crime

ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್.!!       

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮಾ.31 ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ನಂತರ ಕಾರ್ ನಲ್ಲಿ ಎಲ್ಲಾ ಅನೇಕಲ್, ನೈಸ್ ರಸ್ತೆ, […]

ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್.!!        Read More »

ಕರ್ನಾಟಕ

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.  

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ ಸಿಸಿಟಿವಿಯಲ್ಲಿ ಸೆಎರಯಾಗಿದ್ದು, ಕಳ್ಳನ ಚಹರೆಯೂ ಸರಿಯಾಗಿ ಗೋಚರಿಸಿತ್ತು. ಅದೇ

ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ನಿವೃತ್ತಿ ಹೊತ್ತಲ್ಲಿ ಪ್ರಿನ್ಸಿಪಾಲ್‌ ಕಾಮ ಪುರಾಣ ➤10ನೇ ಕ್ಲಾಸ್‌ ವಿದ್ಯಾರ್ಥಿನಿಗೆ ಮೆಸೇಜ್‌, ವಿಡಿಯೊ ಕಾಲ್‌ ಕಿರುಕುಳ..!!

(ನ್ಯೂಸ್ ಕಡಬ)newskadaba.comರಾಯಚೂರು: ಮಾ.30 ರಾಯಚೂರಿನ ಶಕ್ತಿನಗರದ ಒಂದು ಕಾಲೇಜಿನ ಪ್ರಿನ್ಸಿಪಾಲ್‌ ವಿಜಯಕುಮಾರ್‌ ಅಂಗಡಿಗೆ ಇನ್ನೇನು ನಿವೃತ್ತಿ ವಯಸ್ಸು ಹತ್ತಿರ ಬಂದಿದೆ.  ಈತ ತನ್ನ ಕಾಲೇಜಿಲ್ಲಿಯೇ ವ್ಯಾಸಂಗ ಮಾಡುತ್ತಿದ್ದ  ವಿದ್ಯಾರ್ಥಿಗೆ ಪದೇ ಪದೇ ಮೆಸೇಜ್‌ ಮಾಡುತ್ತಾ, ಫೋನ್‌ ಮಾಡುತ್ತಾ ಅತ್ಯಂತ ಕೀಳು ಪದ ಬಳಸಿ ಕೆರಳಿಸಲು ಯತ್ನಿಸುತ್ತಿದ್ದ, ತಾನೇ ಕಾಮಪಿಶಾಚಿಯಂತೇ ವರ್ತಿಸುತ್ತಾ  ವಿದ್ಯಾರ್ಥಿನಿಯ ಬಾಳನ್ನು ಹಾಳು ಮಾಡಲು ಯತ್ನಿಸಿದ್ದಾನೆ. ಈ ನೀಚ ಕೃತ್ಯಕ್ಕೆ ಇಳಿದ ಆತನಿಗೆ ಈಗ ಸ್ಥಳೀಯರೇ ಸೇರಿ ಧರ್ಮದೇಟು ನೀಡಲು ಮುಂದಾಗಿದ್ದರು. ಆದರೆ,  ಪೊಲೀಸರು ಮಧ್ಯಪ್ರವೇಶ ಮಾಡಿ

 ನಿವೃತ್ತಿ ಹೊತ್ತಲ್ಲಿ ಪ್ರಿನ್ಸಿಪಾಲ್‌ ಕಾಮ ಪುರಾಣ ➤10ನೇ ಕ್ಲಾಸ್‌ ವಿದ್ಯಾರ್ಥಿನಿಗೆ ಮೆಸೇಜ್‌, ವಿಡಿಯೊ ಕಾಲ್‌ ಕಿರುಕುಳ..!! Read More »

ಕರ್ನಾಟಕ

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಬೈಕ್ ನಲ್ಲಿ ತೆರಳುತ್ತಿದ್ದ ಯುವಕ- ಯುವತಿಯನ್ನು ತಡೆದು ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ (27), ಸೋಮೇಶ್ವರ ನಿವಾಸಿ ಉಬೈದುಲ್ಲ(33), ಮೇಲಂಗಡಿ ನಿವಾಸಿ ಖಲೀಲ್(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಉಚ್ಚಿಲ ಪರಿಸರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೂವರ ತಂಡ ಅವರನ್ನು ತಡೆದು ಯುವತಿಯ ಕೈಯಲ್ಲಿದ್ದ ಐ-ಫೋನ್, ಬೈಕ್ ದೋಚಿ ಪರಾರಿಯಾಗಿದ್ದರು. ಈ ಕುರಿತು ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ

ಮಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನು ತಡೆದು ಸುಲಿಗೆ..! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಲಾಲ್‌ ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ನಿಷೇಧಿತ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿದ್ದಾರೆ ಬಂಧಿತರನ್ನು ರೆಹಮತ್ತುಲ್ಲಾ, ಸಂತೋಷ, ಶಿವು ಯಾನೆ ಶಿವಾನಂದ, ಹಸನ್ ಶರೀಫ್, ಇರ್ಷಾದ್ ಎಂದು ಗುರುತಿಸಲಾಗಿದೆ. ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳ ಮೇಲೆ ದಾಳಿ ಒಟ್ಟು 1,50,000 ಮೌಲ್ಯದ 273 ಇ-ಸಿಗರೇಟ್ ಗಳನ್ನು ಹಾಗೂ ಕೊಟ್ಟಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top