋದ ಇನ್ನೊಬ್ಬ ವ್ಯಕ್ತಿಗೆ ಚೂರಿಯಿಂದ ಇರಿದಿರುವ ಉತ್ತರ ಗೋವಾದ ಪೆರ್ನೆಮ್‌ನಲ್ಲಿರುವ ರೆಸಾರ್ಟ್‌ನ ಸಿಬ್ಬಂದಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಆರೋಪಿಯನ್ನು ಅಭಿಷೇಕ್ ವರ್ಮಾ ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಯುರಿಕೋ ಎಂದು ಗುರುತಿಸಲಾಗಿದೆ. “ದೂರುದಾರರ ಬಾಡಿಗೆ ಟೆಂಟ್‌ಗೆ ರೆಸಾರ್ಟ್ ಸಿಬ್ಬಂದಿಯೊಬ್ಬ ಅತಿಕ್ರಮಣ ಮಾಡಿದ್ದಾನೆ, ಡಚ್ ಮಹಿಳೆ ಸಹಾಯಕ್ಕಾಗಿ ಬೊಬ್ಬಿಟ್ಟಾಗ, ಸ್ಥಳೀಯ ವ್ಯಕ್ತಿಯೊಬ್ಬರು ಮಹಿಳೆಯ ರಕ್ಷಣೆಗೆ ಬಂದರು . ಆಗ

ಡಚ್ ಪ್ರವಾಸಿಗರಿಗೆ ಚೂರಿ ಇರಿತ..!!   ➤ ಓರ್ವ ಸಿಬ್ಬಂದಿಯನ್ನು ಬಂಧಿಸಿದ ಪೋಲೀಸರು   Read More »

ರಾಷ್ಟ್ರೀಯ ನ್ಯೂಸ್

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಮಾ.31. ಇಂದೋರ್‌ನ ದೇವಾಲಯವೊಂದರಲ್ಲಿ ಕಡಿದಾದ ಬಾವಿಗೆ ಬಿದ್ದು ಕನಿಷ್ಠ 13 ಜನರು ಮೃತಪಟ್ಟು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಅಲ್ಲದೆ ಓರ್ವ ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. 13 ಮಂದಿಯಲ್ಲಿ 10 ಮಂದಿ ಮಹಿಳೆಯರು, ಇನ್ನೂ ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಎನ್‌ಡಿಆರ್‌ಎಫ್ ತಂಡ 13 ಮೃತ ದೇಹಗಳನ್ನು ಬಾವಿಯಿಂದ ಹೊರತೆಗೆದಿದೆ.  

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ವೆಲ್ಲೂರು, ಮಾ.31. ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ವೇಳೆ ಮಹಿಳೆಯೊಬ್ಬರಿಗೆ ಒತ್ತಾಯಪೂರ್ವಕವಾಗಿ ಹಿಜಾಬ್‌ ತೆಗೆಯುವಂತೆ ಹೇಳಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ‘ಮಹಿಳೆಗೆ ತೊಂದರೆ ನೀಡಿದ ಗುಂಪಿನಲ್ಲಿ ಒಟ್ಟು ಏಳು ಮಂದಿ ಇದ್ದರು. ಇದರಲ್ಲಿ 17 ವರ್ಷದ ಬಾಲಕನನ್ನು ಸರ್ಕಾರಿ ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಉಳಿದ ಆರು ಮಂದಿಯನ್ನು ಬಂಧಿಸಲಾಗಿದೆ. ಇಮ್ರಾನ್‌ ಬಾಷಾ (22), ಅಶ್ರಫ್‌ ಬಾಷಾ (20), ಮೊಹಮ್ಮದ್‌ ಫೈಜಲ್‌ (23), ಸಂತೋಷ್‌ (23), ಇಬ್ರಾಹಿಂ ಬಾಷಾ (24) ಹಾಗೂ ಪ್ರಶಾಂತ್

ಹಿಜಾಬ್‌ ತೆಗೆಯುವಂತೆ ಒತ್ತಾಯ ➤ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್
Scroll to Top